ರೆಡ್ಕ್ರಾಸ್ ಸಂಸ್ಥೆಯಿಂದ ಬಡವರಿಗೆ ದಿನಸಿ ಕಿಟ್ ವಿತರಣೆ
Team Udayavani, May 30, 2020, 6:19 AM IST
ಶಿರಹಟ್ಟಿ: ಕೋವಿಡ್ ಭೀತಿಯಿಂದ ಸಾಕಷ್ಟು ತೊಂದರೆಯಲ್ಲಿರುವ ಬಡವರಿಗೆ ಗದಗ ರೆಡ್ಕ್ರಾಸ್ ಸಂಸ್ಥೆಯಿಂದ ದಿನಸಿ ಕಿಟ್ಗಳನ್ನು ವಿತರಿಸಲಾಯಿತು.
ಕಿಟ್ ವಿತರಿಸಿ ಮಾತನಾಡಿದ ಯಲ್ಲಪ್ಪ ಗೋಣೆಣ್ಣವರ ಮಾತನಾಡಿ, ಪ್ರತಿ ಗ್ರಾಮ ಹಾಗೂ ಪಟ್ಟಣದಲ್ಲಿ ಕೋವಿಡ್ ದಿಂದ ಸಾಕಷ್ಟು ತೊಂದರೆಗಳನ್ನು ಅನುಭವಿಸುವಂತೆ ಆಗಿದೆ. ಇಂತಹ ಸಂದರ್ಭದಲ್ಲಿ ಬಡವರ ನೆರೆವಿಗೆ ಧಾವಿಸುವುದು ಅತ್ಯಂತ ಮಾನವೀಯತೆಯ ವಿಚಾರವಾಗಿದೆ ಎಂದು ಹೇಳಿದರು.
ರೆಡ್ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ| ಸಾಮುದ್ರಿ ಮಾತನಾಡಿ, ರೆಡ್ಕ್ರಾಸ್ ಸಂಸ್ಥೆಯ ಮೂಲಕ ಶಿರಹಟ್ಟಿ ಪಟ್ಟಣದಲ್ಲಿ 100ಕ್ಕೂ ಅಧಿಕವಾಗಿ ಬಡವರಿಗೆ ದಿನಸಿ ಕಿಟ್ ವಿತರಿಸಲಾಗುತ್ತಿದೆ. ಇಂದರಿಂದ ಬಡವರಿಗೆ ಆತ್ಮಸ್ಥೈರ್ಯ ತುಂಬಿದಂತಾಗುತ್ತದೆ. ಇದಕ್ಕೆ ಪಟ್ಟಣದ ಎಲ್ಲ ಖಾಸಗಿ ವೈದ್ಯರು ಸಹಕಾರ ನೀಡಿದ್ದು, ಎಲ್ಲರೊಂದಿಗೆ ಬಡವರಿಗಾಗಿ ಈ ಕಾರ್ಯಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಡಾ| ವಿಜಯದತ್ತ ಮಂಗಸೂಳಿ, ಡಾ| ಎ.ಎಂ. ಡಾಲಾಯತ, ಡಾ| ಬಸವರಾಜ ಗೋನಾಳ, ಡಾ| ಪವನ ಮಹೇಂದ್ರಕರ, ಡಾ|ಪ್ರಸಾದ ಮಹೇಂದ್ರಕರ, ಡಾ| ಮಹೇಶಗೌಡ, ಫಕ್ಕಿರೇಶ ಕುಳಗೇರಿ, ರವಿ ಬೇಂದ್ರೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ