ಮೂವರಲ್ಲಿ ಕೋವಿಡ್‌ 19 ಸೋಂಕು ಪತ್ತೆ


Team Udayavani, Jun 4, 2020, 7:50 AM IST

moov corona

ದೇವನಹಳ್ಳಿ: ತಾಲೂಕಿನ ಇಲ್ಲತೊರೆ ಗ್ರಾಮದಲ್ಲಿ ಬುಧವಾರ ಮತ್ತಿಬ್ಬರು ಹಾಗೂ ದೊಡ್ಡ ಬಳ್ಳಾಪುರದ ವ್ಯಕ್ತಿಯೊಬ್ಬರಿಗೆ ಸೇರಿ ಬುಧ ವಾರ ಒಟ್ಟು 3 ಕೋವಿಡ್‌ 19 ಪ್ರಕರಣಗಳು ಪತ್ತೆಯಾಗಿವೆ. ಕಳೆದ ವಾರದಲ್ಲಷ್ಟೇ ಮೊದಲ ಪ್ರಕರಣ  ದೃಢಪಟ್ಟಿತ್ತು. ಸದ್ಯ ಇದು ಮೂರನೇ ಪ್ರಕರಣವಾಗಿದ್ದು, ಸಮುದಾಯಕ್ಕೆ ವ್ಯಾಪಿಸಿದೆಯೇ ಎಂಬ ಪ್ರಶ್ನೆ ಗ್ರಾಮಸ್ಥರನ್ನು ಕಾಡುತ್ತಿದೆ.

ಗ್ರಾಮದ ಇಬ್ಬರು ಮಹಿಳೆಯರ ಗಂಟಲು ದ್ರವವನ್ನು ಕೋವಿಡ್‌ 19 ಸೋಂಕು ಪರೀಕ್ಷೆಗೆ  ಕಳುಹಿಸಲಾಗಿತ್ತು. ಕೋವಿಡ್‌ 19 ವೈರಾಣು ಪರೀಕ್ಷೆ ವರದಿಯಲ್ಲಿ ಸೋಂಕು ದೃಢಪಟ್ಟಿದೆ. ತಾಲೂ ಕಿನ ಕನ್ನಮಂಗಲ ಗ್ರಾಪಂ ವ್ಯಾಪ್ತಿಯ ಇಲ್ಲತೊರೆ ಗ್ರಾಮದ 29 ವರ್ಷದ (ಪಿ.3463) ಮತ್ತು ಅದೇ ಗ್ರಾಮದ 58 ವರ್ಷದ (ಪಿ.3464)  ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ.

ಇದೇ ಗ್ರಾಮದಲ್ಲಿ ಸ್ಥಳೀಯ ರೈತ ಹಾಗೂ ತರಕಾರಿ ವ್ಯಾಪಾರಿಗೆ ಸೋಂಕು ಕಾಣಿಸಿಕೊಂಡಿತ್ತು. ಆದರೆ ಮತ್ತೆ ಇಬ್ಬರಿಗೆ ಕಾಣಿಸಿ ಕೊಂಡು ತಾಲೂಕಿನಲ್ಲಿ 5 ದಿನ ದಲ್ಲಿಯೇ 3 ಪ್ರಕರಣ ವಾಗಿದೆ. ಕೋವಿಡ್‌ 19 ಹೆಮ್ಮಾರಿ ತಾಲೂಕಿಗೆ ಮಾರಕ ವಾಗಿದೆ.  ಕೋವಿಡ್‌ 19 ಆರಂಭಗೊಂಡ ದಿನ ದಿಂದ ಮೇ.29ರವರೆಗೆ ಪ್ರಕರಣಗಳು ಕಂಡು ಬಂದಿರಲಿಲ್ಲ.

ಮೇ.29ರಂದು ಮೊದಲ ಪ್ರಕರಣದಿಂದ ತಾಲೂಕಿಗೆ ಕೋವಿಡ್‌ 19 ಹೆಜ್ಜೆ ಯಿಟ್ಟಿದೆ. ಜಿಲ್ಲೆಯಲ್ಲಿ ಮೊದಲು 5 ಪ್ರಕರಣ ಗಳಿದ್ದವು. ಅವರೆಲ್ಲರೂ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಮೇ 22ರಿಂದ ಜೂನ್‌ 2ರವರೆಗೆ, ಒಟ್ಟು 12 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ 17 ಪ್ರಕರಣಗಳು ಜಿಲ್ಲೆಯಲ್ಲಿ ಕಾಣಿಸಿಕೊಂಡಿದೆ. ಈಗಾಗಲೇ ಇಲ್ಲತೊರೆ ಗ್ರಾಮವನ್ನು ತಾಲೂಕು ಮಟ್ಟದ ಅಧಿಖಾರಿಗಳು ಸೀಲ್‌ಡೌನ್‌ ಮಾಡಲಾಗಿದೆ.

ಜಿಲ್ಲೆಯಲ್ಲಿ ಸಂಗ್ರ ಹಿಸಿದ 1,751 ಮಾದರಿಯಲ್ಲಿ (ತಬ್ಲಿ ಗೆ ಹೋಗಿ ಬಂದವರನ್ನು ಹೊರತುಪಡಿಸಿ) 15 ಜನರಲ್ಲಿ ಪಾಸಿಟಿವ್‌ ಕಂಡು  ಬಂದಿತ್ತು. 1,430 ಜನರಲ್ಲಿ ಸೋಂಕು ಕಂಡು ಬಂದಿರಲಿಲ್ಲ. 248 ಜನರ  ಫ‌ಲಿತಾಂಶಗಳ ವರದಿ ಬರಬೇಕಿದೆ. 723 ಜನರನ್ನು ಕಡ್ಡಾಯ ದಿಗ್ಬಂಧನಕ್ಕೆ ಒಳಪಡಿಸಲಾಗಿದೆ.

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.