ಮರ್ಸಿಡೆಸ್‌ ಬೆಂಜ್‌ನಿಂದ ದುಬಾರಿ ಜಿಎಲ್‌ಇ ಎಸ್‌ಯುವಿ


Team Udayavani, Jun 3, 2020, 12:13 PM IST

ಮರ್ಸಿಡೆಸ್‌ ಬೆಂಜ್‌ನಿಂದ ದುಬಾರಿ ಜಿಎಲ್‌ಇ ಎಸ್‌ಯುವಿ

ಮುಂಬೈ: ಮರ್ಸಿಡೆಸ್‌ ಬೆಂಜ್‌ ಭಾರತದಲ್ಲಿ ಹೆಸರುವಾಸಿ ಕಾರು ಕಂಪನಿ. ಪ್ರತೀ ಬಾರಿ ಹೊಸ ಮಾದರಿ ಕಾರನ್ನು ಕಣಕ್ಕಿಳಿಸಿದಾಗಲೂ ಹೊಸತೇನಾದರೂ ವಿಶೇಷವನ್ನು ಅದು ಸೇರಿಸಿರುತ್ತದೆ. ಈ ಬಾರಿ ಅದು ಜಿಎಲ್‌ಇ ಎಸ್‌ಯುವಿ ಸರಣಿಯ ಎರಡು ಭಿನ್ನ ಕಾರುಗಳನ್ನು ಪರಿಚಯಿಸಿದೆ. ಜಿಎಲ್‌ಇ 450 4ಮ್ಯಾಟಿಕ್‌ ಎಲ್‌ಡಬ್ಲ್ಯುಬಿ (88.80 ಲಕ್ಷ ರೂ.), 400 4ಮ್ಯಾಟಿಕ್‌ ಎಲ್‌ಡಬ್ಲ್ಯುಬಿ (89.90 ಲಕ್ಷ ರೂ.)ಕಾರುಗಳು ಮಾರುಕಟ್ಟೆಯನ್ನು ಆಕ್ರಮಿಸಲು ಸಿದ್ಧವಾಗಿವೆ. ಪೆಟ್ರೋಲ್‌, ಡೀಸೆಲ್‌ ಎರಡೂ ಇಂಧನಗಳಿಗೆ ತಕ್ಕಂತೆ ಭಿನ್ನ ಮಾದರಿಗಳಿವೆ. ಎರಡೂ ಬಿಎಸ್‌6 ನಿಯಮಗಳಿಗೆ ಅನುಗುಣವಾಗಿವೆ ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಇದೇ ಮೊದಲ ಬಾರಿಗೆ ಭಾರತದಲ್ಲಿನ ತನ್ನ ಎಸ್‌ಯುವಿಗಳಿಗೆ ಮರ್ಸಿಡೆಸ್‌ ಇಕ್ಯೂ ಬೂಸ್ಟ್‌ ತಂತ್ರಜ್ಞಾನವನ್ನು ಅಳವಡಿಸಿದೆ. ಈ ಕಾರುಗಳು ಕೇವಲ 5.7 ಸೆಕೆಂಡ್‌ನ‌ಲ್ಲಿ 100 ಕಿ.ಮೀ. ವೇಗ ಪಡೆದುಕೊಳ್ಳುತ್ತವೆ.

ಟಾಪ್ ನ್ಯೂಸ್

8-gangavathi

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

1-wqeqewqe

I.N.D.I.A ವಿಶ್ವಾಸಕ್ಕೆ ಪಡೆದು ಜಾರಿ ಗೊಳಿಸುತ್ತೇವೆ: 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

14

ಡ್ರೈವಿಂಗ್‌ ಸೀಟ್‌ನಲ್ಲಿ ಕೂತು ಎಕ್ಸಿಲೇಟರ್‌ ತುಳಿದ ಬಾಲಕ: ಕಾರು ಹರಿದು 5ರ ಮಗು ಮೃತ್ಯು

6-health

Health: ಗೌಟ್‌: ಹಾಗೆಂದರೇನು? ಕಾರಣ ಏನು? ನಿಯಂತ್ರಣ ಹೇಗೆ?

1-asasass

Bengal ನಲ್ಲಿ ಹಿಂದೂಗಳು ಎರಡನೇ ದರ್ಜೆಯ ಪ್ರಜೆಗಳಾಗಿದ್ದಾರೆ: ಪ್ರಧಾನಿ ಮೋದಿ ವಾಗ್ದಾಳಿ

Parameshwar

SIT ಪ್ರಜ್ವಲ್ ಕರೆತರಲು ವಿದೇಶಕ್ಕೆ ಹೋಗುವುದಿಲ್ಲ: ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

police crime

Bidar:ಪಾರ್ಕ್ ನಲ್ಲಿ ಅನ್ಯಕೋಮಿನ ಪುರುಷನೊಂದಿಗೆ ಇದ್ದ ಮಹಿಳೆ ಮೇಲೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

xgdtgret

ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ

Basavana-hulu

ಗೋದಾವರಿ ನದಿ ತೀರದಲ್ಲಿ ಬೃಹತ್ ಗಾತ್ರದ ಬಸವನ ಹುಳು ಪತ್ತೆ, ಇದರ ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

8-gangavathi

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

7-hand-hygien-day

World Hand Hygiene Day: ಸ್ವಚ್ಛ ಕೈಗಳ ಶಕ್ತಿ: ಕೈಗಳ ನೈರ್ಮಲ್ಯಕ್ಕೆ ಮಾರ್ಗದರ್ಶಿ

1-wqeqewqe

I.N.D.I.A ವಿಶ್ವಾಸಕ್ಕೆ ಪಡೆದು ಜಾರಿ ಗೊಳಿಸುತ್ತೇವೆ: 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

14

ಡ್ರೈವಿಂಗ್‌ ಸೀಟ್‌ನಲ್ಲಿ ಕೂತು ಎಕ್ಸಿಲೇಟರ್‌ ತುಳಿದ ಬಾಲಕ: ಕಾರು ಹರಿದು 5ರ ಮಗು ಮೃತ್ಯು

6-health

Health: ಗೌಟ್‌: ಹಾಗೆಂದರೇನು? ಕಾರಣ ಏನು? ನಿಯಂತ್ರಣ ಹೇಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.