ಬಾಗಿಲು ತೆರೆಯುವ ಮೊದಲೇ ದೇವಸ್ಥಾನಕ್ಕೆ ಭಕ್ತರ ದಂಡು
Team Udayavani, Jun 2, 2020, 12:39 PM IST
ಕೊಪ್ಪಳ: ತಾಲೂಕಿನ ಹುಲಗಿಯ ಹುಲಿಗೆಮ್ಮ ದೇವಿ ದೇವಸ್ಥಾನದ ಬಾಗಿಲು ತೆರೆಯುವ ಮೊದಲೇ ಜಿಲ್ಲೆಯ ವಿವಿಧಡೆಯಿಂದ ಭಕ್ತರ ದಂಡು ಆಗಮಸಿ ಬಾಗಿಲಲ್ಲಿ ದರ್ಶನ ಪಡೆದು ತೆರಳುತ್ತಿದ್ದಾರೆ.
ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲೆ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿತ್ತು. ಸರ್ಕಾರ ದೇವಸ್ಥಾನ ಸೇರಿದಂತೆ ಎಲ್ಲವನ್ನ ಬಂದ್ ಮಾಡಿತ್ತು. ಬಾಗಿಲು ಬಂದ್ ಮಾಡಿ ಯಾರೂ ದರ್ಶನಕ್ಕೆ ಬರದಂತೆ ಸರ್ಕಾರ ನಿರ್ಬಂಧ ವಿಧಿಸಿತ್ತು. ಈಚೆಗೆ ಲಾಕ್ ಡೌನ್ ತೆರೆದು ವಿನಾಯತಿ ನೀಡಿದೆ. ಆದರೆ ಕೋವಿಡ್-19 ನಿಯಂತ್ರಣಕ್ಕಾಗಿ ಇನ್ನೂ ದೇವಸ್ಥಾನಗಳನ್ನು ತೆರೆದಿಲ್ಲ.
ಜೂನ್ 8 ರ ನಂತರ ದೇವಾಲಯ ಆರಂಭಕ್ಕೆ ಸಿದ್ದತೆ ನಡೆಸಿದೆ. ಆದರೆ ಕೊಪ್ಪಳ ತಾಲೂಕಿನ ಹುಲಗಿಯ ನಾಡಿನ ಪ್ರಸಿದ್ದ ಹುಲಿಗೆಮ್ಮ ದೇವಿ ದೇವಸ್ಥಾನದ ಬಾಗಿಲು ಬಂದ್ ಮಾಡಿದ್ದರೂ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಬಾಗಿಲಲ್ಲೆ ದೇವಿಯ ಭಾವಚಿತ್ರಕ್ಕೆ ಕಾಯಿ ಕರ್ಪೂರ ಮಾಡಿಸಿ ಪೂಜೆ ಸಲ್ಲಿಸಿ ತೆರಳುತ್ತಿದ್ದಾರೆ. ಅದರಲ್ಲೂ ಮಂಗಳವಾರ ದೇವಿ ವಾರವಾಗಿದ್ದರಿಂದ ಭಕ್ತರ ದಂಡು ಹೆಚ್ಚಾಗಿದೆ. ದೇವಸ್ಥಾನದ ಆಡಳಿತ ಮಂಡಳಿ ಭಕ್ತರಿಗೆ ಪದೇ ಪದೆ ಸೂಚನೆ ನೀಡಿ ಸಾಮಾಜಿಕ ಅಂತರ ಕಾಪಾಡುವಂತೆ ಸೂಚನೆ ನೀಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ