ಮಹಾಮಾರಿ ಕೋವಿಡ್ ತಡೆಯಲು 52 ವರ್ಷದ ವ್ಯಕ್ತಿಯ ನರಬಲಿ ಕೊಟ್ಟ ಅರ್ಚಕ!

ಮಧ್ಯರಾತ್ರಿ ನರಸಿಂಗ್ ಪುರ್ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದ

Team Udayavani, May 29, 2020, 1:29 PM IST

ಮಹಾಮಾರಿ ಕೋವಿಡ್ ತಡೆಯಲು 52 ವರ್ಷದ ವ್ಯಕ್ತಿಯ ನರಬಲಿ ಕೊಟ್ಟ ಅರ್ಚಕ

Representative Image

ಒಡಿಶಾ(ಕಟಕ್):ದೇವಿಯನ್ನು ಸಂತುಗೊಳಿಸಿ ಕೋವಿಡ್ ಮಹಾಮಾರಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಬಂಧಾಹುಡಾ ದೇವಾಲಯದೊಳಗೆ ಅರ್ಚಕನೊಬ್ಬ 52 ವರ್ಷದ ವ್ಯಕ್ತಿಯ ಶಿರಚ್ಚೇದಗೈದು ನರಬಲಿ ಕೊಟ್ಟ ಘಟನೆ ಒಡಿಶಾದ ಕಟಕ್ ಜಿಲ್ಲೆಯಲ್ಲಿ ನಡೆದಿದೆ.

ಪೊಲೀಸ್ ಮೂಲಗಳ ಪ್ರಕಾರ, ಕೋವಿಡ್ ವೈರಸ್ ನ ಪರಿಣಾಮವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸಂಸಾರಿ ಓಜಾ (70ವರ್ಷ) ಎಂಬ ಅರ್ಚಕ ಮಾ ಬ್ರಹ್ಮನಿಧಿ ದೇವಾಲಯದ ಆವರಣದೊಳಗೆ ಬುಧವಾರ ರಾತ್ರಿ ಸರೋಜ್ ಪ್ರಧಾನ್ (52ವರ್ಷ) ಎಂಬ ವ್ಯಕ್ತಿಯ ಶಿರಚ್ಛೇದ ಮಾಡಿರುವುದಾಗಿ ತಿಳಿಸಿದೆ.

ದೇವಾಲಯದ ಸಮೀಪವೇ ಕೃಷಿ ಭೂಮಿಯನ್ನು ಹೊಂದಿದ್ದ, ಕೆಲಸದ ನಂತರ ಸರೋಜ್ ಪ್ರಧಾನ್ ದೇವಾಲಯದ ಆವರಣದೊಳಗೆ ವಿಶ್ರಾಂತಿ ಪಡೆಯುತ್ತಿದ್ದ. ಈ ಸಂದರ್ಭದಲ್ಲಿ ಹೊರಗಡೆಯಿಂದ ವಿಶ್ರಾಂತಿ ಕೋಣೆಯ ಬಾಗಿಲನ್ನು ಅರ್ಚಕ ಹಾಕಿರುವುದಾಗಿ ವರದಿ ತಿಳಿಸಿದೆ. ನಂತರ ದೇವಿಯನ್ನು ಸಂತುಷ್ಟಗೊಳಿಸಲು ಕೊಡಲಿಯಿಂದ ಪ್ರಧಾನ್ ತಲೆಕಡಿದಿದ್ದ. ನಂತರ ಮಧ್ಯರಾತ್ರಿ ನರಸಿಂಗ್ ಪುರ್ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದ ಎಂದು ಪೊಲೀಸ್ ಠಾಣಾಧಿಕಾರಿ ಅಲೋಕ್ ರಂಜನ್ ರೇ ತಿಳಿಸಿದ್ದಾರೆ.

ದೇವಿಯೇ ತನಗೆ ನಾಲ್ಕು ದಿನಗಳ ಹಿಂದೆ ಕನಸಿನಲ್ಲಿ ಬಂದು ಕೋವಿಡ್ 19 ವೈರಸ್ ಹೊಡೆದೋಡಿಸಲು ತನಗೆ ನರಬಲಿ ಕೊಡಬೇಕು ಎಂದು ಆಜ್ಞಾಪಿಸಿರುವುದಾಗಿ ಅರ್ಚಕ ಓಜಾ ತಿಳಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಅರ್ಚಕ ವ್ಯಕ್ತಿಯ ಶಿರಚ್ಛೇದ ಮಾಡಿರುವುದಾಗಿ ರೇ ವಿವರಿಸಿದ್ದಾರೆ.

ಟಾಪ್ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.