ಮತ್ತೆ ಮೂವರಿಗೆ ಕೋವಿಡ್

13 ಜನ ಗುಣಮುಖಜಾಲಿನಗರದ 80 ವರ್ಷದ ವಯೋವೃದ್ಧೆ ಸಾವು

Team Udayavani, Jun 4, 2020, 11:13 AM IST

04-June-03

ದಾವಣಗೆರೆ: ಬುಧವಾರ ದಾವಣಗೆರೆಯಲ್ಲಿ ಮೂವರಿಗೆ (ಮೃತಪಟ್ಟಿರುವ ವೃದ್ಧೆಯೂ ಸೇರಿ) ಹೊಸದಾಗಿ ಕೋವಿಡ್ ಸೋಂಕು ದೃಢಪಟ್ಟಿದ್ದರೆ, 13 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

ದಾವಣಗೆರೆಯ ಜಾಲಿನಗರದ 80 ವರ್ಷದ ವಯೋವೃದ್ಧೆ (ರೋಗಿ ನಂಬರ್‌ 3861)ಗೆ ರೋಗಿ ನಂಬರ್‌ 2415 ರ ಸಂಪರ್ಕದಿಂದ ಮೇ. 28 ರಂದು ಜ್ವರ, ಕೆಮ್ಮು, ಶೀತ ಕಾಣಿಸಿಕೊಂಡಿತ್ತು. ಮೇ. 29 ರಂದು ನಿಧನರಾಗಿದ್ದರು. ಅಂದೇ ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ಶವವನ್ನು ತಂದು ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿತ್ತು. ಬುಧವಾರ ಬಂದ ವರದಿಯಲ್ಲಿ ಮೃತ ವೃದ್ಧೆಯಲ್ಲಿ ಕೋವಿಡ್ ಸೋಂಕು ಇದ್ದದ್ದು ದೃಢಪಟ್ಟಿದೆ.

ರೋಗಿ ನಂಬರ್‌ 2415ರ ಸಂಪರ್ಕದಿಂದ 23 ವರ್ಷದ ಯುವಕ(ರೋಗಿ ನಂಬರ್‌ 3862)ನಿಗೆ ಸೋಂಕು ಬಂದಿದೆ. ರಾಜಸ್ಥಾನದಿಂದ ವಾಪಾಸ್ಸಾಗಿದ್ದ 26 ವರ್ಷದ ಯುವಕ(ರೋಗಿ ನಂಬರ್‌ 3977)ನಲ್ಲಿ ಸೋಂಕು ಕಾಣಿಸಿಕೊಂಡಿದೆ. ಕೊರೊನಾದಿಂದ ಗುಣಮುಖರಾದ ರೋಗಿ ನಂಬರ್‌ 1293, 2276, 2279, 2280, 2282, 2412, 2413, 2414, 2819, 2818, 1962, 582, 2274 ಬುಧವಾರ ಜಿಲ್ಲಾ ಆಸ್ಪತ್ರೆಯಿಂದ ಡಿಸಾcರ್ಜ್‌ ಆಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 166 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 134 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಒಟ್ಟು ಐವರಯ ಸಾವನ್ನಪ್ಪಿದ್ದಾರೆ. ಈಗ 27 ಸಕ್ರಿಯ ಪ್ರಕರಣಗಳಿವೆ. ನಿನ್ನೆ 286 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಈವರೆಗೆ ಕೊರೊನಾ ಸಂಬಂಧಿತ ಪರೀಕ್ಷೆಗೆ ಕಳಿಸಲಾಗಿದ್ದ 9628(ಬುಧವಾರದ 383 ಸೇರಿ) 8644 ಮಾದರಿಗಳ ವರದಿ ನೆಗೆಟಿವ್‌ ಎಂದು ಬಂದಿದೆ.ಇನ್ನೂ 286 ಜನರ ಗಂಟಲ ದ್ರವ ಮಾದರಿ ವರದಿ ಬರಬೇಕಾಗಿದೆ. 16 ಕಂಟೈನ್‌ಮೆಂಟ್‌ ಝೋನ್‌ಗಳಲ್ಲಿ ಪ್ರತಿ ದಿನ ಜ್ವರ, ಐಎಲ್‌ಐ, ಸಾರಿ ಸಮೀಕ್ಷೆ ನಡೆಸಲಾಗುತ್ತಿದೆ. ಬಫರ್‌ ಝೋನ್‌ನಲ್ಲಿ 3 ದಿನಗಳಿಗೊಮ್ಮೆ ಸಮೀಕ್ಷೆ ನಡೆಸಲಾಗುತ್ತಿದೆ.

ತೀವ್ರ ಉಸಿರಾಟದ ತೊಂದರೆಗೆ(ಎಸ್‌ ಎಆರ್‌ಐ)ಸಂಬಂ ಧಿಸಿದಂತೆ ಈವರೆಗೆ 338 ಪರೀಕ್ಷೆ ನಡೆಸಲಾಗಿದ್ದು 3 ಪಾಸಿಟಿವ್‌ ಬಂದಿದ್ದು, 331 ನೆಗೆಟಿವ್‌ ಎಂದು ವರದಿ ಬಂದಿದೆ. 3 ರ ಪರೀಕ್ಷೆ ಫಲಿತಾಂಶ ನಿರೀಕ್ಷೆಯಲ್ಲಿದೆ. ಶೀತ ಕೆಮ್ಮು ಜ್ವರ (ಐಎಲ್‌ಐ)ಕ್ಕೆ ಸಂಬಂಧಿಸಿದಂತೆ 652 ಪರೀಕ್ಷೆ ನಡೆಸಲಾಗಿದ್ದು, 619 ನೆಗೆಟಿವ್‌ ಎಂದು ವರದಿ ಬಂದಿದ್ದು, 7 ಪಾಸಿಟಿವ್‌ ವರದಿ ಬಂದಿದೆ ಮತ್ತು 26 ಜನರ ಪರೀಕ್ಷೆ ಫಲಿತಾಂಶ ನಿರೀಕ್ಷೆಯಲ್ಲಿದೆ.

ಟಾಪ್ ನ್ಯೂಸ್

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-wwwewqwq

Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.