ನರೇಗಾ ಕೆಲಸ ವಿಳಂಬ ಮಾಡಿದರೆ ಕ್ರಮ
Team Udayavani, May 31, 2020, 4:47 AM IST
ಯಳಂದೂರು: ನರೇಗಾ ಯೋಜನೆಯಡಿ ಮಾಂಬಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಕೆಲಸ ಮಾಡಲು ವಿಳಂಬ ನೀತಿ ಅನುಸರಿಸುತ್ತಿರುವ ಜೆಇ ಲಿಂಗಪ್ಪ ವಿರುದ ಶಿಸ್ತು ಕ್ರಮ ಜರುಗಿಸುವಂತೆ ಸದಸ್ಯರು ಆಗ್ರಹಿಸಿದರು.
ಮಾಂಬಳ್ಳಿ ಗ್ರಾಪಂನಲ್ಲಿ ನಡೆದ ಗ್ರಾಮಸಭೆಯಲ್ಲಿ ಕೆಲ ಸದಸ್ಯರು, ಕಳೆದ ಒಂದು ವರ್ಷದಲ್ಲಿ ನರೇಗಾ ಯೋಜನೆಯಡಿ ಯಾವುದೇ ಅಭಿವೃದಿ ಕಾರ್ಯಕ್ರಮ ಮಾಡಿಲ್ಲ. ಹಾಗಾಗಿ ಈ ಯೋಜನೆ ಯಲ್ಲಿ ನಮ್ಮ ಪಂಚಾಯಿತಿ ಹಿಂದುಳಿದಿದೆ. ಪಂಚಾಯಿತಿಯಲ್ಲಿ ನಡೆಯುವ ಸಭೆಗಳಿಗೂ ಗೈರಾಗುವ ಇವರು ಸದಸ್ಯರ ಮಾತಿಗೆ ಬೆಲೆ ನೀಡುತ್ತಿಲ್ಲ ಎಂದು ಸದಸ್ಯರು ಆರೋಪಿಸಿದರು.
ಇದೇ ಸಂದರ್ಭದಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿ 30 ದಿವ್ಯಾಂಗರಿಗೆ ತಲಾ 5 ಸಾವಿರ ರೂ. ವೆಚ್ಚದಲ್ಲಿ ಅವರಿಗೆ ಅಗತ್ಯ ಪರಿಕರಗಳನ್ನು ಖರೀದಿಸಲು ನಿರ್ಣಯ ಕೈಗೊಳ್ಳಲಾಯಿತು. ಸಭೆ ಬಳಿಕ ಎಲ್ಲಾ ಸದಸ್ಯರು ಗಿಡನೆಟ್ಟು ಇದಕ್ಕೆ ನೀರೆರೆದು ಅಂತಿಮ ಸಭೆಯನ್ನು ಅವಿಸ್ಮರಣೀಯವಾಗಿಸಿಕೊಂಡರು.
ಸಭೆಯಲ್ಲಿ ಅಧ್ಯಕ್ಷೆ ರೇಖಾ, ಸದಸ್ಯರಾದ ಮಲ್ಲೇಶ್, ಗುರುಸ್ವಾಮಿ, ಪರಶಿವಮೂರ್ತಿ, ದೇವರಾಜು, ಶ್ರೀನಿವಾಸ್, ಜಯಲಕ್ಷ್ಮೀ, ಪ್ರಭಾವತಿ, ಲಕ್ಷ್ಮೀರಾಮು, ಜಯಮ್ಮ, ಚಿನ್ನಮ್ಮ ಪಿಡಿಒ ಭಾರತಿಬಾರ್ಕಿ, ಕಾರ್ಯದರ್ಶಿ ಶಿವಕುಮಾರ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ