ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಂಡ ಸಿಎಂ: ಪಾಟೀಲ


Team Udayavani, May 28, 2020, 2:45 PM IST

28-May-27

ಸಾಂದರ್ಭಿಕ ಚಿತ್ರ

ನಾಲತವಾಡ: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ವ್ಯವಸ್ಥಿತವಾಗಿ ಮುಖ್ಯಮಂತ್ರಿಗಳು ಕ್ರಮ ಕೈಗೊಂಡಿದ್ದಾರೆ ಎಂದು ಸರಕಾರದ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಪಾಟೀಲ ತಿಳಿಸಿದ್ದಾರೆ.

ಪಟ್ಟಣಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮುಖ್ಯಮಂತ್ರಿಗಳು ಸತತ ಎರಡು ತಿಂಗಳು ಕೇಂದ್ರ ಸರಕಾರದ ಎಲ್ಲ ಸಲಹೆ ಪಾಲನೆ ಮಾಡಿ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಶ್ರಮಿಸಿದ್ದಾರೆ. ನಾವು ಅವರಿಗೆ ಅಭಿನಂದನೆ ಸಲ್ಲಿಸಿಸುತ್ತೆನೆ. ವಲಸೆ ಕಾರ್ಮಿಕರು ಅನ್ಯ ರಾಜ್ಯದಲ್ಲಿ ಸಿಲುಕಿ ಕಷ್ಟ ಅನುಭವಿಸುತ್ತಿರುವುದನ್ನು ಅರಿತು ಎಲ್ಲರನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರುವ ವ್ಯವಸ್ಥೆ ಮಾಡಿದ್ದಾರೆ. ಅನ್ಯ ರಾಜ್ಯದಿಂದ ಬಂದವರಿಂದ ಸ್ವಲ್ಪ ಮಟ್ಟಿಗೆ ಸೋಂಕು ಹೆಚ್ಚಾಗುತ್ತಿದೆ. ಔಷಧಿ ಸಿಗುವವರೆಗೆ ಜನರು ಸಾಮಾಜಿಕ ಅಂತರ ಕಾಯ್ದಕೊಂಡು ಕೋವಿಡ-19 ನಿಯಮಗಳನ್ನು ಪಾಲನೆ ಮಾಡಬೇಕು ಎಂದರು.

ಗ್ರಾಪಂ ಸಲಹಾ ಸಮಿತಿಗೆ ಸಂಬಂಧಿಸಿದಂತೆ ಪಕ್ಷಾತೀತವಾಗಿ ನೇಮಕ ಮಾಡಲು ವಿಚಾರ ಮಾಡಲಾಗಿದೆ. ಕೇವಲ ಬಿಜೆಪಿ ಕಾರ್ಯಕರ್ತರನ್ನು ನೇಮಕ ಮಾಡುತ್ತಾರೆ ಎಂಬುವುದು ಸುಳ್ಳು ಪ್ರಚಾರವಾಗಿದೆ. ಸಲಹಾ ಸಮಿತಿಗೆ ಯಾವುದೇ ರೀತಿಯ ಅಧಿಕಾರ ಇರುವುದಿಲ್ಲ. ಕೇವಲ ಅವರು ಪಂಚಾಯತ್‌ ಅಭಿವೃದ್ಧಿಗೆ ಪಿಡಿಒ. ಅವರಿಗೆ ಸಲಹೆ ಮಾತ್ರ ನೀಡಲು ಅವಕಾಶವಿದೆ. ಅಧ್ಯಕ್ಷರ ರೀತಿ ಅವರಿಗೆ ಯಾವುದೇ ಅಧಿಕಾರ ಇರುವದಿಲ್ಲ. ಸಮಾಜ ಸೇವಕರಿಗೂ ಸಹ ಸಮೀತಿಯಲ್ಲಿ ನೇಮಕ ಮಾಡುವ ವಿಚಾರವಾಗಿ ಮುಖ್ಯಮಂತ್ರಿಗಳ ಜತೆ ಚರ್ಚೆಯನ್ನು ಮಾಡಲಾಗುವುದು ಎಂದರು.

ಜೂ.25 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವುದು ನಿಶ್ಚಿತ. ಮಕ್ಕಳ ಶಿಕ್ಷಣ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಸರಕಾರ ಎಲ್ಲ ರೀತಿಯ ಪೂರ್ವ ತಯಾರಿ ಮಾಡಿಕೊಂಡಿದೆ. ಮಕ್ಕಳಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಲಿದ್ದಾರೆ ಹಾಗೂ ಎಲ್ಲ ಮಕ್ಕಳಿಗೆ ಮಾಸ್ಕ್ ಸಹ ವಿತರಣೆ ಮಾಡುವ ಬಗ್ಗೆ ಚರ್ಚೆ ಮಾಡಲಾಗಿದೆ ಎಂದರು. ಕೂಲಿಗಾಗಿ ಅನ್ಯ ರಾಜ್ಯಕ್ಕೆ ವಲಸೆ ಹೋಗುವುದನ್ನು ತಪ್ಪಿಸಲು ಗ್ರಾಪಂಗಳಲ್ಲಿ ಅವರಿಗೆ ಉದ್ಯೋಗವನ್ನು ಸರಕಾರವೇ ನೀಡಲಿದೆ. ಆದ್ದರಿಂದ ಎಲ್ಲರು ಜಾಬ್‌ ಕಾರ್ಡ್‌ ಮಾಡಿಸಿ ನಿಮ್ಮ ಗ್ರಾಮಗಳಲ್ಲಿ ಕೆಲಸ ಮಾಡಬಹುದು ಎಂದರು.

ಟಾಪ್ ನ್ಯೂಸ್

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.