ಗುಂಡಿಗೆನೂರಲ್ಲಿ ನರೇಗಾ ಆಸರೆ


Team Udayavani, May 30, 2020, 3:42 PM IST

29-May-14

ಸಾಂದರ್ಭಿಕ ಚಿತ್ರ

ಕುರುಗೋಡು: ಮಹಾಮಾರಿ ಕೋವಿಡ್ ವೈರಸ್‌ ಲಾಕ್‌ಡೌನ್‌ ಪರಿಣಾಮದಿಂದ ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದ ಕೂಲಿಕಾರ್ಮಿಕರಿಗೆ ನರೇಗಾ ಹೂಳೆತ್ತುವ ಕಾಮಗಾರಿ ಭರದಿಂದ ಸಾಗುತ್ತಿದೆ. ಸಮೀಪದ ಗೆಣಿಕೆಹಾಳ್‌ ಗ್ರಾಪಂ ವ್ಯಾಪ್ತಿಯ ಬಸಾಪುರ, ಗೆಣಿಕೆಹಾಳ್‌, ಹೊಸ ಗೆಣಿಕೆಹಾಳ್‌, ಕ್ಯಾದಿಗೆಹಾಳ್‌ಗ್ರಾಮದ ಕೂಲಿ ಕಾರ್ಮಿಕರು ಲಾಕ್‌ ಡೌನ್‌ನಿಂದಾಗಿ ದುಡಿಯುವ ಕೈಗಳಿಗೆ ಕೆಲಸವಿಲ್ಲದೆ ಖಾಲಿ ಇದ್ದು, ಇದೀಗ ಗೆಣಿಕೆಹಾಳ್‌ ಗ್ರಾಪಂ ವತಿಯಿಂದ ಗುಂಡಿಗನೂರು ಕೆರೆಯಲ್ಲಿ ಹೂಳೆತ್ತುವ ಕಾಮಗಾರಿ ಭರದಿಂದ ಪ್ರಾರಂಭಗೊಂಡಿದ್ದು ಕೋವಿಡ್ ಕರಿ ನೆರಳಿಗೆ ನರೇಗಾ ಆಸರೆಯಾಗಿದೆ.

ಗ್ರಾಪಂ ವತಿಯಿಂದ ಗುಂಡಿಗನೂರು ಕೆರೆಯಲ್ಲಿ ಒಂದು ವಾರದಿಂದ ಸುಮಾರು 1966 ಕೂಲಿ ಕಾರ್ಮಿಕರಿಗೆ ನರೇಗಾದಲ್ಲಿ ಕೆಲಸ ನೀಡಲಾಗುತ್ತಿದೆ. ಗ್ರಾಪಂಯಲ್ಲಿ 1600 ಜಾಬ್‌ ಕಾರ್ಡ್‌ ಹೊಂದಿದ್ದು, ಈಗಾಗಲೇ 15000 ಮಾನವ ದಿನಗಳನ್ನು ಪೂರೈಸಲಾಗಿದೆ. ಇನ್ನೂ ಮಳೆ ಗಾಲ ಪ್ರಾರಂಭವಾಗುವ ತನಕ ಹಂತ ಹಂತವಾಗಿ ಕೂಲಿ ಕಾರ್ಮಿಕರಿಗೆ ನರೇಗಾದಲ್ಲಿ ಕೆಲಸ ನೀಡಲಾಗುವುದು ಎಂದು ಪಿಡಿಒ ಮಂಜುನಾಥ ಹೇಳಿದರು.

ಇನ್ನೂ ಕೆರೆಯಲ್ಲಿ ಕೂಲಿ ಕಾರ್ಮಿಕರು ಎತ್ತಿದ ಹೂಳನ್ನು ವ್ಯರ್ಥ ಮಾಡದೆ ಕ್ಯಾದಿಗೆಹಾಳ್‌ ಗ್ರಾಮದ ಸುತ್ತಮುತ್ತ ಹಾಗೂ ಕೆರೆ ಪಕ್ಕದ ಖಾಲಿ ಜಾಗದಲ್ಲಿ ಹಾಕಿ ಅದನ್ನು ಸಮತಟ್ಟುಗೊಳಿಸಿ ಅಲ್ಲಿ ಸಸಿಗಳನ್ನು ನೆಟ್ಟು ಹಸಿರು ವಾತಾವರಣ ನಿರ್ಮಾಣ ಮಾಡುವುದಕ್ಕೆ ಬಳಸಿಕೊಳ್ಳಲಾಗುತ್ತಿದೆ. ಅಲ್ಲದೆ ಗುಂಡಿಗನೂರು ಕೆರೆ ಅತಿ ದೊಡ್ಡ ಕೆರೆಯಾದ ಕಾರಣ ಅಲ್ಲಲ್ಲಿ ಮಳೆ ಬಂದಾಗ ಹರಿ ಬಿಂದು ಗ್ರಾಮಕ್ಕೆ ನೀರು ನುಗ್ಗುವ ಸಂಭಾವಗಳು ದಾಸ್ತಿ ಅದ್ದರಿಂದ ನೀರು ಗ್ರಾಮಕ್ಕೆ ಬಾರದಂತೆ ತಡೆಗಟ್ಟುವ ಕೆಲಸಗಳಿಗೆ ಕೂಡ ಹೂಳು ಉಪಯೋಗಿಸಲಾಗುತ್ತಿದೆ.

ಟಾಪ್ ನ್ಯೂಸ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.