ತೈಲ ಬೆಲೆ ಕುಸಿತ: ಭಾರತಕ್ಕೆ 25,000 ಕೋ.ರೂ. ಲಾಭ
Team Udayavani, May 29, 2020, 3:45 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಕೋವಿಡ್ ಕಾರಣ ಜಗತ್ತಿನ ಎಲ್ಲಕಡೆ ಕಚ್ಚಾ ತೈಲದ ಬೆಲೆ ತೀವ್ರ ಇಳಿಕೆಯಾಗಿದೆ.
ಇದರ ಲಾಭವನ್ನು ಭಾರತ ಪಡೆದುಕೊಂಡಿದೆ. ಕುಸಿತದ ಪರಿಣಾಮ ಭಾರತ 25,000 ಕೋಟಿ ರೂ.ಗಳನ್ನು ಉಳಿತಾಯ ಮಾಡಿದೆ.
ಈ ವಿಚಾರವನ್ನು ಸ್ವತಃ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರೇ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಹೆಚ್ಚುವರಿ ಕಚ್ಛಾತೈಲವನ್ನು ಆಮದು ಮಾಡಿಕೊಂಡಿರುವ ಭಾರತ, ದೇಶದ ಹಲವೆಡೆಗಳಲ್ಲಿರುವ ಭೂಗತ ತೈಲ ಸಂಗ್ರಹಾರಗಳಲ್ಲಿ ಅವುಗಳನ್ನು ಶೇಖರಿಸಿಟ್ಟುಕೊಂಡಿದೆ.
ಭಾರತ ಈ ಬೆಲೆ ಕುಸಿತವಾಗಿರುವ ವೇಳೆಯಲ್ಲಿ 90 ಲಕ್ಷ ಟನ್ ಕಚ್ಚಾತೈಲ ಖರೀದಿಸಿ,ಸುರಕ್ಷಿತ ಜಾಗದಲ್ಲಿ ಸಂರಕ್ಷಿಸಿದೆ.
ಇದು ಹೆಚ್ಚುವರಿ ಸಂಗ್ರಹಕ್ಕೆ ನೆರವಾಗಲಿದೆ. ಎಪ್ರಿಲ್ ಹೊತ್ತಿಗೆ ಭಾರತದ ಕಚ್ಚಾತೈಲ ಸಂಸ್ಕರಣೆ ಶೇ.28.8ರಷ್ಟು ಕುಸಿದಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ