ಲಡಾಖ್‌ನಲ್ಲಿ ಚೀನ ನಡೆ ಮೇಲೆ ಅಮೆರಿಕ ನಿಗಾ


Team Udayavani, Jun 3, 2020, 8:27 AM IST

ಲಡಾಖ್‌ನಲ್ಲಿ ಚೀನ ನಡೆ ಮೇಲೆ ಅಮೆರಿಕ ನಿಗಾ

ಸಾಂದರ್ಭಿಕ ಚಿತ್ರ

ವಾಷಿಂಗ್ಟನ್‌: ಭಾರತದ ಗಡಿಯಲ್ಲಿನ ಚೀನ ಸೇನೆಯ ತಂಟೆಗಳನ್ನು ಅಮೆರಿಕ ಸೂಕ್ಷ್ಮವಾಗಿ ಅವಲೋಕಿಸುತ್ತಿದೆ. “ಭಾರತದ ಎಲ್‌ಎಸಿಯ ಉತ್ತರ ಭಾಗದತ್ತ ಚೀನ ಹೆಚ್ಚು ಸೈನಿಕರನ್ನು ನಿಯೋಜಿಸಿದೆ. ಸರ್ವಾಧಿಕಾರಿ ಆಡಳಿತ ಮಾತ್ರ ಇಂಥ ವರ್ತನೆ ಪ್ರದರ್ಶಿಸುತ್ತದೆ’ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್‌ ಪಾಂಪಿಯೊ, ಚೀನಕ್ಕೆ ಚಾಟಿ ಬೀಸಿದ್ದಾರೆ. “ಭಾರತದ ಜತೆಗಿನ ಗಡಿಸಂಬಂಧ ಸ್ಥಿರವಾಗಿದೆ. ನಮ್ಮ ನಡುವೆ ಯಾರ ಮಧ್ಯಪ್ರವೇಶವೂ ಬೇಡ’ ಎಂದು ಚೀನ ಹೇಳಿಕೊಂಡ ಬೆನ್ನಲ್ಲೇ, ಅಮೆರಿಕ ಉನ್ನತ ಮಟ್ಟದ ಅಧಿಕಾರಿಗಳು, ಸಂಸದರು ಭಾರತದ ಪರ ಬ್ಯಾಟಿಂಗ್‌ ಮಾಡುತ್ತಿದ್ದಾರೆ.

“ವುಹಾನ್‌ನಲ್ಲಿ ಆರಂಭಗೊಂಡ ಕೋವಿಡ್ ಸೋಂಕಿನ ಬಗ್ಗೆ ಇಡೀ ವಿಶ್ವ ತಿರುಗಿಬಿದ್ದಿದೆ. ಕೊರೊನಾ ಬಿಕ್ಕಟನ್ನು ಮರೆಮಾಚಲು ಚೀನ ಈಗ ಗಡಿನಾಟಕ ಆಡುತ್ತಿದೆ. ಹಾಂಕಾಂಗ್‌ ಜನರ ಸ್ವಾತಂತ್ರ್ಯ ದಮನಕ್ಕೂ ಕೈಹಾಕಿದೆ’ ಎಂದು ಹೇಳಿದ್ದಾರೆ. “ಇವು ಚೀನದ ವರ್ತನೆಯ ಎರಡು ತುಣುಕುಗಳಷ್ಟೇ. ಬೌದ್ಧಿಕ ಆಸ್ತಿ ಕದಿಯುವುದು, ದಕ್ಷಿಣಾ ಚೀನ ಸಮುದ್ರದಲ್ಲಿ ಮಿಲಿಟರಿ ಶಕ್ತಿ ಹೆಚ್ಚಿಸುವ ಅದರ ಕುತಂತ್ರಗಳು ಇನ್ನೂ ಬೇಕಾ ದಷ್ಟಿವೆ. ಕಳೆದ 6 ತಿಂಗಳಿಂದ ಚೀನ ಮಿಲಿಟರಿ ವರ್ತನೆಗಳನ್ನು ನೋಡುತ್ತಲೇ ಬಂದಿದ್ದೇವೆ’ ಎಂದು ಕಿಡಿಕಾರಿದ್ದಾರೆ.

ನೆರೆ ರಾಷ್ಟ್ರವನ್ನು ಹೆದರಿಸುವಿರೇಕೆ?: ನೆರೆ ಹೊರೆಯ ದೇಶಗಳನ್ನು ಬೆದರಿಸುವ ಚೀನ ಬುದ್ಧಿಗೆ ಅಮೆರಿಕದ ಸಂಸದ ಈಲಿಯಟ್‌ ಎಂಗೆಲ್‌ ಛೀಮಾರಿ ಹಾಕಿದ್ದಾರೆ. “ಗಡಿ ಸಮಸ್ಯೆ ವಿಚಾರದಲ್ಲಿ ಚೀನ ಆಕ್ರಮಣಕಾರಿ ಬುದ್ಧಿ ಬಿಟ್ಟು, ರಾಜ ತಾಂತ್ರಿಕ ಹಾದಿಯಲ್ಲಿ ಬಗೆಹರಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದ್ದಾರೆ.

ಕೊಂಚ ತಗ್ಗಿದ ಟೆನ್ಷನ್‌
ಲಡಾಖ್‌ ಗಡಿಯಲ್ಲಿ ಕಳೆದ 3 ವಾರಗಳಿಗೆ ಹೋಲಿಸಿದರೆ ಉದ್ವಿಗ್ನತೆ ಕೊಂಚ ತಗ್ಗಿದೆ. ಆದರೆ, ಗಲ್ವಾನ್‌ ನದಿಯ ತೀರದಲ್ಲಿ ಉಭಯ ರಾಷ್ಟ್ರಗಳ ಸೈನಿಕರು ಜಮಾವಣೆ ಆಗಿದ್ದರೂ ಯಾವುದೇ ಪ್ರಚೋದನೆಗಳು ಕಂಡುಬಂದಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ. ಗಡಿ ವಾತಾವರಣ ಸಹಜ ಸ್ಥಿತಿಗೆ ಮರಳಲು ಕೆಲವು ವಾರ ಅಥವಾ ತಿಂಗಳು ಕಾಲಾವಕಾಶ ಬೇಕಾಗಬ ಹುದು. ರಾಜತಾಂತ್ರಿಕ ಮಟ್ಟದಲ್ಲಿ ಗಡಿ ಉದ್ವಿಗ್ನತೆ ಕಡಿಮೆ ಮಾಡಲು ಉಭಯ ರಾಷ್ಟ್ರಗಳ ಮುಖಂಡರು ಯತ್ನಿಸುತ್ತಿದ್ದಾರೆ. ಸಂಘರ್ಷದಿಂದ ಗಡಿ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ ಎನ್ನುವುದು ಸೈನಿಕರಿಗೂ ಗೊತ್ತಾಗಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.