ರಾಜ್ಯದಲ್ಲಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಇಲ್ಲ; ಮುಖ್ಯಮಂತ್ರಿ ಬಿಎಸ್ ವೈ ಸ್ಪಷ್ಟನೆ


Team Udayavani, May 30, 2020, 10:22 AM IST

ರಾಜ್ಯದಲ್ಲಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಇಲ್ಲ; ಮುಖ್ಯಮಂತ್ರಿ ಬಿಎಸ್ ವೈ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಹಾಗೂ ರಾಜ್ಯದ ಜನತೆಯ ಹಿತದೃಷ್ಟಿಯಿಂದ ಮುಂದಿನ ಭಾನುವಾರ ( ಮೇ 31) ರಂದು ಸಂಪೂರ್ಣ ಲಾಕ್ ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಮುಖ್ಯಮಂತ್ರಿಗಳು, ಸಾರ್ವಜನರಿಕರಿಂದ ಈ ರೀತಿಯ ಬೇಡಿಕೆಗಳು ಕಂಡು ಬಂದ ಹಿನ್ನಲೆಯಲ್ಲಿ ನಾಳೆ ಲಾಕ್ ಡೌನ್ ಇರುವುದಿಲ್ಲ. ರಾತ್ರಿ ಏಳು ಗಂಟೆಯಿಂದ ಬೆಳಿಗ್ಗೆ ಏಳು ಗಂಟೆಯವರೆಗಿನ ಕರ್ಫ್ಯೂ ಮಾತ್ರ ಮುಂದುವರಿಯಲಿದೆ ಎಂದಿದ್ದಾರೆ.

ಈ ಆದೇಶವು ಮೇ 31ಕ್ಕೆ ಮಾತ್ರ ಸೀಮಿತವಾಗಿದ್ದು, ನಂತರದ ನಿರ್ಧಾರವನ್ನು ಕೇಂದ್ರ ಸರ್ಕಾರ ಮುಂದಿನ ಮಾರ್ಗಸೂಚಿಯ ನಂತರ ಕೈಗೊಳ್ಳಬಹುದಾದದ ಸಾಧ್ಯತೆಯಿದೆ.

ರಾಜ್ಯದಲ್ಲಿ ನಾಲ್ಕನೇ ಹಂತದ ಲಾಕ್ ಡೌನ್ ಹೇರಿದ ನಂತರ ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಮಾಡಬೇಕೆಂದು ಮುಖ್ಯಮಂತ್ರಿ ಬಿಎಸ್ ವೈ ಆದೇಶಿಸಿದ್ದರು. ಅಗತ್ಯ ಸೇವೆ ಹೊರತುಪಡಿಸಿ ಬೇರೆ ಯಾವುದೇ ಸಂಚಾರಕ್ಕೂ ಅನುಮತಿ ನಿರಾಕರಿಸಲಾಗಿತ್ತು. ಆಟೋ, ಸರಕಾರಿ ಬಸ್ ಸೇರಿದಂತೆ ಎಲ್ಲವೂ ಬಂದ್ ಮಾಡುವಂತೆ ಹೇಳಲಾಗಿತ್ತು. ಅದರಂತೆ ಕಳೆದ ಭಾನುವಾರ ರಾಜ್ಯದಲ್ಲಿ ಈ ಲಾಕ್ ಡೌನ್ ಬಹುತೇಕ ಯಶಸ್ವಿಯಾಗಿತ್ತು.

ಟಾಪ್ ನ್ಯೂಸ್

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.