ಕಾರ್ಮಿಕರ ಬದುಕು ಕಟ್ಟಿಕೊಟ್ಟ ಸಿಐಟಿಯು


Team Udayavani, Jun 1, 2020, 5:02 AM IST

Gadaga-tdy-1

ಗಜೇಂದ್ರಗಡ: ದೇಶದಲ್ಲಿ ಕಾರ್ಮಿಕರ ಮೇಲೆ ಬಂಡವಾಳಶಾಹಿಗಳು ನಡೆಸುತ್ತಿದ್ದ ಶೋಷಣೆಯ ವಿರುದ್ಧ ಹೋರಾಡಿ ಕಾರ್ಮಿಕರಿಗೆ ನ್ಯಾಯ ಒದಗಿಸಿ ಅವರ ಬದುಕು ಕಟ್ಟಿಕೊಟ್ಟ ಸಿಐಟಿಯು ಸಂಘಟನೆ ಅರ್ಧಶತಕ ಪೂರೈಸುವ ಮೂಲಕ ಬಂಡವಾಳಶಾಹಿಗಳ ವಿರುದ್ಧ ಹೋರಾಡಲು ಇನ್ನೂ ಹೆಚ್ಚು ಬಲ ಪಡೆದುಕೊಂಡಿದೆ ಎಂದು ಕೃಷಿ ಕೂಲಿ ಕಾರ್ಮಿಕ ಸಂಘಟನೆ ತಾಲೂಕಾಧ್ಯಕ್ಷ ಬಾಲು ರಾಠೊಡ ಹೇಳಿದರು.

ಪಟ್ಟಣದ ಸಿಐಟಿಯು ಕಚೇರಿಯಲ್ಲಿ ನಡೆದ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಸಂಘಟನೆಯ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. 50 ವರ್ಷಗಳಲ್ಲಿ ದುಡಿಯುವ ವರ್ಗದ ಹಿತಾಸಕ್ತಿಗಾಗಿ ದೇಶದ ಸ್ವಾತಂತ್ರ್ಯ, ಏಕತೆ, ಸಮಗ್ರತೆ ಸಾರ್ವಭೌಮತ್ವಕ್ಕಾಗಿ ಇಡೀ ದೇಶದ ಕಾರ್ಮಿಕ ವರ್ಗವನ್ನು ಒಂದೇ ವೇದಿಕೆಯಡಿ ತರುವಲ್ಲಿ ಅವಿರತವಾಗಿ ಶ್ರಮಿಸಿ, ತ್ಯಾಗ ಬಲಿದಾನ ಮಾಡಿದ ಮುಂಚೂಣಿಯ ಸಂಘಟನೆ ಸಿಐಟಿಯು ಆಗಿದೆ. ಕಾರ್ಮಿಕರ ಪರವಾಗಿ ರಾಜಿರಹಿತ ಹೋರಾಟ ನಡೆಸಿದ ಕೀರ್ತಿ ನಮ್ಮ ಸಂಘಟನೆಗೆ ಸಲ್ಲುತ್ತದೆ ಎಂದರು.

ಕಾರ್ಮಿಕ ಸಂಘಟನೆ ಮುಖಂಡ ಪೀರು ರಾಠೊಡ ಮಾತನಾಡಿ, ದೇಶದ ಕಾರ್ಮಿಕರ ಹಿತಾಸಕ್ತಿಗಾಗಿ 1970 ಮೇ 27ರಿಂದ 30ರ ವರೆಗೆ ಕೋಲ್ಕತ್ತಾದಲ್ಲಿ ಜರುಗಿದ ಕಾರ್ಮಿಕರ ಐತಿಹಾಸಿಕ ಸಮ್ಮೇಳನದಲ್ಲಿ ಜನ್ಮ ತಾಳಿದ ಕೇಂದ್ರ ಕಾರ್ಮಿಕ ಸಂಘಟನೆಯೇ ಸಿಐಟಿಯು. ಪ್ರಸ್ತುತ ಸರ್ಕಾರಗಳು ಕಾರ್ಮಿಕ ವಿರೋಧಿ ಕಾನೂನಗಳ ಸುಗ್ರೀವಾಜ್ಞೆ ಜಾರಿಗೊಳಿಸುವ ಮೂಲಕ ಕಾರ್ಮಿಕರ ಜೀವನಕ್ಕೆ ಮರಣ ಶಾಸನ ಬರೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮ ಡಿವಾಳ ಸಮಾಜ ಅಧ್ಯಕ್ಷ ಮಹಾದೇವಪ್ಪ ಪವಾರ, ರುದ್ರಪ್ಪ ರಾಠೊಡ, ಅಲ್ಲಾಭಕ್ಷಿ ಮುಚ್ಚಾಲಿ, ಚೌಡಮ್ಮ ಯಲ್ಪು, ಕನಕಮ್ಮ ಮಾದರ, ರೇವಣಪ್ಪ ರಾಠೊಡ, ಶಾರದಮ್ಮ ರಾಠೊಡ, ಶಿವಾನಂದ ಬಡಿಗೇರ, ಸರಸ್ವತಿ ರಾಠೊಡ, ಅಶೋಕ ಪತ್ತಾರ, ಶಿವಾನಂದ ಮಡಿವಾಳರ, ಚಂದ್ರು ರಾಠೊಡ, ಗಣೇಶ ರಾಠೊಡ, ಶಿವಾನಂದ ಭೊಸಲೆ, ಕಳಕೇಶ ರಾಠೊಡ, ಈರವ್ವ ಮಾಳ್ಳೋತ್ತರ, ಶರಣಪ್ಪ ಬಡ್ಡಿ, ಗುರುಶಾಂತ ಹಿರೇಮಠ, ಮಲ್ಲಪ್ಪ ಮಾವಿನಗಿಡದ ಇದ್ದರು.

ಟಾಪ್ ನ್ಯೂಸ್

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

9

Crime: 4 ತಿಂಗಳಿನಲ್ಲಿ 1646 ಅಪರಾಧ ಪ್ರಕರಣ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

6-vitla

Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು

rajnath singh

Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RTO ಅಧಿಕಾರಿಗಳಿಂದ ಹೆದ್ದಾರಿಯಲ್ಲೇ ಬಸ್ ಸೀಜ್… ಗದಗದಲ್ಲಿ ಆಂಧ್ರ ಪ್ರವಾಸಿಗರ ಪರದಾಟ!

RTO ಅಧಿಕಾರಿಗಳಿಂದ ಬಸ್ ಸೀಜ್… ಗದಗದಲ್ಲಿ ಆಂಧ್ರ ಪ್ರವಾಸಿಗರ ಪರದಾಟ!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

8-chikkodi

ರಾಜ್ಯಕ್ಕೆ ಬರುತ್ತಿದ್ದ ನೀರನ್ನು ತಡೆ ಹಿಡಿದ ಮಹಾ ಸರ್ಕಾರದ ಕ್ರಮಕ್ಕೆ ರೈತರು ಆಕ್ರೋಶ

12

Jackfruit: ಹಲಸಿನ ಹಣ್ಣಿನ ಬೆಲೆ ದುಬಾರಿ, ರೈತರ ಸಂತಸ

Chikkaballapur: ಇಳುವರಿ ಕುಸಿತ; ಮಾವಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ

Chikkaballapur: ಇಳುವರಿ ಕುಸಿತ; ಮಾವಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.