ರಸ್ತೆ ಅಪಘಾತ, ಓರ್ವ ವೃದ್ಧನ ಸಾವು
Team Udayavani, May 30, 2020, 6:53 AM IST
ಕೆಜಿಎಫ್: ಕೆಜಿಎಫ್ ಪೊಲೀಸ್ ಜಿಲ್ಲೆಯ ಬೇತಮಂಗಲ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಸಂಭವಿಸಿದ ರಸ್ತೆ ಆಕಸ್ಮಿಕ ದಲ್ಲಿ ವೃದ್ಧ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೇತಮಂಗಲ ಸಮೀಪದ ವೆಂಕಟಾಪುರ ಗ್ರಾಮದ ಮುನಿಯಪ್ಪ (67) ಎಂಬುವರು ಗುಟ್ಟಹಳ್ಳಿ ಮುಳಬಾಗಿಲು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಅಪರಿಚಿತ ವಾಹನವು ಡಿಕ್ಕಿ ಹೊಡೆದಿದ್ದು, ಮುನಿಯಪ್ಪ ಅವರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಬೇತಮಂಗಲ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ