ಕಾರ್ಮಿಕರಿಗೆ ಪ್ರಮಾಣ ಪತ್ರ ವಿತರಣೆ
Team Udayavani, May 30, 2020, 7:11 AM IST
ಗೊರೇಬಾಳ: ಹೊಸಳ್ಳಿ ಇ.ಜೆ ಪಂಚಾಯತ್ ವ್ಯಾಪ್ತಿಯ ಶ್ರೀಪುರಂ ಜಂಕ್ಷನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ 11ರಿಂದ ಕ್ವಾರಂಟೈನ್ನಲ್ಲಿದ್ದ 33 ವಲಸಿಗ ಕಾರ್ಮಿಕರ ಕ್ವಾರಂಟೈನ್ ಅವಧಿ ಮುಗಿದಿದ್ದರಿಂದ ಬಿಡುಗಡೆ ಪ್ರಮಾಣ ಪತ್ರ ನೀಡಲಾಯಿತು.
ಟಾಸ್ಕ್ಫೋರ್ಸ್ ಸಮಿತಿ ನೋಡಲ್ ಅಧಿಕಾರಿಗಳಾದ ದಡೇಸುಗೂರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ವೀರಭದ್ರಪ್ಪ, ಹೊಸಳ್ಳಿ ಇ.ಜೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ವಾಜೇಂದ್ರಾಚಾರ, ಗೊರೇಬಾಳ ಹೋಬಳಿ ಕಂದಾಯ ನಿರೀಕ್ಷಕ ವೀರೇಶ, ಸಾಸಲಮರಿ ಪ್ರಭಾರ ಗ್ರಾಮ ಲೆಕ್ಕಾಧಿಕಾರಿ ಲಕ್ಷ್ಮಣ 33 ಜನರಿಗೆ ಬಿಡುಗಡೆ ಪ್ರಮಾಣ ಪತ್ರ ನೀಡಿದರು. ಕ್ವಾರಂಟೈನ್ನಿಂದ ಹೊರ ಬಂದರೂ ಇನ್ನು 14ದಿನಗಳವರೆಗೆ ಯಾರೂ ಹೊರಗಡೆ ತಿರುಗಾಡುವಂತಿಲ್ಲ ಎಂದು ಎಚ್ಚರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು