ಪಿಎಸ್ಐ ನೇಮಕಾತಿ ವಯೋಮಿತಿ ಹೆಚ್ಚಳದಿಂದ ಕಲ್ಯಾಣಕ್ಕೆ ಅನುಕೂಲ
Team Udayavani, May 29, 2020, 7:02 AM IST
ಮೇ 21ರ "ಉದಯವಾಣಿ'ಯಲ್ಲಿ ಪಿಎಸ್ಐ ವಯೋಮಿತಿ ಹೆಚ್ಚಳಕ್ಕೆ ಕೂಗು ಎಂಬುದಾಗಿ ಪ್ರಕಟವಾಗಿದ್ದ ವಿಶೇಷ ವರದಿ
ಕಲಬುರಗಿ: ಪಿಎಸ್ಐ ನೇಮಕಾತಿ ವಯೋಮಿತಿಯನ್ನು ರಾಜ್ಯ ಸರ್ಕಾರ ಹೆಚ್ಚಳಗೊಳಿಸಿರುವ ನಿರ್ಧಾರ ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚಿನ ಅನುಕೂಲವಾಗಲಿದೆ.
ಸಾಮಾನ್ಯ ವರ್ಗಕ್ಕೆ ಈಗಿರುವ 28 ವರ್ಷ ವಯಸ್ಸಿನ ಮಿತಿಯನ್ನು 30 ವರ್ಷಕ್ಕೆ ಹಾಗೂ ಹಿಂದುಳಿದ ವರ್ಗ ಮತ್ತು ಎಸ್ಸಿ, ಎಸ್ಟಿ ಪ್ರವರ್ಗದ 32 ವರ್ಷಕ್ಕೆ ಹೆಚ್ಚಳ ಮಾಡಿರುವುದು ವಯೋಮಿತಿ ಮೀರುತ್ತಿರುವ ಅಭ್ಯರ್ಥಿಗಳಿಗೆ ಸಹಕಾರಿಯಾಗಲಿದೆ. ರಾಜ್ಯದ ಪೊಲೀಸ್ ಇತಿಹಾಸದಲ್ಲಿ 556 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ 125 ಹುದ್ದೆಗಳು ಮೀಸಲಿವೆ. ಉಳಿದಂತೆ 431 ಹುದ್ದೆಗಳಲ್ಲಿ ಶೇ. 8ರ ಹುದ್ದೆಗಳು ಸಹ ಈ ಭಾಗಕ್ಕೆ ಸಿಗಲಿವೆ. ಸರ್ಕಾರದ ನಿರ್ಧಾರವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಜಿ.ಪಂ ಮಾಜಿ ಅಧ್ಯಕ್ಷ ಅಂಬಾರಾಯ ಅಷ್ಠಗಿ ಮುಂತಾದವರು ಸ್ವಾಗತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು