ಸ್ವಗ್ರಾಮಕ್ಕೆ ತೆರಳಿದ 639 ಕಾರ್ಮಿಕರು
Team Udayavani, May 31, 2020, 12:45 PM IST
ಸಾಂದರ್ಭಿಕ ಚಿತ್ರ
ಸುರಪುರ: ನಗರ ಸೇರಿದಂತೆ ಕೆಂಭಾಬಿ, ಯಾಳಗಿ, ಆಲ್ದಾಳ, ಸೂಗೂರಿನ ವಿವಿಧ ಕ್ವಾರಂಟೈನ್ ಕೇಂದ್ರಗಳಿಂದ ಶನಿವಾರ 639 ವಲಸೆ ಕಾರ್ಮಿಕರನ್ನು ಅವರ ಗ್ರಾಮಗಳಿಗೆ ಬಸ್ ಮೂಲಕ ಕಳುಹಿಸಿಕೊಡಲಾಯಿತು.
ನೆರೆ ರಾಜ್ಯದಿಂದ ಆಗಮಿಸಿದ್ದ ವಲಸೆ ಕಾರ್ಮಿಕರನ್ನು ಕ್ವಾರಂಟೈನ್ ಕೇಂದ್ರಗಳಲ್ಲಿ ಅವಲೋಕನೆಗೆ ಇರಿಸಲಾಗಿತ್ತು. ಅದರಲ್ಲಿ 6398 ಕಾರ್ಮಿಕರ ಕೋವಿಡ್ ವರದಿ ನೆಗೆಟಿವ್ ಬಂದಿದ್ದರಿಂದ ಮತ್ತು ಅವಲೋಕನ ಅವಧಿ ಮುಗಿದಿದ್ದರಿಂದ ಅವರನ್ನು ಮನೆಗೆ ಕಳುಹಿಸಲಾಯಿತು. ಈಗ ನಗರದ ಎಲ್ಲ ಕ್ವಾರಂಟೈನ್
ಕೇಂದ್ರಗಳು ಖಾಲಿ ಇವೆ.
ಕಾರ್ಮಿಕರು ಗ್ರಾಮಕ್ಕೆ ಹೋದ ಮೇಲೆ ಹೊರಗಡೆ ತಿರುಗಾಡದೆ, ಸಭೆ ಸಮಾರಂಭ ಮದುವೆಯಂತಹ ಕಾರ್ಯಕ್ರಮಗಳಲ್ಲಿ ಸೇರದೆ ಸಾರ್ವತ್ರಿಕವಾಗಿ ಯಾರೊಂದಿಗೂ ಬೆರೆಯದೆ 14 ದಿನ ಮನೆಯಲ್ಲಿಯೇ ಇರಬೇಕು. ಮನೆಗೆ ಹೋದ ಕಾರ್ಮಿಕರಿಂದ ಅಂತರ ಕಾಯ್ದಕೊಳ್ಳಲು ಅವರ ಕುಟುಂಬದವರಿಗೂ ತಿಳಿಸಲಾಗಿದೆ ಎಂದು ತಹಶೀಲ್ದಾರ್ ನಿಂಗಣ್ಣ ಬಿರಾದಾರ ತಿಳಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ. ನಾಯಕ, ಸಿಡಿಪಿಒ ಲಾಲಸಾಬ ಪೀರಾಪುರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
MUST WATCH
ಹೊಸ ಸೇರ್ಪಡೆ
Honnavar; ಖಾಸಗಿ ಬಸ್ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು
Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?