ಇಟಲಿಯ ಲೊಂಬಾರ್ಡಿಗೆ ಕಂಟಕವಾದ ಕೋವಿಡ್‌!


Team Udayavani, May 31, 2020, 1:14 PM IST

ಇಟಲಿಯ ಲೊಂಬಾರ್ಡಿಗೆ ಕಂಟಕವಾದ ಕೋವಿಡ್‌!

ರೋಮ್‌: ಇಟಲಿಯ ಪ್ರಮುಖ, ಶ್ರೀಮಂತ ನಗರ ಲೊಂಬಾರ್ಡಿ. ಕೋವಿಡ್‌-19ನಿಂದಾಗಿ ಜಗತ್ತಿನಲ್ಲೇ ಅತ್ಯಧಿಕ ಮಂದಿ ಪ್ರಜೆಗಳನ್ನು ಕಳೆದುಕೊಂಡಿದೆ. ಅದರಲ್ಲೂ ಈ ಶ್ರೀಮಂತ ನಗರದಲ್ಲಂತೂ ವೈರಸ್‌ ಜನರನ್ನು ಹಿಂಡಿ ಹಿಪ್ಪೆ ಮಾಡಿದೆ.
ಲೊಂಬಾರ್ಡಿಗೆ ಕೋವಿಡ್‌ ಇಷ್ಟೊಂದು ಹಾನಿಮಾಡಲು ಏನು ಕಾರಣ ಎಂಬ ಪ್ರಶ್ನೆ ಎಲ್ಲರ ತಲೆಯಲ್ಲೂ ತಿರುಗುತ್ತಿದೆ. ಅದಕ್ಕೆ ನಿರ್ದಿಷ್ಟ ಕಾರಣಗಳು ಇನ್ನೂ ಸಿಕ್ಕಿಲ್ಲದವಾದರೂ ಹಲವು ವಿಚಾರಗಳು ವೈರಸ್‌ ವ್ಯಾಪಕವಾಗಿ ಹರಡಲು ಅಂಶಗಳ ಬಗ್ಗೆ ಹೇಳುತ್ತವೆ.

ಹಾಗೆ ನೋಡಿದರೆ ಕೋವಿಡ್‌-19 ರೋಗ ಲಕ್ಷಣವನ್ನು ಲೊಂಬಾರ್ಡಿಯ ವೈದ್ಯರು ಕಂಡದ್ದು ನಿನ್ನೆ ಮೊನ್ನೆಯಲ್ಲ! ಜನವರಿ 20ರ ವೇಳೆಗೇ ಅವರು ಅದನ್ನು ಕಂಡಿದ್ದರು. ಅಂದು ಇರ್ವಾನ್‌ ಮುಸ್ಸಿ ಎಂಬ ವೈದ್ಯರಲ್ಲಿಗೆ 64 ವರ್ಷದ ಮಹಿಳೆ ಕೋವಿಡ್‌-19 ರೀತಿಯ ರೋಗ ಲಕ್ಷಣದೊಂದಿಗೆ ಭೇಟಿ ಯಾಗಿದ್ದರು. ಅಲ್ಲದೆ ಆ ವೈದ್ಯರು ಇದೇ ರೀತಿಯ ರೋಗ ಲಕ್ಷಣ ಕೆಲವರಲ್ಲಿ ಇದ್ದುದಾಗಿ ಬೇರೆ ವೈದ್ಯ ಸ್ನೇಹಿತರು ಹೇಳಿದ್ದನ್ನೂ ದಾಖಲಿಸಿದ್ದಾರೆ. ಈ ಘಟನೆ ವರದಿಯಾಗಿದ್ದು, ಚೀನದಿಂದ ಬಂದ ಪ್ರವಾಸಿಗರೊಬ್ಬರಿಗೆ ಕೋವಿಡ್‌-19 ಖಚಿತ ಪಡುವ ಮೂರು ದಿನಗಳ ಮೊದಲು.

ಈ ರೋಗಕ್ಕೆ ವೈದ್ಯರು ಚಿಕಿತ್ಸೆ ನೀಡಿದರಾದರೂ ಅದು ಪ್ರಯೋಜನವಾಗಿರಲಿಲ್ಲ. ಬಳಿಕ ಫೆ.14ರಂದು ವೈದ್ಯ ಮುಸ್ಸಿ ಅವರು ಚಿಕಿತ್ಸೆ ನೀಡಿದ ರೋಗಿ ಆಸ್ಪತ್ರೆಗೆ ದಾಖಲಾಗಿದ್ದರು.

ವೈದ್ಯ ಮುಸ್ಸಿ ಅವರು ಹೇಳುವಂತೆ ಲೊಂಬಾರ್ಡಿಯಲ್ಲಿ ಮೊದಲ ಕೋವಿಡ್‌ ಪ್ರಕರಣ ಪತ್ತೆಯಾಗುವ ಮೊದಲೇ ಅದು ಹಬ್ಬಿತ್ತು. ಆರಂಭದಲ್ಲಿ ಆ ನಗರವೊಂದರಲ್ಲೇ 16 ಸಾವಿರ ಮಂದಿಗೆ ತಗುಲಿತ್ತು. ಇದರಿಂದಾಗಿ ಸುಮಾರು 3,838 ಮಂದಿ ಮೃತಪಟ್ಟಿದ್ದು, ಕಳೆದ ಗುರುವಾರ ಸರ್ವಾಧಿಕ 1,898 ಮಂದಿ ಮೃತಪಟ್ಟಿದ್ದಾರಂತೆ. ಸದ್ಯ ಅಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 87 ಸಾವಿರ ದಾಟಿದೆ.
ಲೊಂಬಾರ್ಡಿಯಲ್ಲಿ ಕೇಸು ಇಷ್ಟೊಂದು ಪ್ರಮಾಣದಲ್ಲಿ ಏರಲು ಕಾರಣ ಅಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಚೀನೀಯರು ಭೇಟಿ ನೀಡುವುದು. ಉದ್ಯಮ ಸಂಬಂಧಿ, ಪ್ರವಾಸ ಎಂದು ಹೆಚ್ಚಿನ ಮಂದಿ ಚೀನೀಯರು ಲೊಂಬಾರ್ಡಿಗೆ ಭೇಟಿ ನೀಡುತ್ತಾರೆ. ಜತೆಗೆ ಚೀನದೊಂದಿಗೆ ಆ ನಗರಕ್ಕೆ ಹೆಚ್ಚಿನ ಸಂಪರ್ಕವಿದೆ. ಅಲ್ಲಿ ಜನ ಸಂಖ್ಯೆಯೂ ಹೆಚ್ಚು.

ಸ್ಥಳೀಯ ವೈದ್ಯರಾದ ಮಖೇಲ್‌ ಯೂಸ್ವೆಲ್ಲಿ ಎಂಬವರ ಪ್ರಕಾರ ಅಲ್ಲಿನ ರಾಜಕೀಯ ಮತ್ತು ಆರೋಗ್ಯ ಇಲಾಖೆಯ ತಪ್ಪು ಲೆಕ್ಕಾಚಾರಗಳಿಂದಾಗಿ ಪ್ರಕರಣಗಳ ಸಂಖ್ಯೆ ಏರಲು ಕಾರಣವಾಗಿದೆಯಂತೆ.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.