ಬೀಜ-ರಸಗೊಬ್ಬರ ಅಗತ್ಯ ದಾಸ್ತಾನು: ರಾಠೋಡ
Team Udayavani, Jun 3, 2020, 3:18 PM IST
ಸಾಂದರ್ಭಿಕ ಚಿತ್ರ
ಚಿಂಚೋಳಿ: ತಾಲೂಕಿನಲ್ಲಿ ಸೋಮವಾರ ರಾತ್ರಿ ಅಲ್ಪ ಪ್ರಮಾಣದಲ್ಲಿ ಮಳೆ ಆಗಿರುವುದರಿಂದ ಬೀಜ ಬಿತ್ತನೆಗೆ ಬರುವುದಿಲ್ಲ. ಇದೀಗ ಮುಂಗಾರು ಮಳೆ ಪ್ರಾರಂಭ ಆಗುತ್ತಿದೆ ಎಂದು ತಾಲೂಕ ಸಹಾಯಕ ಕೃಷಿ ನಿರ್ದೇಶಕ ಅನಿಲಕುಮಾರ ರಾಠೋಡ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ ತಿಂಗಳಲ್ಲಿ ಉತ್ತಮ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಸ್ಪಷ್ಟನೆ ನೀಡಿದೆ. ರೈತರು ಮುಂಗಾರು ಹಂಗಾಮಿನಲ್ಲಿ ತೊಗರಿ, ಉದ್ದು, ಹೆಸರು, ಸೋಯಾಬಿನ್, ಹೈಬ್ರಿಡ್ ಜೋಳ ಬಿತ್ತನೆ ಮಾಡಲು ಜಮೀನು ಉಳುಮೆ ಮಾಡಿ ಸಿದ್ಧತೆ ಮಾಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆ ಆದರೆ ರೈತರು ಬಿತ್ತನೆಯ ಕೃಷಿ ಚಟುವಟಿಕೆಗಳು ಪ್ರಾರಂಭ ಆಗಲಿವೆ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜಗಳು ಮತ್ತು ರಸಗೊಬ್ಬರ ಸಂಗ್ರಹಣೆ ಮಾಡಲಾಗಿದ್ದು, ರೈತರು ಬೀಜಗಳನ್ನು ಖರೀದಿಸುತ್ತಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ