ಜಯಾ ಆಸ್ತಿ ಸಹೋದರನ ಮಕ್ಕಳಿಗೆ! ಮದ್ರಾಸ್‌ ಹೈಕೋರ್ಟ್‌ನಿಂದ ಮಹತ್ವದ ತೀರ್ಪು


Team Udayavani, May 28, 2020, 6:46 AM IST

ಜಯಾ ಆಸ್ತಿ ಸಹೋದರನ ಮಕ್ಕಳಿಗೆ! ಮದ್ರಾಸ್‌ ಹೈಕೋರ್ಟ್‌ನಿಂದ ಮಹತ್ವದ ತೀರ್ಪು

ಚೆನ್ನೈ: ಅಂತೂ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ಕರ್ನಾಟಕ ಮೂಲದ ಜೆ.ಜಯಲಲಿತಾ ಅವರ 900 ಕೋಟಿ ರೂ.ಗೂ ಹೆಚ್ಚಿನ ಆಸ್ತಿಗೆ ಉತ್ತರಾಧಿಕಾರಿಗಳು ಸಿಕ್ಕಿದ್ದಾರೆ! ಜಯಲಲಿತಾ ಅವರ ಸಹೋದರ ಜೆ. ಜಯಕುಮಾರ್‌ ಅವರ ಮಕ್ಕಳಾದ ಜೆ.ದೀಪಾ ಮತ್ತು ಜೆ. ದೀಪಕ್‌ ಅವರೇ ಉತ್ತರಾಧಿಕಾರಿಗಳು. ಇವರಿಗೆ ಎಲ್ಲ ಆಸ್ತಿ ಸಿಗಬೇಕು ಎಂದು ಮದ್ರಾಸ್‌ ಹೈಕೋರ್ಟ್‌ ತೀರ್ಪು ನೀಡಿದೆ. ಜಯಲಲಿತಾರಿಗೆ ವಿವಾಹವಾಗಿಲ್ಲ. ಇನ್ನು ಉಳಿದಿರುವುದು ಅವರ ಸೋದರ ಜೆ.ಜಯಕುಮಾರ್‌ ಅವರ ಮಕ್ಕಳು. ಹಿಂದೂ ಉತ್ತರಾಧಿಕಾರ ಕಾಯ್ದೆ ಪ್ರಕಾರ, ಇವರು ಕ್ಲಾಸ್‌ 2 ವಾರಸುದಾರರಾಗುತ್ತಾರೆ ಎಂದು ಕೋರ್ಟ್‌ ಹೇಳಿದೆ. ದೀಪಕ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ| ಎನ್‌. ಕಿರುಬಕಾರನ್‌ ಮತ್ತು ನ್ಯಾ| ಅಬ್ದುಲ್‌ ಖುದೋಸ್‌ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠವು ಜಯಲಲಿತಾ ಅವರ ಎಲ್ಲ ಆಸ್ತಿಗಳನ್ನು ನಿರ್ವಹಿಸಲು ಜಯಕುಮಾರ್‌ ಅವರ ಮಕ್ಕಳಿಗೆ ಅನುಮತಿ ನೀಡಿತು.

ಕೋರ್ಟ್‌ ಅಭಿಪ್ರಾಯ ಕೇಳಬೇಕೇ?
ತಮಿಳುನಾಡು ಸರಕಾರವಾಗಲಿ, ಜಯಲಲಿತಾ ಸಂಬಂಧಿಗಳಾಗಲಿ ಕೋರ್ಟ್‌ನ ಈ ಸಲಹೆಯನ್ನು ಪಾಲಿಸಲೇಬೇಕು ಎಂದೇನಿಲ್ಲ. ಈಗಾಗಲೇ ಸರಕಾರ ಈ ಕಟ್ಟಡವನ್ನು ಅಧ್ಯಾದೇಶ ಮೂಲಕ ವಶಪಡಿಸಿಕೊಳ್ಳಲು ಮುಂದಾಗಿದೆ. ಆದರೆ ಈ ನಿವಾಸ ವಶಪಡಿಸಿಕೊಳ್ಳಲು, ತಮಿಳುನಾಡು ಸರಕಾರ ದೀಪಾ ಮತ್ತು ದೀಪಕ್‌ಗೆ 100 ಕೋಟಿ ರೂ.ನೀಡಬೇಕಾಗಿ ಬರಬಹುದು. ಕೋರ್ಟ್‌ನ ಪ್ರಶ್ನೆ ಜನರ ಈ ಪ್ರಮಾಣದ ಹಣವನ್ನು ಸ್ಮಾರಕಕ್ಕಾಗಿ ವೆಚ್ಚಮಾಡಬೇಕೇ ಎಂಬುದು.

ವೇದ ನಿಲಯಂ ಸ್ಮಾರಕ ಬೇಡ
ತೀರ್ಪಿನ ಸಂದರ್ಭದಲ್ಲಿ ಹೈಕೋರ್ಟ್‌, ಚೆನ್ನೈಯ ಪೋಯೆಸ್‌ ಗಾರ್ಡನ್‌ನಲ್ಲಿರುವ ಜಯಲಲಿತಾ ಅವರ ಅಧಿಕೃತ ನಿವಾಸ “ವೇದ ನಿಲಯಂ’ ಅನ್ನು ಸರಕಾರಿ ಸ್ಮಾರಕವನ್ನಾಗಿ ಮಾಡಬೇಕೇ ಎಂಬ ಬಗ್ಗೆ ಪುನರ್‌ ಪರಿಶೀಲನೆ ಮಾಡಿ ಎಂದು ತಮಿಳುನಾಡು ಸರಕಾರಕ್ಕೆ ಸಲಹೆ ನೀಡಿದೆ. ಈ ರೀತಿ ಖಾಸಗಿ ಕಟ್ಟಡಗಳನ್ನು ಜನರ ಹಣವನ್ನು ಬಳಕೆ ಮಾಡಿ ವಶಪಡಿಸಿಕೊಳ್ಳುವುದು ಸರಿಯಲ್ಲ. ಇದು ಮುಗಿಯದ ಪ್ರಕ್ರಿಯೆ. ಇದಕ್ಕೆ ಬದಲಾಗಿ ಇದೇ ನಿವಾಸವನ್ನು ಖಾಯಂ ಆಗಿ ಮುಖ್ಯಮಂತ್ರಿಗಳ ನಿವಾಸ ಮತ್ತು ಕಚೇರಿ ಮಾಡಿ ಎಂದು ಕೋರ್ಟ್‌ ಹೇಳಿದೆ.

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.