ಲಾಕ್‌ಡೌನ್‌ ಲಾಟರಿ!


Team Udayavani, Jun 1, 2020, 5:02 AM IST

uker mark

ಜಗತ್ತಿನ ದೊಡ್ಡ ದೊಡ್ಡ ಕಂಪನಿಗಳೇ ನಷ್ಟ ಅನುಭವಿಸುತ್ತಾ ಮಕಾಡೆ ಮಲಗಿರುವ ಈ ಸಂದರ್ಭದಲ್ಲಿಯೂ, ಹಲವರಿಗೆ ಬಂಪರ್‌ ಲಾಟರಿ ಹೊಡೆದಿದೆ. ಲಾಕ್‌ಡೌನ್‌ ಸಮಯದಲ್ಲಿ ಯಾರ ಯಾರ ಸಂಪತ್ತು ಹೆಚ್ಚಳಗೊಂಡಿದೆ ಎಂದು  ಸಂಶೋಧನೆ ನಡೆಸಿದಾಗ ಎರಡು ಹೆಸರುಗಳು ಪ್ರಮುಖವಾಗಿ ಕಾಣಿಸಿಕೊಂಡಿವೆ.

ಮೊದಲ ಸ್ಥಾನದಲ್ಲಿರುವಾತ ಅಮೇಝಾನ್‌ ಸಂಸ್ಥೆಯ ಮಾಲೀಕ ಜೆಫ್ ಬೆಝೊಸ್‌. ಎರಡನೇ ಸ್ಥಾನದಲ್ಲಿರುವವರು ಫೇಸ್‌ಬುಕ್‌ ಸ್ಥಾಪಕ ಮಾರ್ಕ್‌  ಝಕರ್‌ಬರ್ಗ್‌. ಮಾರ್ಚ್‌ ಮತ್ತು ಮೇ ನಡುವಿನಲ್ಲಿ, ಬೆಝೊಸ್‌ ಅವರ ಸಂಪತ್ತಿಗೆ ಎರಡೂವರೆ ಲಕ್ಷ ಕೋಟಿ ರೂ. ಸೇರಿಕೊಂಡಿದೆ. ನೆನಪಿಡಿ; ಇದು ಒಂದು ತಿಂಗಳ ಅವಧಿಯಲ್ಲಿ ಅವರ ಸಂಪತ್ತಿಗೆ ಹೆಚ್ಚುವರಿಯಾಗಿ ಸೇರಿಕೊಂಡ ಮೊತ್ತ!

ಇದೇ ಅವಧಿಯಲ್ಲಿ ಮಾರ್ಕ್‌ ಝಕರ್‌ಬರ್ಗ್‌ ಅವರ ಸಂಪತ್ತಿಗೆ ಒಂದೂ ಮುಕ್ಕಾಲು ಲಕ್ಷ ಕೋಟಿ ರೂ. ಹೆಚ್ಚುವರಿಯಾಗಿ ಸೇರಿಕೊಂಡಿದೆ. ಲಾಕ್‌ಡೌನ್‌ ಸಮಯದಲ್ಲಿ ಅಮೇಝಾನ್‌ ಪ್ರೈಮ್‌ (ಒಟಿಟಿ) ಚಂದಾದಾರರು ಹೆಚ್ಚಿರುವುದು ಮತ್ತು  ದಿನನಿತ್ಯದ ಅಗತ್ಯಗಳಿಗಾಗಿ ಅಮೇಝಾನ್‌ ಇ ಕಾಮರ್ಸ್‌ ಜಾಲತಾಣದ ಮೊರೆ ಹೋಗಿದ್ದರಿಂದ ಹೀಗಾಗಿದೆ ಎನ್ನುವು ಪರಿಣತರ ಅಭಿಪ್ರಾಯ.

ಟಾಪ್ ನ್ಯೂಸ್

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.