ಬಸಲಿಂಗಯ್ಯ ಹಿರೇಮಠಗೆ ಬೀಳ್ಕೊಡುಗೆ


Team Udayavani, Jun 4, 2020, 3:39 PM IST

04-June-21

ಕಲಬುರಗಿ: ಸೇವಾ ನಿವೃತ್ತಿ ಹೊಂದಿದ ಬಸಲಿಂಗಯ್ಯ ಹಿರೇಮಠ ದಂಪತಿಯನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.

ಕಲಬುರಗಿ: ಕಾಯಕವೇ ಕೈಲಾಸವೆಂದು ಸೇವೆಯುದ್ದಕ್ಕೂ ಉತ್ತಮ ಸೇವೆ ಸಲ್ಲಿಸಿದ್ದ ಪಿಎಸ್‌ಐ ಹುದ್ದೆಯೊಂದಿಗೆ ನಿವೃತ್ತಿಯಾಗಿರುವ ಬಸಲಿಂಗಯ್ಯ ಹಿರೇಮಠ ಬಸವಣ್ಣನವರ ಕರ್ಮಭೂಮಿಯಲ್ಲಿ ಪದೋನ್ನತ್ತಿ ಪಡೆದು ನಿವೃತ್ತಿಯಾಗುತ್ತಿರುವುದು ಸಂತಸ ತಂದಿದೆ ಎಂದು ಅಬಕಾರಿ ಇಲಾಖೆ ಜಂಟಿ ಆಯುಕ್ತ ಎಸ್‌.ಕೆ. ಕುಮಾರ ಹೇಳಿದರು.

ನಗರದ ಅಬಕಾರಿ ಉಪ ಆಯುಕ್ತರ ಕಚೇರಿಯಲ್ಲಿ ಆಯೋಜಿಸಿದ ಸೇವಾ ನಿವೃತ್ತಿ ಮತ್ತು ಪದೋನ್ನತಿ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸದಾ ಹಸನ್ಮುಖೀ ಬಸಲಿಂಗಯ್ಯನವರಿಗೆ ಇನ್ನೇನು ಹಿರಿಯ ರಕ್ಷಕ ಹುದ್ದೆಯಿಂದ ನಿವೃತ್ತಿ ಹೊಂದುತ್ತಾರೆ ಎನ್ನುವ ಕೆಲವೇ ಕ್ಷಣದಲ್ಲಿ ಸರಕಾರ ಪಿಎಸ್‌ಐ ಹುದ್ದೆಗೆ ಪದೋನ್ನತ್ತಿ ನೀಡಿ ಆದೇಶಿಸಿರುವುದು ಅವರಿಗೆ ನೀಡಿದ ಪದೋನ್ನತಿ ಉಡುಗೊರೆಯೆಂತಲೇ ಹೇಳಬೇಕು ಎಂದು ಪ್ರಶಂಸಿಸಿದರು.

ಅಧೀಕ್ಷಕರ ಹುದ್ದೆಗೆ ಪದೋನ್ನತಿ ಹೊಂದಿರುವ ಸಂಜಯಕುಮಾರ ಗ್ಲ್ಯಾಡಸನ್‌, ಇಂದೂಮತಿ ಹಾಗೂ ಅದೇ ಹುದ್ದೆಗೆ ಪದೋನ್ನತಿ ಹೊಂದಿದ್ದರೂ ಅದನ್ನು ನಿರಾಕರಿಸಿರುವ ಮಹ್ಮದ್‌ ಇಸ್ಲಾಯಿಲ್‌ ಇನಾಮದಾರಗೆ ಸತ್ಕಾರ ನೀಡಿ ಬೀಳ್ಕೊಡಲಾಯಿತು. ಅಬಕಾರಿ ಅಧೀಕ್ಷಕ ಸಂಗನಗೌಡ ಪಾಟೀಲ ಮಾತನಾಡಿದರು. ಅಬಕಾರಿ ನಿರೀಕ್ಷಕರಾದ ಬಾಲಕೃಷ್ಣ ಮದುಕಣ್ಣ, ಗೋಪಾಲ ಪಂಡಿತ, ವನಿತಾ ಸಿತಾಳೆ, ಕಚೇರಿ ಅಧೀಕ್ಷಕ ಸಂಜಯಸಿಂಗ್‌, ಸೈಯ್ಯದ್‌ ನಜರೊದ್ದೀನ್‌, ಉಮೇಶ್‌ ಷನ್ಮುಖ, ಸಂತೋಷ ಕಡಿಮನಿ, ಶರಣು ಮೋತಕಪಲ್ಲಿ ಸೇರಿದಂತೆ ಹಲವರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಅಬಕಾರಿ ನಿರೀಕ್ಷಕ ವಿಠಲ ವಾಲಿ ನಿರೂಪಿಸಿದರು.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.