ಶಿರ್ವ ಬಲ್ಲಾಡಿ ಬೆಳಿಗ್ಗೆ ಸೀಲ್ ಡೌನ್ ಸಂಜೆ ವರದಿ ನೆಗೆಟಿವ್
Team Udayavani, Jun 3, 2020, 7:42 PM IST
ಶಿರ್ವ : ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಅಧಿಕಾರಿಯ ಮರು ಪರೀಕ್ಷೆಯ ವರದಿಯು ನೆಗೆಟಿವ್ ಬಂದಿದ್ದು ಪರಿಣಾಮ ಅಧಿಕಾರಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎನ್ನಲಾಗಿದೆ.
ಜೂ.1 ರಂದು ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಅಧಿಕಾರಿಯ ಗಂಟಲು ದ್ರವ ಪರೀಕ್ಷಾ ವರದಿ ಪಾಸಿಟಿವ್ ಬಂದಿತ್ತು ಪರಿಣಾಮ ಅವರನ್ನು ಉಡುಪಿಯ ಕೋವಿಡ್ ಆಸ್ಪತ್ರೆಗೆ ಸೇರಿಸಲಾಗಿತ್ತು ಆದರೆ ಅಧಿಕಾರಿಯನ್ನು ಮರು ಪರೀಕ್ಷೆಗೆ ಒಳಪಡಿಸಲಾಗಿತ್ತು , ಮುಂಜಾಗ್ರತಾ ಕ್ರಮವಾಗಿ ಶಿರ್ವ ಬಲ್ಲಾಡಿ ಪ್ರದೇಶ ವನ್ನು ಇಂದು ಬೆಳಿಗ್ಗೆ ಸೀಲ್ ಡೌನ್ ಮಾಡಲಾಗಿತ್ತು ಆದರೆ ಸಂಜೆ ಬಂದ ಮರು ಪರೀಕ್ಷೆಯ ವರದಿಯಲ್ಲಿ ನೆಗಟಿವ್ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ