ರಾಜ್ಯದಲ್ಲಿ ಮಿಡತೆ ಹಾವಳಿ ನಿಯಂತ್ರಿಸಲು ರೈತರಿಗೆ ಸಲಹೆ
Team Udayavani, May 30, 2020, 6:15 AM IST
ಚಿಕ್ಕೋಡಿ: ಉತ್ತರ ಭಾರತದಲ್ಲಿ ರೈತರನ್ನು ಸಂಕಷ್ಟಕ್ಕೆ ಈಡು ಮಾಡಿರುವ ಮರಭೂಮಿ ಮಿಡತೆಗಳು ಈಗ ಮಹಾರಾಷ್ಟ್ರದ ಮೂಲಕ ರಾಜ್ಯ ಪ್ರವೇಶಿಸಿ ರೈತರ ಬೆಳೆಗಳನ್ನು ಹಾಳು ಮಾಡುವ ಸಂಭವ ಇದ್ದು, ಜಮೀನುಗಳನ್ನು ಮೇಲಿಂದ ಮೇಲೆ ಉಳುಮೆ ಹಾಗೂ ವಿವಿಧ ತರಹದ ಶಬ್ದಗಳ ಮೂಲಕ ಮಿಡತೆ ನಿಯಂತ್ರಿಸಲು ರೈತರು ಸಜ್ಜಾಗಬೇಕಿದೆ.
ಮರಭೂಮಿ ಮಿಡತೆ ಈಗಾಗಲೇ ಉತ್ತರ ಭಾರತದ ರಾಜ್ಯಗಳಾದ ಪಂಜಾಬ್, ಗುಜರಾತ್, ದೆಹಲಿಗಳಿಗೆ ವ್ಯಾಪಿಸಿದೆ. ಈಗ ಮಿಡತೆಗಳು ರಾಜ್ಯದಿಂದ ರಾಜ್ಯಕ್ಕೆ ಸಂಚರಿಸುತ್ತಿದ್ದು, ಕರ್ನಾಟಕದ ಪಕ್ಕದ ರಾಜ್ಯವಾದ ಮಹಾರಾಷ್ಟ್ರದ ರತ್ನಾಗಿರಿ ಜಿಲ್ಲೆಗೆ ಈಗಾಗಲೇ ದಾಳಿ ನಡೆಸಿವೆ.
ಪಶ್ಚಿಮ ಘಟ್ಟಗಳ ಮುಖಾಂತರ ಕರ್ನಾಟಕಕ್ಕೆ ಲಗ್ಗೆ ಇಡುವ ಸಾಧ್ಯತೆಗಳು ದಟ್ಟವಾಗಿವೆ. ರಾಜ್ಯದಲ್ಲಿ ಬೇಸಿಗೆಯಲ್ಲಿ ಬೆಳೆದ ಬೆಳೆಗಳನ್ನು ಮಿಡತೆಯಿಂದ ಕಾಪಾಡಲು ರೈತರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಲಿದೆ. ತೇವಾಂಶ ಹೊಂದಿರುವ ಮರಳು ಮಣ್ಣಿನಲ್ಲಿ ಮಿಡತೆಗಳು ತತ್ತಿ ಇಟ್ಟಿರುವ ಜಾಗ ಗುರುತಿಸಿ, ರಾಸಾಯನಿಕ ಸಿಂಪಡಿಸಿ ತತ್ತಿ ಹಂತದಲ್ಲಿ ನಾಶಪಡಿಸುವ ಮೂಲಕ ಮಿಡತೆ ಕೀಟವನ್ನು ನಿಯಂತ್ರಿಸಬೇಕು ಎಂದು ಚಿಕ್ಕೋಡಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ ಜನಮಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
MUST WATCH
ಹೊಸ ಸೇರ್ಪಡೆ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ