ಕೆಕೆಆರ್ ಕ್ರಿಕೆಟಿಗರ ಪರಿಸರ ಕಾಳಜಿ: ಗಿಡ ನೆಡುವ ಯೋಜನೆ
Team Udayavani, May 29, 2020, 6:14 AM IST
ಕೋಲ್ಕತಾ: ಐಪಿಎಲ್ ಅನಿಶ್ಚಿತತೆಯ ನಡುವೆಯೂ ಕೋಲ್ಕತಾ ನೈಟ್ರೈಡರ್ ತಂಡ ಬೇರೊಂದು ಕಾರಣದಿಂದ ಸುದ್ದಿಯಾಗಿದೆ. ಇತ್ತೀಚೆಗಷ್ಟೇ ಅಂಫಾನ್ ಚಂಡಮಾರುತದಿಂದ ತತ್ತರಿಸಿದ ಕೋಲ್ಕತಾದಲ್ಲಿ 5 ಸಾವಿರ ಗಿಡಗಳನ್ನು ನೆಡಲು ಫ್ರಾಂಚೈಸಿ ಮುಂದಾಗಿದೆ. ಇದು ಕೆಕೆಆರ್ ಕ್ರಿಕೆಟಿಗರ ಪರಿಸರ ಕಾಳಜಿಗೆ ಸಾಕ್ಷಿಯಾಗಿದೆ.
ಸ್ಥಳೀಯ ಆಡಳಿತದೊಂದಿಗೆ ಕೈ ಜೋಡಿಸಿ ಕೋಲ್ಕತಾದ ವಿವಿಧ ಭಾಗಗಳಲ್ಲಿ ಸುಮಾರು 5 ಸಾವಿರದಷ್ಟು ಗಿಡಗಳನ್ನು ನೆಡುವುದು ನಮ್ಮ ಯೋಜನೆಯಾಗಿದೆ ಎಂಬ ಫ್ರಾಂಚೈಸಿಯ ಹೇಳಿಕೆಯನ್ನು “ಫಸ್ಟ್ ಪೋಸ್ಟ್’ ಪ್ರಕಟಿಸಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೊಡ್ಡ ಮೊತ್ತವೊಂದನ್ನು ನೀಡುವುದು ಕೂಡ ಕೆಕೆಆರ್ ಫ್ರಾಂಚೈಸಿಯ ಯೋಜನೆಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ