ಉಡುಪಿ, ದ.ಕ. ಜಿಲ್ಲೆಯಿಂದ ರಾತ್ರಿ ಬಸ್ ಸಂಚಾರ ಆರಂಭ
Team Udayavani, Jun 3, 2020, 11:11 AM IST
ಉಡುಪಿ/ಮಂಗಳೂರು: ಉಡುಪಿ, ದ.ಕ. ಜಿಲ್ಲೆಯಿಂದ ದೂರದ ಊರುಗಳಿಗೆ ಸೀಮಿತವಾಗಿ ಕೆಎಸ್ಆರ್ ಟಿಸಿ ಮತ್ತು ಖಾಸಗಿ ಬಸ್ಗಳ ರಾತ್ರಿ ಸಂಚಾರ ಆರಂಭವಾಗಿದೆ.
ಕೆಎಸ್ಸಾರ್ಟಿಸಿ ಉಡುಪಿ, ಮಂಗಳೂರು, ಪುತ್ತೂರು ವಿಭಾಗದಿಂದ ರಾತ್ರಿ 9ರ ವರೆಗೆ ಬಸ್ ಸಂಚಾರ ನಡೆಸಲಿದೆ. ಸದ್ಯ ಬೆಂಗಳೂರಿಗೆ ಮಾತ್ರ ಕೊನೆಯ ಬಸ್ ರಾತ್ರಿ 9ಕ್ಕೆ ಸಂಚರಿಸಲಿದೆ.
ಉಡುಪಿ, ಮಂಗಳೂರು ವಿಭಾಗದಿಂದ ಬಾಗಲಕೋಟೆ, ಹುಬ್ಬಳ್ಳಿ, ಬಳ್ಳಾರಿ, ರಾಯ ಚೂರು, ಬೆಳಗಾವಿ ಸಹಿತ ದೂರದ ಊರಿಗೆ ರಾತ್ರಿ 8ರ ವರೆಗೂ ಬಸ್ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ಸಹಿತ ದೂರದ ಊರಿಗೆ ತೆರಳುವ ಖಾಸಗಿ ಬಸ್ ಸಂಚಾರವೂ ಆರಂಭಗೊಂಡಿದೆ. ಸ್ಲೀಪರ್ ಬಸ್ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ