ಇನ್ನು ಮೂರು ವರ್ಷ ಬಿ.ಎಸ್.ವೈ ಅವರೇ ಸಿಎಂ: ಕೆ.ಎಸ್.ಈಶ್ವರಪ್ಪ
Team Udayavani, May 29, 2020, 9:38 PM IST
ರಾಮನಗರ: ಇನ್ನು ಮೂರು ವರ್ಷಗಳ ಕಾಲ ಮುಖ್ಯಮಂತ್ರಿಗಳಾಗಿ ಬಿ.ಎಸ್.ಯಡಿಯೂರಪ್ಪ ಇದ್ದೇ ಇರ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರಕ್ಕೆ ಭೇಟಿ ಕೊಟ್ಟಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಬಿಜೆಪಿ ಸರ್ಕಾರದ ಬಗ್ಗೆ, ಬಿ.ಎಸ್.ಯಡಿಯೂರಪ್ಪನವರ ಬಗ್ಗೆ ಬಹಳ ದಿನಗಳಿಂದ ಗುಲ್ಲು ಇದ್ದೇ ಇದೆ. ಇದ್ಯಾವುದು ಬಾಧಕವಲ್ಲ ಎಂದರು.
ಉಮೇಶ್ ಕತ್ತಿ ನೇತೃತ್ವದಲ್ಲಿ ಶಾಸಕರು ಸಭೆ ನಡೆಸಿದ್ದಾರೆ. ರೆಬೆಲ್ ಆಗಿದ್ದಾರೆ ಎಂದು ಸುದ್ದಿಗಾರರು ಗಮನ ಸೆಳೆದಾಗ ಪ್ರತಿಕ್ರಿಯಸಿದ ಅವರು, ಸಭೆ ನಡೆಸಿದಾಕ್ಷಣ ಅವರನ್ನು ರೆಬೆಲ್ ಎಂದು ಯಾಕೆ ಹೇಳ್ತೀರಿ ಅಂತ ಮರು ಪ್ರಶ್ನಿಸಿದರು. ಬಿ.ಎಸ್.ವೈ ಅವರ ಬಗ್ಗೆ ಅಸಮಾಧಾನ ಇದೆ ಎಂದು ರಮೇಶ್ ಕತ್ತಿ ಹೇಳಿದ್ದಾರೆ ಎಂದು ಸುದ್ದಿಗಾರರು ಗಮನ ಸೆಳೆದಾಗ ಅವರು ಶಾಸಕರೇ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
MUST WATCH
ಹೊಸ ಸೇರ್ಪಡೆ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್