ಒತ್ತುವರಿಯಾಗಿದ್ದ ಕೆರೆ ಜಾಗ ತೆರವು


Team Udayavani, Jun 4, 2020, 12:53 PM IST

04-June-15

ಆಲ್ದೂರು: ವಸ್ತಾರೆ ಗ್ರಾಮದಲ್ಲಿ ಒತ್ತುವರಿ ಮಾಡಲಾಗಿದ್ದ ಅಮ್ಮನವರ ಕೆರೆ ಜಾಗವನ್ನು ಉಪವಿಭಾಗಾಧಿಕಾರಿಗಳ ಸಮ್ಮುಖದಲ್ಲಿ ತೆರವು ಮಾಡಲಾಯಿತು

ಆಲ್ದೂರು: ವಸ್ತಾರೆ ಗ್ರಾಪಂ ವ್ಯಾಪ್ತಿಯಲ್ಲಿರುವ ಅಮ್ಮನವರ ಕೆರೆ ಜಾಗ ಒತ್ತುವರಿಯಾಗಿದ್ದು ಬುಧವಾರ ಒತ್ತುವರಿಯಾಗಿದ್ದ ಜಾಗವನ್ನು ಕಂದಾಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ತೆರವು ಮಾಡಲಾಗಿದೆ.

ವಸ್ತಾರೆ ಗ್ರಾಮದಲ್ಲಿರುವ ಅಮ್ಮನವರ ಕೆರೆ ಇತಿಹಾಸ ಪ್ರಸಿದ್ಧ ಕೆರೆಯಾಗಿದೆ. ವಸ್ತಾರೆ ಗ್ರಾಮದಲ್ಲಿ ಸಪ್ತ ಮಾತೃಕೆಯರ ದೇವಸ್ಥಾನವಿದ್ದು ಪದ್ಮಾವತಮ್ಮ ದೇವಿ ಇಲ್ಲಿನ ಪ್ರಮುಖ ದೇವತೆ. ದೇವಸ್ಥಾನಕ್ಕೂ ಕೆರೆಗೂ ಸಂಬಂಧವಿದ್ದು ದೇವಸ್ಥಾನದಲ್ಲಿ ಇದಕ್ಕೆ ಕುರುಹು ಇದೆ. ಉತ್ಸವದ ಸಂದರ್ಭದಲ್ಲಿ ಸಪ್ತಮಾತೃಕೆಯರು ಬಂದು ಈ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದರು. ಇಲ್ಲಿರುವ ಕೆರೆಯಲ್ಲಿ ಅಮ್ಮನವರಿಗೆ ಸಂಭಂದಿಸಿದ ರಥವೊಂದು ಮುಳುಗಿದೆ ಎಂಬ ನಂಬಿಕೆ ಈ ಊರಿನ ಜನರಲ್ಲಿದ್ದು ಈ ಕೆರೆಯನ್ನು ಅಮ್ಮನವರ ಕೆರೆ ಎಂದೇ ಕರೆಯುತ್ತಾರೆ.

ಕೆರೆ 3.16 ಗುಂಟೆ ಜಾಗವಿದ್ದು ಅಕ್ಕ ಪಕ್ಕದವರು ಒತ್ತುವರಿ ಮಾಡಿಕೊಂಡಿದ್ದು ಈ ಬಗ್ಗೆ ಗ್ರಾಮಸ್ಥರಾದ ಶಿವಪ್ರಕಾಶ್‌ ಹಾಗೂ ರಂಗನಾಥ್‌ ಅವರು ವಸ್ತಾರೆ ಗ್ರಾಪಂ ಹಾಗೂ ಚಿಕ್ಕಮಗಳೂರು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಸಂಭಂದ ಬುಧವಾರ ಸ್ಥಳಕ್ಕೆ ಆಗಮಿಸಿದ ಉಪ ವಿಭಾಗಾಧಿಕಾರಿ ಎಚ್‌.ಎಲ್‌. ನಾಗರಾಜು ಅವರ ನೇತೃತ್ವದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರ ಸಮ್ಮುಖದಲ್ಲಿ ಇಟಾಚಿ ಯಂತ್ರದ ಮೂಲಕ ಒತ್ತುವರಿ ಜಾಗವನ್ನು ತೆರವು ಮಾಡಿಸಿದ್ದಾರೆ. ಉಪ ವಿಭಾಗಾಧಿಕಾರಿ ಎಚ್‌.ಎಲ್‌. ನಾಗರಾಜು, ಉಪತಹಶೀಲ್ದಾರ್‌ ಪ್ರಸನ್ನ, ರಾಜಸ್ವ ನಿರೀಕ್ಷಕ ರವಿಕುಮಾರ್‌, ಗ್ರಾಮಸ್ಥರಾದ ಶಿವಪ್ರಕಾಶ್‌, ರಂಗನಾಥ್‌ ಮತ್ತಿತರಿದ್ದರು.

ಟಾಪ್ ನ್ಯೂಸ್

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬಿಸಿಲ ಬೇಗೆಗೆ ತಂಪೆರೆದ ವರುಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬಿಸಿಲ ಬೇಗೆಗೆ ತಂಪೆರೆದ ವರುಣ

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.