ಪಿಒಕೆಯಲ್ಲಿ ಉಗ್ರ ಅಟಾಟೋಪ

ಲೆ| ಜ| ಬಗ್ಗವಳ್ಳಿ ಸೋಮಶೇಖರ ರಾಜು ಅಭಿಮತ

Team Udayavani, Jun 1, 2020, 6:45 AM IST

ಪಿಒಕೆಯಲ್ಲಿ ಉಗ್ರ ಅಟಾಟೋಪ

ಶ್ರೀನಗರ: ಪಾಕ್‌ ಆಕ್ರಮಿತ ಕಾಶ್ಮೀರ (ಪಿಒಕೆ) ವಲಯಾದ್ಯಂತ ಉಗ್ರರ ಶಿಬಿರಗಳು, ಭಯೋತ್ಪಾದಕರ 15ಕ್ಕೂ ಹೆಚ್ಚು ಲಾಂಚ್‌ಪ್ಯಾಡ್‌ಗಳೇ ತುಂಬಿವೆ. ಈ ಬೇಸಗೆಯಲ್ಲಿ ಉಗ್ರರ ನುಸುಳುವಿಕೆ ಹೆಚ್ಚುವ ಸಾಧ್ಯತೆ ಇದ್ದು, ಅವರನ್ನು ಬಗ್ಗುಬಡಿಯಲು ಸೇನೆ ಸಜ್ಜಾಗಿದೆ ಎಂದು ಭಾರತೀಯ ಸೇನೆಯಲ್ಲಿ ಉನ್ನತ ಸ್ಥಾನದಲ್ಲಿರುವ ಕನ್ನಡಿಗ ಲೆ| ಜ| ಬಗ್ಗವಳ್ಳಿ ಸೋಮಶೇಖರ ರಾಜು ಹೇಳಿದ್ದಾರೆ.

ಕಾಶ್ಮೀರದ ಒಳನಾಡಿನಲ್ಲಿ ಉಗ್ರರ ನಿರ್ಮೂಲನೆ ಯಶಸ್ವಿಯಾಗಿದೆ. ಕಾಶ್ಮೀರದ ಜನರು ಶಾಂತಿ ಮತ್ತು ಸುಧಾರಿತ ಬದುಕನ್ನು ಅನುಭವಿಸುತ್ತಿದ್ದಾರೆ ಎಂದು ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಅವರು ವಿವರಿಸಿದ್ದಾರೆ.

ಭಾರತ ಸುಮ್ಮನೆ ಕುಳಿತಿಲ್ಲ
ಲಡಾಖ್‌ ಬುಡದಲ್ಲಿ ಗಟ್ಟಿ ಮಿಲಿಟರಿ ನೆಲೆ ಸ್ಥಾಪನೆಗೆ ಕೇಂದ್ರ ಸರಕಾರ ಒತ್ತುಕೊಟ್ಟಿದೆ. ಸಮರ್ಥ ಯೋಧರನ್ನು ಪೂರ್ವ ಲಡಾಖ್‌ನಲ್ಲಿ ನಿಯೋಜಿಸಲಾಗಿದೆ. ಚೀನದ ಸೈನಿಕರಿಗೆ ಒಂದು ಹೆಜ್ಜೆ ಮುಂದೆ ಬರಲೂ ಸಾಧ್ಯವಾಗಿಲ್ಲ ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.

ಚೀನ ಹಸಿ ಸುಳ್ಳು
ಅತ್ತ ಪಾಕಿಸ್ಥಾನ ಉಗ್ರರ ಮೂಲಕ ತನ್ನ ಅಟಾಟೋಪ ಮುಂದುವರಿಸಿದ್ದರೆ, ಇತ್ತ ಚೀನವು ಪೂರ್ವ ಲಡಾಖ್‌ ಗಡಿ ಯಿಂದ ಯೋಧ ರನ್ನು ವಾಪಸ್‌ ಕರೆಸಿಕೊಂಡೇ ಇಲ್ಲ. ಭಾರತೀಯ ಗಡಿಯಿಂದ ಒಂದೆರಡು ತಾಸು ಪ್ರಯಾಣದಷ್ಟು ದೂರದಲ್ಲಿ ಚೀನವು ಕ್ಷಿಪ್ರವಾಗಿ ವ್ಯವಸ್ಥಿತ ಏರ್‌ಪೋರ್ಟ್‌, ಮಿಲಿಟರಿ ನೆಲೆಗಳನ್ನು ಸ್ಥಾಪಿಸಿದೆ. ಶಸ್ತ್ರಸಜ್ಜಿತ ಘಟಕಗಳನ್ನು ತೆರೆದಿದೆ. 5 ಸಾವಿರ ಸೈನಿಕರನ್ನು ಗಲ್ವಾನ್‌ ನದಿಯ ತೀರದಲ್ಲಿ ಶಾಶ್ವತವಾಗಿ ಸ್ಥಾಪಿಸಲು ಸಿದ್ಧತೆ ನಡೆಸಿರುವಂತೆ ಕಾಣುತ್ತಿದೆ.

ರಸ್ತೆ ಮತ್ತು ಸರೋವರದ ಜಲಮಾರ್ಗ ಬಳಸಿ ಕೊಂಡು, ನಾಲ್ಕು ಆಯಕಟ್ಟಿನ ಪ್ರದೇಶಗಳಲ್ಲಿ ಚೀನೀ ಸೈನಿಕರು ಜಮಾಯಿಸಿದ್ದಾರೆ. ಈ 26 ದಿನಗಳಲ್ಲಿ ಹಲವು ಬಾರಿ ಉಭಯ ರಾಷ್ಟ್ರಗಳ ಸೈನಿಕರ ನಡುವೆ ಸಂಘರ್ಷ ಏರ್ಪಟ್ಟಿದೆ ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.

 

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.