Udupi: ಕೋವಿಡ್ ಗೆದ್ದ ನಾಲ್ವರು ಪೊಲೀಸರು ಆಸ್ಪತ್ರೆಯಿಂದ ಬಿಡುಗಡೆ
Team Udayavani, May 30, 2020, 4:39 PM IST
ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ದೃಢಗೊಂಡು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಗುಣಮುಖರಾದ ನಾಲ್ವರು ಪೊಲೀಸ್ ಸಿಬ್ಬಂದಿಗಳು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಂಡರು. ಕೋವಿಡ್ ನಿಂದ ಗುಣಮುಖರಾದ ನಾಲ್ವರು ಪೊಲೀಸ್ ಸಿಬಂದಿಗಳಿಗೆ ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರಾಯ್ ಅವರು ಖುದ್ದಾಗಿ ಉಡುಪಿಯ ಟಿ ಎಂ ಎ ಪೈ ಕೋವಿಡ್ ಆಸ್ಪತ್ರೆಗೆ ಆಗಮಿಸಿ ಗುಣಮುಖರಾಗಿ ಮನೆಗೆ ಹೊರಟ ನಾಲ್ವರು ಪೊಲೀಸ್ ಸಿಬಂದಿಗಳಿಗೆ ಹೂಗುಚ್ಚ ಕೊಟ್ಟು ಶುಭಕೋರಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!