ಸೊಂಟ, ಕಾಲು ಸುಭದ್ರ


Team Udayavani, Jun 2, 2020, 4:54 AM IST

sonta-yoga

ಯೋಗದಲ್ಲಿ, ಪಶ್ಚಿಮೋತ್ತಾಸನ ಬಹಳ ಮುಖ್ಯ. ಏಕಕಾಲಕ್ಕೆ ಸೊಂಟ, ಬೆನ್ನು ಹಾಗೂ ಶಿರದ ಭಾಗವನ್ನು ಕ್ರಿಯಾಶೀಲವಾಗಿಡುವ ಆಸನವಿದು. ಈ ಆಸನ ಹಾಕುವಾಗ ಉಸಿರನ್ನು ಎಳೆದುಕೊಳ್ಳುವ, ನಂತರ ಬಿಡುವ ಕ್ರಮವನ್ನು  ಸರಿಯಾಗಿ ಹೃದಯರಾಗ ತಿಳಿದುಕೊಳ್ಳಬೇಕು. 

ಮೊದಲು ಕೈಯನ್ನು ಭುಜದ ಭಾಗಕ್ಕಿಂತ ಸ್ವಲ್ಪ ಮೇಲೆತ್ತಿ. ನಂತರ ಸೊಂಟವನ್ನು ಮುಂದಕ್ಕೆ ಬಾಗಿಸಿ, ಕಾಲಿನ ಬೆರಳು, ಪಾದವನ್ನು ಹಿಡಿದುಕೊಳ್ಳಬೇಕು. ಮುಂದಕ್ಕೆ ಬಾಗುವಾಗ ಉಸಿರನ್ನು ಬಿಡುತ್ತಾ ಹೊಟ್ಟೆ ಖಾಲಿ ಮಾಡಿಕೊಳ್ಳಬೇಕು.  ಪಾದವನ್ನು ಮುಟ್ಟುವ ಪ್ರಕ್ರಿಯೆ ಇದೆಯಲ್ಲ, ಇದು ಬಹಳ ಕಷ್ಟದ್ದು. ಹಾಗಾಗಿ, ಆರಂಭದಲ್ಲಿ ಪಾದ ಮುಟ್ಟಲು ಆಗದೇ ಇದ್ದರೆ, ಮಂಡಿಯನ್ನು ಎರಡೂ ಕೈಯಲ್ಲಿ ಹಿಡಿಯಬಹುದು. ಈ ರೀತಿ ಮಾಡುವಾಗ ಮೊಣಕೈ ನೇರವಾಗಿರಬೇಕು.  ಬೆನ್ನು, ಸೊಂಟ ನೋವು ಇರುವಾಗ ಈ ಆಸನ ಮಾಡಬಾರದು.

ಇದೇ ರೀತಿ ವಕ್ರಾಸನ ಮಾಡುವುದರಿಂದ, ಸೊಂಟ ಹಾಗೂ ಬೆನ್ನು ನೋವಿನಿಂದ ಪಾರಾಗಬಹುದು. ಮೊದಲು ಪದ್ಮಾಸನದಲ್ಲಿ ಕುಳಿತು ಉಸಿರನ್ನು ಎಳೆದು, ಬಿಡುವ ಕ್ರಿಯೆ ಮಾಡಿ. ಆನಂತರ, ಎರಡೂ ಕಾಲುಗಳನ್ನು ಮುಂದೆ ಚಾಚಿ ಬಲಗೈಯನ್ನು ಬೆನ್ನಹಿಂದೆ ಇಡಿ. ಬಲಗಾಲನ್ನು ಎಡಗಾಲ ತೊಡೆಯ ಪಕ್ಕದಲ್ಲಿ ತಂದು ನಿಲ್ಲಿಸಿ. ಕತ್ತನ್ನು ಬಲಭಾಗಕ್ಕೆ ತಿರುಗಿಸಿ. ನಂತರ ಎಡಗೈಯನ್ನು ಬಲಗಾಲಿನ ಪಕ್ಕದಲ್ಲಿ ಊರಿ. ಎಷ್ಟು ಹೊತ್ತು ಸಾಧ್ಯವೋ ಅಷ್ಟು ಹೊತ್ತು ಹೀಗೇ ಕುಳಿತಿರಿ. ಹೀಗೆ ಮಾಡಿದರೆ, ಕೈ, ಕಾಲು, ಸೊಂಟದ ಭಾಗದಲ್ಲಿ ರಕ್ತದ ಚಲನೆ ಚೆನ್ನಾಗಿ ಆಗುತ್ತದೆ. ಬೆನ್ನಹುರಿ ಬಲವಾಗುತ್ತದೆ.

ಟಾಪ್ ನ್ಯೂಸ್

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.