ಹೆಚ್ಚುತ್ತಿರುವ ಸೋಂಕು: ಸ್ವಯಂ ಜಾಗೃತಿ ಅಗತ್ಯ


Team Udayavani, Jun 3, 2020, 10:22 AM IST

ಹೆಚ್ಚುತ್ತಿರುವ ಸೋಂಕು: ಸ್ವಯಂ ಜಾಗೃತಿ ಅಗತ್ಯ

ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನ 150 ಜನರಿಗೆ ಕೋವಿಡ್ ಸೋಂಕು ದೃಢವಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಪಾಸಿಟಿವ್‌ ವರದಿಗಳು ಬರುವ ಸಾಧ್ಯತೆಯೂ ಇದ್ದು, ಇದರಿಂದ ಜನರು ಭಯಭೀತರಾಗಿದ್ದಾರೆ.

ಸೋಂಕಿತಲ್ಲಿ ಬಹುತೇಕರು ಮುಂಬಯಿಯಿಂದ ಬಂದವರು. ಮುಂಬಯಿಯಲ್ಲಿ ಸಮುದಾಯದಲ್ಲಿ ಸೋಂಕು ಹರಡಿರುವುದರ ಲಕ್ಷಣವಿದು ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಸಮುದಾಯ ದಲ್ಲಿ ಹರಡದೆ ಇರಬೇಕಾದರೆ ಸರಕಾರ, ಜಿಲ್ಲಾಡಳಿತದ ಮೇಲೆ ಹೊಣೆ ಹೊರಿಸಿ ಇರುವಂತಿಲ್ಲ. ಸಮುದಾಯವೇ ಸ್ವಯಂ ಆಸಕ್ತಿಯಿಂದ ಕೆಲವು ಶಿಸ್ತು ಪಾಲಿಸಬೇಕಾಗಿದೆ.

ಚತುರ್ವ್ರತಧಾರಿಗಳಾಗೋಣ
ಕೈಗಳನ್ನು ಆಗಾಗ್ಗೆ ಸ್ವತ್ಛಗೊಳಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಸಾಧ್ಯವಾದಷ್ಟು ದೂರದಲ್ಲಿಯೇ ಇರುವುದು, ಮಾಸ್ಕ್ ಧರಿಸುತ್ತ ಗಮನ ಹರಿಸಿದರೆ ಸಾಕು ಎನ್ನುತ್ತಾರೆ ಉಡುಪಿ ಡಾ| ಟಿಎಂಎ ಪೈ ನಿಯೋಜಿತ ಕೋವಿಡ್‌ – 19 ಆಸ್ಪತ್ರೆಯ ನೋಡಲ್‌ ಅಧಿಕಾರಿ ಡಾ| ಶಶಿಕಿರಣ್‌ ಉಮಾಕಾಂತ್‌.

ಶೇ. 90 ಸೋಂಕು ಪೀಡಿತರಿಗೆ ಲಕ್ಷಣಗಳಿಲ್ಲ
ಮಾದರಿಗಳನ್ನು ಬಹಳ ಹಿಂದೆಯೇ ಕಳುಹಿಸಲಾಗಿತ್ತು. ಪ್ರಯೋಗಾಲಯ ಗಳಿಗೆ ಒತ್ತಡ ಹೆಚ್ಚಿದ ಕಾರಣ ಮಾದರಿಗಳನ್ನು ಪರೀಕ್ಷಿಸಲು ತಡ ವಾಯಿತು. ಈಗ ಪರೀಕ್ಷೆ ನಡೆಸಿ ವರದಿ ಬಂದಿದೆ. ಈ 150 ಜನರಲ್ಲಿ ಕೆಲವೇ ಕೆಲವರಿಗೆ ರೋಗ ಲಕ್ಷಣಗಳಿರ
ಬಹುದೇ ವಿನಾ ಎಲ್ಲರಿಗೂ ಇಲ್ಲ. ಗಂಟಲುದ್ರವ ಮಾದರಿಯನ್ನು ಕಳುಹಿಸುವಾಗಲೂ ಇಂತಹವರಿಗೆ ರೋಗ ಲಕ್ಷಣವಿರಲಿಲ್ಲ, ಈಗಲೂ ಇಲ್ಲ. ಆದರೆ ವೈರಸ್‌ ಇರುತ್ತದೆ, ಅವೇನೂ ಅವರಿಗೆ ಉಪದ್ರವ ಕೊಟ್ಟಿಲ್ಲ. ಕೊಡುವುದೂ ಇಲ್ಲ. ಇಂತಹ ಅನೇಕ ರೋಗಾಣುಗಳು ನಮ್ಮ ಶರೀರದಲ್ಲಿ ಬದುಕಿಕೊಂಡಿವೆ.ಒಟ್ಟಾರೆ ಸೋಂಕು ಪೀಡಿತರಲ್ಲಿ  ಶೇ. 10ರಷ್ಟು ಜನರಿಗೆ ಮಾತ್ರ ಶೀತ, ಜ್ವರ,
ಕೆಮ್ಮು ಇತ್ಯಾದಿ ಲಕ್ಷಣಗಳು ಕಂಡುಬರುತ್ತಿವೆ. ಹೃದಯ ರೋಗ, ಉಸಿರಾಟ, ಕಿಡ್ನಿ, ಅಸ್ತಮಾ ಇತ್ಯಾದಿ ಸಮಸ್ಯೆ ಇರುವವರಿಗೆ ಸೋಂಕು ಉಂಟಾದರೆ ಈಗಾಗಲೇ ಇರುವ ರೋಗ ಉಲ್ಬಣ ಗೊಳ್ಳುತ್ತದೆ. ಆದ್ದರಿಂದ ವಿಶೇಷವಾಗಿ ವೃದ್ಧರು, ರೋಗಿಗಳು, ಗರ್ಭಿಣಿ ಯರು, ಚಿಕ್ಕ ಮಕ್ಕಳನ್ನು ಜಾಗರೂಕ ವಾಗಿ ನೋಡಿಕೊಳ್ಳಬೇಕಾಗಿದೆ.

ಅಗತ್ಯದವರಿಗೆ ಮಾತ್ರ ಉಡುಪಿ ಆಸ್ಪತ್ರೆ
ಉಡುಪಿಯ ಡಾ| ಟಿಎಂಎ ಪೈ ಆಸ್ಪತ್ರೆಯಲ್ಲಿ ಈಗಿರುವ ಕೊರೊನಾ ರೋಗಿಗಳು ಕೇವಲ 36. ಯಾರಿಗೆ ತೀವ್ರ ಉಸಿರಾಟದ ಸಮಸ್ಯೆ ಇದೆಯೋ ಅಂತಹವರನ್ನು ಮಾತ್ರ ಆಸ್ಪತ್ರೆಗೆ ಸೇರಿಸಿಕೊಳ್ಳಲಾಗುತ್ತಿದೆ.
ರೋಗ ಲಕ್ಷಣ ಇಲ್ಲದಿರುವವರನ್ನು ಇತರ ನಿಯೋಜಿತ ಆಸ್ಪತ್ರೆಗೆ ದಾಖಲಿಸ ಲಾಗುತ್ತಿದೆ ಎಂದು ಡಾ| ಶಶಿಕಿರಣ್‌ ಉಮಾಕಾಂತ್‌ ಮತ್ತು ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ.

ಸೋಂಕು ಪೀಡಿತರಲ್ಲಿ ಶೇ. 10 ಜನರಿಗೆ ಮಾತ್ರ ಲಕ್ಷಣ
ಕೈತೊಳೆದುಕೊಳ್ಳುವ, ಅಂತರ ಕಾಪಾಡುವ, ಗುಂಪಿನಲ್ಲಿ ಸೇರದೆ ಇರುವ, ಮಾಸ್ಕ್ ಧರಿಸುವ ನಾಲ್ಕು ವ್ರತಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಯಾವ ತೊಂದರೆಯೂ ಬರುವುದಿಲ್ಲ. ಇಲ್ಲಿ ಸಮುದಾಯಕ್ಕೆ ಸೋಂಕು ಹರಡಿಲ್ಲ. ಎಷ್ಟೋ ಜನರ ದೇಹದಲ್ಲಿ ಅನೇಕ ವೈರಸ್‌ಗಳು ಇವೆ. ಎಷ್ಟೋ ಜನರಿಗೆ ಕೊರೊನಾ ವೈರಸ್‌ ಕೂಡ ಏನೂ ತೊಂದರೆ ಕೊಡದೆ ಇರುತ್ತದೆ. ಶೇ. 10 ಸೋಂಕುಪೀಡಿತರಿಗೆ ಮಾತ್ರ ಕೊರೊನಾ ಲಕ್ಷಣಗಳಿರುತ್ತವೆ.

– ಡಾ| ಶಶಿಕಿರಣ್‌ ಉಮಾಕಾಂತ್‌, ನೋಡಲ್‌ ಅಧಿಕಾರಿ ಮತ್ತು ಮೆಡಿಸಿನ್‌ ವಿಭಾಗ ಮುಖ್ಯಸ್ಥರು, ಡಾ| ಟಿಎಂಎ ಪೈ ಆಸ್ಪತ್ರೆ (ನಿಯೋಜಿತ ಕೋವಿಡ್‌-19 ಆಸ್ಪತ್ರೆ), ಉಡುಪಿ.

ಟಾಪ್ ನ್ಯೂಸ್

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.