ಚಿಕ್ಕಬಳ್ಳಾಪುರ: ಮತ್ತೆ ಐವರಿಗೆ ಸೋಂಕು


Team Udayavani, May 30, 2020, 6:34 AM IST

chk-baala

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಹಲವು ದಿನಗಳಿಂದ ಮುಂಬೈ ವಲಸೆ ಕಾರ್ಮಿಕ ರಲ್ಲಿ ಮಾತ್ರ ಕಂಡು ಬರುತ್ತಿದ್ದ ಕೋವಿಡ್‌ 19 ಸೋಂಕು ಈಗ ಜಿಲ್ಲೆಯ ಸಮುದಾಯ ದಲ್ಲಿ ಕಂಡು ಬರುತ್ತಿದ್ದು, ಶುಕ್ರವಾರ ಒಂದೇ ದಿನ 5 ಹೊಸ  ಪ್ರಕರಣಗಳು ಪತ್ತೆಯಾಗಿ ಆ ಪೈಕಿ 50 ವರ್ಷದ ವ್ಯಕ್ತಿ ಯೊಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.

136ಕ್ಕೇರಿದ ಸೋಂಕಿತರು: ಚಿಕ್ಕಬಳ್ಳಾಪುರ ನಗರದಲ್ಲಿ ಪೊಲೀಸ್‌ ಪೇದೆ, ವ್ಯಾಪಾರಿ ಹಾಗೂ ವಲಸೆ ಕಾರ್ಮಿಕ ಮಹಿಳೆ ಸೇರಿ 3 ಮಂದಿಗೆ ಹಾಗೂ ಚಿಂತಾಮಮಣಿ ನಗರದಲ್ಲಿ ಈ ಮೊದಲು ಪತ್ತೆಯಾಗಿದ್ದ ವೃದ್ಧನ ಕುಟುಂಬದಲ್ಲಿ  ಇಬ್ಬರಿಗೆ ಎರಡನೇ ಬಾರಿ ನಡೆಸಿದ ಕೋವಿಡ್‌ 19 ಪರೀಕ್ಷೆ ಯಲ್ಲಿ ಸೋಂಕು ದೃಢಪಟ್ಟಿದೆ. ಹೀಗಾಗಿ ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕಿತರ ಸಂಖ್ಯೆ 131 ರಿಂದ 136ಕ್ಕೆ ಏರಿಕೆ ಕಂಡಿದ್ದು, ಜಿಲ್ಲೆಯಲ್ಲಿ ಕೋವಿಡ್‌ 19 ಅಟ್ಟ ಹಾಸ  ಮುಂದುವರೆದಿದೆ.

ಮೂಲ ಪತ್ತೆ ಹಚ್ಚಬೇಕಿದೆ: ಜಿಲ್ಲೆಯಲ್ಲಿ ಇದುವರೆಗೂ ಮುಂಬೈ ವಲಸಿಗರಲ್ಲಿ ಮಾತ್ರ ಕೋವಿಡ್‌ 19 ಪಾಸಿಟಿವ್‌ ಪ್ರಕರಣ ಗಳು ಕಂಡುಬಂದಿತ್ತು. ಈಗ ಜಿಲ್ಲೆಯ ಸಮುದಾಯದಲ್ಲಿಯು ಸೋಂಕಿತರು ಪತ್ತೆಯಾಗುತ್ತಿರುವುದು ಆರೋಗ್ಯ  ಇಲಾಖೆಯನ್ನು ತೀವ್ರ ಚಿಂತೆಗೀಡು ಮಾಡಿದೆ. ಶುಕ್ರವಾರ ಪತ್ತೆಯಾಗಿರುವ 5 ಹೊಸ ಪ್ರಕರಣಗಳ ಪೈಕಿ ಚಿಂತಾಮಣಿಯಲ್ಲಿ ಇಬ್ಬರಿಗೆ ಸೋಂಕಿತರ ಸಂಪರ್ಕದಿಂದ ಸೋಂಕು ತಗುಲಿರುವುದು ದೃಢಪಟ್ಟಿದೆ.

ಆದರೆ ಚಿಕ್ಕಬಳ್ಳಾಪುರದಲ್ಲಿ ಮೃತ ವ್ಯಕ್ತಿ ಸೇರಿ ಮೂವರಿಗೆ ಯಾವ  ಮೂಲದಿಂದ ಸೋಂಕು ಹರಡಿದೆಯೆಂಬ ತನಿಖೆ ಆರೋಗ್ಯ ಇಲಾಖೆ ಕೈಗೆತ್ತಿಕೊಂಡಿದೆ. ಅದರಲ್ಲೂ ತಾಲೂಕಿನ ನಲ್ಲಕದಿರೇನಹಳ್ಳಿ ಗ್ರಾಮದ ವೃದ್ಧ ವ್ಯಾಪಾರಿಯೊಬ್ಬರಿಗೆ ಕೋವಿಡ್‌ 19 ಪಾಸಿಟಿವ್‌ ಬಂದಿರುವುದು ಗ್ರಾಮಸ್ಥರನ್ನು  ಬೆಚ್ಚಿಬೀಳಿಸಿದೆ.

ಮೊದಲು ನೆಗೆಟಿವ್‌ ಬಳಿಕ ಸೋಂಕು: ಚಿಂತಾಮಣಿ ನಗರದಲ್ಲಿ ಮೊದಲಿಗೆ ಸೋಂಕು ಕಂಡು ಬಂದ 71 ವರ್ಷದ ವೃದ್ಧನ ಮನೆಯಲ್ಲಿ ಈಗ ಇಬ್ಬರಿಗೆ ಎರಡನೇ ಬಾರಿ ನಡೆಸಿದ ಗಂಟಲು ದ್ರವದ ಮಾದರಿ ಪರೀಕ್ಷೆಯಲ್ಲಿ ಸೋಂಕು  ದೃಢಪಟ್ಟಿದೆ.

ಚಿಂತಾಮಣಿ ಯಲ್ಲಿ ಪ್ರಕರಣಗಳ ಸಂಖ್ಯೆ 6ಕ್ಕೆ ಏರಿದೆ. ಜಿಲ್ಲಾದ್ಯಂತ ಇದುವರೆಗೂ ಒಟ್ಟು ಒಟ್ಟು 9,809 ಮಂದಿಗೆ ಕೋವಿಡ್‌ 19 ಪರೀಕ್ಷೆ ನಡೆಸಿದ್ದು ಆ ಪೈಕಿ 9,092 ಮಂದಿಗೆ ನೆಗೆಟಿವ್‌ ಬಂದಿದ್ದು, 136 ಪ್ರಕರಣಗಳಲ್ಲಿ  ಪಾಸಿಟಿವ್‌ ಬಂದಿದೆ. ಇದುವರೆಗೂ 20 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದು, 116 ಜನರಿಗೆ ಸಕ್ರಿಯವಾಗಿ ನಗರದ ಕೋವಿಡ್‌-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಒಟ್ಟು 581 ಮಂದಿ ವರದಿ ಬಾಕಿ ಇದೆ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.