ಸುಂಕಸಾಲೆ ಶಾಲೆಗೆ ಶಾಸಕ ಕುಮಾರಸ್ವಾಮಿ ಭೇಟಿ
Team Udayavani, May 31, 2020, 6:25 PM IST
ಕೊಟ್ಟಿಗೆಹಾರ: ಸುಂಕಸಾಲೆ ಸರ್ಕಾರಿ ಶಾಲೆಗೆ ಶಾಸಕ ಎಂ.ಪಿ. ಕುಮಾರಸ್ವಾಮಿ ಭೇಟಿ ನೀಡಿದ್ದರು
ಕೊಟ್ಟಿಗೆಹಾರ: ಸುಂಕಸಾಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕ ಎಂ.ಪಿ. ಕುಮಾರಸ್ವಾಮಿ ಭೇಟಿ ನೀಡಿದ್ದರು.
ಈ ವೇಳೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಶಾಲೆಯ ಶಿಕ್ಷಕ ಕಾಂತರಾಜ್ ಅವರ ಶ್ರಮದಿಂದಾಗಿ ಶಾಲೆಗೊಂದು ಹೊಸ ರೂಪ ಬಂದಿದೆ. ಇಂತಹ ಸುಂದರವಾದ ಪರಿಸರವನ್ನು ನಿರ್ಮಾಣ ಮಾಡುವುದರಿಂದ ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ ನಿರ್ಮಾಣವಾಗುತ್ತದೆ. 33 ಲಕ್ಷ ವೆಚ್ಚದಲ್ಲಿ 3 ಕೊಠಡಿ ನಿರ್ಮಿಸಲಾಗಿದೆ. ತಾಪಂ ವತಿಯಿಂದ ಶಾಲಾಭಿವೃದ್ಧಿಗೆ 1 ಲಕ್ಷ ಅನುದಾನ ಬಂದಿದೆ ಎಂದರು. ಈ ಸಂದರ್ಭದಲ್ಲಿ ಶಿಕ್ಷಕ ಕಾಂತರಾಜ್, ಬಿಜೆಪಿ ಯುವ ಮುಖಂಡ ಪರೀಕ್ಷಿತ್ ಜಾವಳಿ, ಸ್ಥಳೀಯರಾದ ರವಿ ಬಲಿಗೆ, ಶ್ರೀಮೂರ್ತಿ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ