ಕಾಂಗ್ರೆಸ್ ಹೈಕಮಾಂಡ್ ದೇವೇಗೌಡರಿಗೆ ಅವಕಾಶ ಕೊಡಬೇಕು: ಕೆ.ಎಚ್.ಮುನಿಯಪ್ಪ


Team Udayavani, Jun 3, 2020, 3:44 PM IST

ಕಾಂಗ್ರೆಸ್ ಹೈಕಮಾಂಡ್ ದೇವೇಗೌಡರಿಗೆ ಅವಕಾಶ ಕೊಡಬೇಕು: ಕೆ.ಎಚ್.ಮುನಿಯಪ್ಪ

ಬೆಂಗಳೂರು: ಮಾಜಿ ಪ್ರಧಾನಿ ಎಚ್ ಡಿ ದೇವೇ ಗೌಡ ಅವರಿಗೆ ರಾಜ್ಯ ಸಭೆಗೆ ಸ್ಪರ್ಧೆ ಮಾಡಲು ಕಾಂಗ್ರೆಸ್ ಹೈಕಮಾಂಡ್ ಅವಕಾಶ ಕೊಡಬೇಕು ಎಂದು ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಹೇಳಿದರು.

ಈ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್- ಜೆಡಿಎಸ್ ಇತ್ತೀಚೆಗೆ ಮೈತ್ರಿ ಮಾಡಿಕೊಂಡಿದ್ದೆವು. ಈಗಲೂ ಅಂತಹ ಅವಕಾಶವಿದೆ. ದೇವೇಗೌಡರು ಹಿಂಬಾಗಿಲ ಮೂಲಕ ಹೋದವರಲ್ಲ, ಅವರೊಬ್ಬ ಅಪ್ಪಟ ರೈತ ಹೋರಾಗಾರ. ಹೈಕಮಾಂಡ್ ಅವರಿಗೆ ಅವಕಾಶ ಮಾಡಿಕೊಟ್ಟರೆ ಉತ್ತಮ. ಅವರೊಬ್ಬ ಪ್ರಧಾನಿಯಾಗಿದ್ದವರು. ಅಂತವರಿಗೆ ನಮ್ಮ ಹೈಕಮಾಂಡ್ ಅವಕಾಶ ನೀಡಬೇಕು ಎಂದು ಮಾಜಿ ಪ್ರಧಾನಿಯ ರಾಜ್ಯಸಭೆ ಪ್ರವೇಶಕ್ಕೆ ಮುನಿಯಪ್ಪ ಸಮರ್ಥಿಸಿದರು.

ರಾಜ್ಯ ಸಭೆಗೆ ಖರ್ಗೆ ಅವರ ಸ್ಪರ್ಧೆಯನ್ನೂ ಮುನಿಯಪ್ಪ ಬೆಂಬಲಿಸಿದರು. ಮಲ್ಲಿಕಾರ್ಜುನ ಖರ್ಗೆ ದಲಿತ ಸಮುದಾಯದ ಪ್ರಶ್ನಾತೀತ ನಾಯಕರು. ಅವರಿಗೆ ಟಿಕೆಟ್ ನೀಡಲು ಯಾರಾದರೂ ವಿರೋಧ ಮಾಡುತ್ತಾರಾ ಎಂದರು.

ರಾಜ್ಯನಾಯಕರು ಹೈಕಮಾಂಡ್ ಗೆ ಪತ್ರ ಕಳುಹಿಸುತ್ತಾರೆ. ಎಲ್ಲವನ್ನೂ ವಿಚಾರಿಸಿ ಹೈಕಮಾಂಡ್ ನಿರ್ಧರಿಸುತ್ತದೆ. ಮಲ್ಲಿಕಾರ್ಜುನ ಖರ್ಗೆಯವರು ಹಿರಿಯರು, ಹರಿಪ್ರಸಾದ್, ರಾಜೀವ್ ಗೌಡ ಯಾರೇ ಆಗಲಿ, ನಾವು ಸಲಹೆಯನ್ನ ಕೊಡುವುದಕ್ಕೂ ಅವಕಾಶವಿಲ್ಲ. ಹೈಕಮಾಂಡ್ ಎಲ್ಲವನ್ನೂ ನಿರ್ಧರಿಸುತ್ತದೆ ಎಂದರು.

ಟಿಕೆಟ್ ಕೊಡುವ ವೇಳೆ ಪಕ್ಷದ ನಿಷ್ಟಾವಂತರಿಗೆ ಕೊಡಬೇಕು. ನಮಗೆ ಎರಡು ಸೀಟು ಸಿಗುವ ವಿಶ್ವಾಸವಿದೆ. ಸಾವಿರಾರು ಮಂದಿ ಅವಕಾಶ ವಂಚಿತರೂ ಇದ್ದಾರೆ. ಇಲ್ಲಿ ಯಾವ ಮಾನದಂಡ ಇಟ್ಕೊಳ್ತಾರೆ ಗೊತ್ತಿಲ್ಲ. ನಿಷ್ಟಾವಂತರನ್ನ ಗುರುತಿಸಿಕೊಡಬೇಕು. ಆಗ ಕಾರ್ಯಕರ್ತರಿಗೆ ಹುಮ್ಮಸ್ಸು ಮೂಡುತ್ತದೆ. ಈ ಬಗ್ಗೆ ಅಧ್ಯಕ್ಷರ ಗಮನಕ್ಕೆ ತಂದಿದ್ದೇನೆ. ಪಕ್ಷ ವಿರೋಧಿ ಧೋರಣೆ ತೋರಿದವರಿಗೆ ನೀಡಬಾರದು ಎಂದು ಅಭಿಪ್ರಾಯಪಟ್ಟರು.

30 ವರ್ಷಗಳಿಂದ ದುಡಿದವರಿಗೆ ಅವಕಾಶ ಮಾಡಿಕೊಡಬೇಕು. ಸಿದ್ದರಾಮಯ್ಯ ಬೇರೆ ಅಲ್ಲ,ಡಿಕೆ ಶಿವಕುಮಾರ್ ಬೇರೆ ಅಲ್ಲ. ಇಬ್ಬರೂ ಸೇರಿಯೇ ತೀರ್ಮಾನ ತೆಗೆದುಕೊಳ್ಳಬೇಕು. ತೀರ್ಮಾನ ಮಾಡುವ ವೇಳೆ ರಾಜ್ಯದ ಜನ ನೋಡುತ್ತಿರುತ್ತಾರೆ. ಪಕ್ಷ ದ್ರೋಹಿಗೆ ಟಿಕೆಟ್ ಕೊಟ್ಟರೆ ಜನ ಛೀಮಾರಿ ಹಾಕುತ್ತಾರೆ ಎಂದ ಅವರು ಜಾತ್ಯಾತೀತ ಪಕ್ಷಗಳ ಸಹಾಯ ಅನಿವಾರ್ಯ. ಒಂದಲ್ಲ ಒಂದು ಕಾರಣಕ್ಕೆ ಉತ್ತಮ, ದೇವೇಗೌಡರಿಗೆ ಅವಕಾಶ ಮಾಡಿಕೊಡಬೇಕು. ಖರ್ಗೆ, ದೇವೇಗೌಡ ಇಬ್ಬರು ಹಿರಿಯ ನಾಯಕರು. ಇಬ್ಬರು ರಾಜ್ಯಸಭೆಯಲ್ಲಿ ಇದ್ದರೆ ಉತ್ತಮ ಎಂದರು.

ಕೋವಿಡ್-19 ವಿಚಾರದಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಪ್ರತಿಪಕ್ಷವಾಗಿ ನಾವು ಸಂಪೂರ್ಣ ಸಹಕಾರ ಕೊಟ್ಟಿದ್ದೇವೆ. ಕೇಂದ್ರ ರೈತರ ಸಾಲಮನ್ನಾ ಮಾಡಲಿಲ್ಲ. ರೈತರು ಬೆಳೆದ ಬೆಳೆಗೆ ಬೆಲೆಯಿಲ್ಲ. ಸರ್ಕಾರ ಹಾಪ್ ಕಾಮ್ಸ್ ಮೂಲಕ ಮಾರಾಟಮಾಡಬೇಕಿತ್ತು. ಆದರೆ ಸರ್ಕಾರ ಗಮನಹರಿಸಲಿಲ್ಲ ಎಂದರು.

ಟಾಪ್ ನ್ಯೂಸ್

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.