ಪುತ್ರನ ಚಿತ್ರಕ್ಕೆ ರವಿಚಂದ್ರನ್ ಆ್ಯಕ್ಷನ್-ಕಟ್..! 

ಲಾಕ್‌ಡೌನ್ ಸಮಯದಲ್ಲಿ ಎಡಿಟ್ ಡೆಸ್ಕ್‌ನಲ್ಲಿ ನಿರತರಾಗಿರುವ ಹಿರಿಯ ನಟ  ಚಿತ್ರಕಥೆಯ ಬಗ್ಗೆ ಸುಳಿವು ನೀಡಿಲ್ಲ.

Team Udayavani, May 31, 2020, 7:24 PM IST

Udayavani Kannada Newspaper
ಬೆಂಗಳೂರು: ರವಿಚಂದ್ರನ್ ಅವರ ಪುತ್ರನ ಸಿನಿಮಾವನ್ನು ನಿರ್ದೇಶನ ಮಾಡುವ ಬಗ್ಗೆ ಸೂಚನೆ ನೀಡಿದ್ದಾರೆ. ನಟ-ನಿರ್ದೇಶಕ-ನಿರ್ಮಾಪಕ, ಅಭಿಮಾನಿಗಳ ಕ್ರೇಜಿ ಸ್ಟಾರ್ ತಮ್ಮ ಪುತ್ರನಿಗಾಗಿ ಸ್ಕ್ರಿಪ್ಟ್‌ನ ತಯಾರಿ ನಡೆಸಲು ಲಾಕ್‌ಡೌನ್ ಸಮಯವನ್ನು ಬಳಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ರವಿಚಂದ್ರ ಜತೆಗೆ ಅವರ ಎರಡನೇ ಮಗನಾದ ವಿಕ್ರಂ ರವಿಚಂದ್ರನ್ ತೆರೆಯ ಮೇಲೆ ಕಾಣಿಸಲಿದ್ದಾರೆ.
ಲಾಕ್‌ಡೌನ್ ಸಮಯದಲ್ಲಿ ಎಡಿಟ್ ಡೆಸ್ಕ್‌ನಲ್ಲಿ ನಿರತರಾಗಿರುವ ಹಿರಿಯ ನಟ  ಚಿತ್ರಕಥೆಯ ಬಗ್ಗೆ ಸುಳಿವು ನೀಡಿಲ್ಲ. “ನಾನು ರವಿ ಬೋಪಣ್ಣ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದೇನೆ ಮತ್ತು ಈ  ನಡುವೆ ಮೂರು ಸ್ಕ್ರಿಪ್ಟ್‌ಗಳನ್ನು ಪೂರ್ಣಗೊಳಿಸಿದೆ. ಒಂದು ಚಿತ್ರದಲ್ಲಿ ತಂದೆ ಮತ್ತು ಮಗ ಒಟ್ಟಿಗೆ ಸೇರಲಿದ್ದೇವೆ. ನಾನು ಹಾಗೂ ವಿಕ್ರಮ್ ಆ ಚಿತ್ರದಲ್ಲಿ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದು ಚಿತ್ರ ನಿರ್ದೇಶನ ನನ್ನದೇ ಆಗಿರಲಿದೆ’ ಎಂದಿದ್ದಾರೆ.
“ಇದು ನನ್ನ ಕಡೆಯಿಂದ ಇನ್ನೊಂದು ವಿಶಿಷ್ಟ ಪ್ರಯತ್ನವಾಗಿದೆ. ವಿನೂತನ ಚಿತ್ರಕಥೆಯನ್ನಿದು ಹೊಂದಿರಲಿದೆ. ರಾಜ್ಯವು ಲಾಕ್ ಡೌನ್ ನಿಂದ ಹೊರಬಂದ ನಂತರ  ನಾನು ಯೋಜನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸುತ್ತೇನೆ” ಎಂದು ರವಿಚಂದ್ರನ್ ಹೇಳಿದ್ದಾರೆ.

ಟಾಪ್ ನ್ಯೂಸ್

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.