ಸಹಜ ಸ್ಥಿತಿಯತ್ತ ವ್ಯಾಪಾರ-ವಹಿವಾಟು
Team Udayavani, Jun 1, 2020, 2:18 PM IST
ಹಾವೇರಿ: ಕರ್ಫ್ಯೂಗೆ ವಿನಾಯಿತಿ ನೀಡಿದ್ದರಿಂದ ರವಿವಾರ ಜಿಲ್ಲೆಯಾದ್ಯಂತ ಲಾಕ್ಡೌನ್ ಸಡಿಲಿಕೆಯ ನಿಯಮದಂತೆ ವ್ಯಾಪಾರ ವ್ಯವಹಾರ, ಜನಜೀವನ ಸಹಜಸ್ಥಿತಿಯಲ್ಲಿತ್ತು.
ರವಿವಾರದ ಕರ್ಫ್ಯೂ ಬಗ್ಗೆ ಮಾಹಿತಿ ಇಲ್ಲದ ಕೆಲವರು ಮನೆಯಿಂದ ಹೊರಬೀಳಲಿಲ್ಲ. ಆದರೆ, ಬಹುತೇಕ ಜನರು ಎಂದಿನಂತೆ ತಮ್ಮ ವ್ಯಾಪಾರ-ವ್ಯವಹಾರ, ಓಡಾಟ ಮುಂದುವರಿಸಿದರು. ಬಸ್, ಆಟೋ, ಟ್ಯಾಕ್ಸಿ ಸಂಚಾರಿಸಿದವು. ಹಣ್ಣು, ತರಕಾರಿ, ಮೀನು, ಮಾಂಸ ಮಾರಾಟ ಎಂದಿನಂತೆ ನಡೆಯಿತು.
ಲಾಕ್ಡೌನ್ ನಿಯಮಗಳ ಸಡಿಲಿಕೆಯಿಂದಾಗಿ ಕಳೆದ 25 ದಿನಗಳಿಂದ ಜಿಲ್ಲೆಯಲ್ಲಿ ಎಲ್ಲ ವ್ಯಾಪಾರ-ವ್ಯವಹಾರ ಸಹಜ ಸ್ಥಿತಿಗೆ ಬಂದಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಮಾಸ್ಕ್ ಧರಿಸುವಿಕೆ ನಿಯಮಗಳೊಂದಿಗೆ ವ್ಯವಹಾರ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ