ಅಂಗನವಾಡಿ ಸಹಾಯಕಿಯಿಂದ ಕ್ವಾರಂಟೈನ್‌ ಮಕ್ಕಳಿಗೆ ಉಚಿತ ಹಾಲು


Team Udayavani, May 28, 2020, 7:00 AM IST

ಅಂಗನವಾಡಿ ಸಹಾಯಕಿಯಿಂದ ಕ್ವಾರಂಟೈನ್‌ ಮಕ್ಕಳಿಗೆ ಉಚಿತ ಹಾಲು

ಕುಂದಾಪುರ: ಕ್ವಾರಂಟೈನ್‌ ಕೇಂದ್ರವೆಂದರೆ ವಿರೋಧಿಸುವ ಜನರ ಮಧ್ಯೆ ಇಲ್ಲೊಬ್ಬರು ಅಂಗನವಾಡಿ ಸಹಾಯಕಿ ಅಲ್ಲಿರುವ ಪುಟ್ಟ ಪುಟ್ಟ ಮಕ್ಕಳ ಸಂಕಷ್ಟವನ್ನು ಅರಿತು ಪ್ರತಿ ನಿತ್ಯ ಉಚಿತವಾಗಿ ಕ್ವಾರಂಟೈನ್‌ ಕೇಂದ್ರಕ್ಕೆ ಹಾಲು ಪೂರೈಸುತ್ತಿದ್ದಾರೆ. ಕೋಡಿಯ ನಿವಾಸಿ, ಕುಂದಾಪುರದ ಮಹಾತ್ಮಾ ಗಾಂಧಿ ಪಾರ್ಕಿನಲ್ಲಿರುವ ಅಂಗನವಾಡಿ ಯಲ್ಲಿ ಸಹಾಯ ಕಿಯಾಗಿ ಕೆಲಸ ಮಾಡುತ್ತಿರುವ ರಾಧಾ ಅವರು ಪ್ರತಿ ದಿನ ಬೆಳಗ್ಗೆ ಕುಂದಾಪುರದಲ್ಲಿರುವ ಕ್ವಾರಂಟೈನ್‌ ಕೇಂದ್ರವೊಂದಕ್ಕೆ ಹಾಲು ನೀಡಿ ಬರುತ್ತಿದ್ದಾರೆ.

ಇಲ್ಲಿನ ಈ ಕ್ವಾರಂಟೈನ್‌ ಕೇಂದ್ರದಲ್ಲಿ ಹೊರ ರಾಜ್ಯ ಹಾಗೂ ವಿದೇಶದಿಂದ ಬಂದಿರುವ ಜನರೊಂದಿಗೆ 5 ವರ್ಷದೊಳಗಿನ ಐವರು ಮಕ್ಕಳಿದ್ದು, ಅವರಿಗೆ ಆಗಾಗ ಹಾಲು ಕೊಡಬೇಕಾಗುತ್ತದೆ. ಅದಕ್ಕಾಗಿ ಈ ಅಂಗನವಾಡಿ ಸಹಾಯಕಿ ಮನೆಯಿಂದಲೇ ತಾವೇ ಸ್ವತಃ ಉಚಿತವಾಗಿ ಹಾಲು ಕೊಟ್ಟು ಬರುವ ಮೂಲಕ ಮಾನವೀಯ ನೆಲೆಯಲ್ಲಿ ಸಹಾಯ ಮಾಡುತ್ತಿದ್ದಾರೆ.

ರಾಧಾ ಅವರಿಗೆ ತಮ್ಮ ಮನೆಯಿರುವ ಕೋಡಿಯಿಂದ ಕುಂದಾಪುರದ ಈ ಕ್ವಾರಂಟೈನ್‌ ಕೇಂದ್ರಕ್ಕೆ ಸುಮಾರು 5 ಕಿ.ಮೀ. ಅಂತರವಿದ್ದು, ಸದ್ಯ ಬಸ್‌ಗಳ ವ್ಯವಸ್ಥೆಯಿಲ್ಲದೆ ಇರುವುದರಿಂದ ಕುಂಭಾಶಿಯ ನಿವೇದಿತಾ ಅನ್ನುವ ಹುಡುಗಿಯ ಸಹಾಯದೊಂದಿಗೆ ಹಾಲು ಪೂರೈಕೆ ಮಾಡುತ್ತಿದ್ದಾರೆ.

ಗೌರವದಿಂದ ಕಾಣುತ್ತಾರೆ
ಚಿಕ್ಕ ಮಕ್ಕಳಿಗೆ ಹಾಲು ಅಗತ್ಯ ಹಾಗೂ ಅನಿವಾರ್ಯವಾಗಿದ್ದು, ಕಳೆದ ಶುಕ್ರವಾರದಿಂದ ಹಾಲು ನೀಡುತ್ತಿದ್ದೇನೆ. ಈ ಮಕ್ಕಳು ಕ್ವಾರಂಟೈನ್‌ ಕೇಂದ್ರದಲ್ಲಿರುವವರೆಗೆ ಹಾಲು ಕೊಡಬೇಕು ಅಂದುಕೊಂಡಿದ್ದೇನೆ. ಬಸ್‌ ವ್ಯವಸ್ಥೆ ಇಲ್ಲದ ಕಾರಣ ಮೊದಲು ಕಷ್ಟವೆಂದು ಭಾವಿಸಿದ್ದೆ. ಆದರೆ ಕುಂಭಾಶಿಯಿಂದ ನಿವೇದಿತಾ ಅನ್ನುವ ಹುಡುಗಿ ದ್ವಿಚಕ್ರ ವಾಹನದಲ್ಲಿ ಇಲ್ಲಿಗೆ ಬಂದು ನನ್ನನ್ನು ಕರೆದುಕೊಂಡು ಹೋಗುತ್ತಿರುವುದರಿಂದ ಸುಲಭವಾಗುತ್ತಿದೆ. ಅಲ್ಲಿರುವ ಎಲ್ಲರೂ ಈಗ ಅತೀವ ಪ್ರೀತ್ಯಾದರ, ಗೌರವದಿಂದ ಕಾಣುತ್ತಿದ್ದಾರೆ.
-ರಾಧಾ ಕೋಡಿ, ಅಂಗನವಾಡಿ ಸಹಾಯಕಿ

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.