ಕೊಟ್ಟೂರಲ್ಲಿ ಹೆಚ್ಚಿದ ಮರಳು ಸಾಗಾಣಿಕೆ ದಂಧೆ

ಕ್ವಾರಂಟೈನ್‌ನಲ್ಲಿ ಪೊಲೀಸರು; ಲಾಭ ಪಡೆದ ದಂಧೆಕೋರರು ವಿಶೇಷ ಪೊಲೀಸ್‌ ತಂಡ ನಿಯೋಜನೆಗೆ ಒತ್ತಾಯ

Team Udayavani, Jun 4, 2020, 4:58 PM IST

04-June-28

ಕೊಟ್ಟೂರು: ಮರೂರು ಹಳ್ಳದ ಪಕ್ಕದ ಪ್ರದೇಶದ ಮರಳನ್ನು ಕಳ್ಳ ಸಾಗಾಣಿಕೆ ಮಾಡಿರುವುದು

ಕೊಟ್ಟೂರು: ಕೋವಿಡ್ ಭೀತಿಯಿಂದ ಕೊಟ್ಟೂರು ಠಾಣೆ ಪೊಲೀಸರು ಕ್ವಾರಂಟೈನ್‌ ನಲ್ಲಿದ್ದು ಮರಳು ದಂಧೆಕೋರರು ಇದನ್ನೇ ಲಾಭವಾಗಿಸಿಕೊಂಡು ಮರಳು ಎಗ್ಗಿಲ್ಲದೆ ಮರಳು ಸಾಗಾಣಿಕೆ ನಡೆಸಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಪಟ್ಟಣದ ಬಿಕ್ಕಿಮರಡಿ ದುರ್ಗಾಂಬ ದೇವಾಲಯದ ಹಿಂಭಾಗದಲ್ಲಿ ನಾಲ್ಕೈದು ಟ್ರ್ಯಾಕ್ಟರ್‌ಗಳು ರಾಜಾರೋಷವಾಗಿ ಬುಧವಾರ ಗ್ರಾವಲ್‌ ಸಾಗಾಣಿಕೆಯಲ್ಲಿ ತೊಡಗಿದ್ದವು. ಕೊಟ್ಟೂರು ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೇದೆಯೊಬ್ಬರಿಗೆ ಕೋವಿಡ್  ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಠಾಣೆಯ ಎಲ್ಲ ಸಿಬ್ಬಂದಿ ಕ್ವಾರಂಟೈನ್‌ನಲ್ಲಿದ್ದಾರೆ. ಹೀಗಾಗಿ ಬೇರೆ ಠಾಣೆಯಿಂದ ಈ ಠಾಣೆಗೆ ಕರ್ತವ್ಯಕ್ಕೆ ಪೊಲೀಸರನ್ನು ನಿಯೋಜಿಸಲಾಗಿದೆ. ಆದರೆ ಮರಳು ದಂಧೆಕೋರರು ಇದನ್ನೇ ಸದುಪಯೋಗ ಪಡಿಸಿಕೊಂಡು ತಮ್ಮ ಅಕ್ರಮ ಮುಂದುವರಿಸಿದ್ದಾರೆ. ತಾತ್ಕಾಲಿಕವಾಗಿ ಡ್ನೂಟಿಗೆ ಹಾಜರಾದ ಪೊಲೀಸರು ತಮ್ಮನ್ನು ಏನೂ ಮಾಡಲಾರರು ಎಂಬ ಧೈರ್ಯದಲ್ಲಿ ತಮ್ಮ ಧಂಧೆ ಮುಂದುವರಿಸಿದ್ದಾರೆ.

ಕೂಡ್ಲಿಗಿ, ಶಿರಬಿ, ಚಪ್ಪರದಹಳ್ಳಿ, ಹ್ಯಾಳ್ಯಾ, ಮರೂರು, ರಾಂಪುರ ಮಾರ್ಗದಲ್ಲಿನ ಹಳ್ಳಗಳ ಹೊಲಗಳಿಂದ ರಾತ್ರಿಯಿಂದ ಬೆಳಗಾಗುವ ತನಕ ಮರಳು ಕಳ್ಳಸಾಗಾಣಿಕೆ ನಡೆಯುತ್ತಿದೆ. ಪೊಲೀಸರು ಮರಳು ಕಳ್ಳಸಾಗಾಣಿಕೆ ಮಾಡುವ ಅನೇಕ ಟ್ರ್ಯಾಕ್ಟರ್‌ಗಳನ್ನು ಸೀಜ್‌ ಮಾಡಿರುವುದರಿಂದ ಈಗ ನಂಬರ್‌ ಪ್ಲೇಟ್‌ ಇಲ್ಲದ ಟ್ರ್ಯಾಕ್ಟರ್‌ಗಳು ಮರಳು ಸಾಗಾಣಿಕೆ ಮಾಡುತ್ತಿವೆ. ಮರಳು ಕಳ್ಳ ಸಾಗಾಣಿಕೆ ದಂಧೆಗೆ ಕಡಿವಾಣ ಹಾಕಲು ಹಗಲು ರಾತ್ರಿ ಶ್ರಮಿಸುತ್ತಿದ್ದ ಪಿಎಸ್‌ಐ ಎ. ಕಾಳಿಂಗ ಈಗ ಕ್ವಾರಂಟೈನ್‌ನಲ್ಲಿರುವುದು ಹಾಗೂ ಸಿಪಿಐ ಒಬ್ಬರೇ ಎಲ್ಲವನ್ನೂ ನಿಭಾಯಿಸಬೇಕಾಗಿರುವ ಅನಿವಾರ್ಯತೆ ಎದುರಾಗಿದೆ. ಇದು ದಂಧೆ ಹೆಚ್ಚಾಗಲು ಕಾರಣವಾಗಿದೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೊಟ್ಟೂರು ಭಾಗದಲ್ಲಿ ಮರಳು ಕಳ್ಳ ಸಾಗಾಣಿಕೆಗೆ ಕಡಿವಾಣ ಹಾಕಲು ವಿಶೇಷ ಪೊಲೀಸ್‌ ತಂಡವನ್ನು ಕರ್ತವ್ಯಕ್ಕೆ ನಿಯೋಜಿಸಬೇಕಿದೆ ಎಂದು ಸಾರ್ವಜನಿಕರ ಒತ್ತಾಯಿಸಿದ್ದಾರೆ.

ಪೊಲೀಸರು ಕ್ವಾರೈಂಟನ್‌ ನಲ್ಲಿರುವುದು ಕಳ್ಳರಿಗೆ ಆಟವಾಗಿದೆ. ಅಂತರ್ಜಲ ಹೆಚ್ಚಿಸಲು ಪಟ್ಟಣಕ್ಕೆ ಇರುವ ಕೆರೆ ಇದು ಒಂದೇ. ಆದರೆ ಅದರಲ್ಲಿ ಮರಳು ಕಳ್ಳಸಾಗಾಣಿಕೆಯಾಗುತ್ತಿರುವುದು ದುರಂತ. ಪೊಲೀಸ್‌ ಗಸ್ತು ತಿರುಗಿ ಇಂಥ ಕೃತ್ಯಗಳಿಗೆ ಕಡಿವಾಣ ಹಾಕುತ್ತಿದ್ದರು. ಆದರೆ ಈ ಕೋವಿಡ್ ಭೀತಿಯಿಂದಾಗಿ ಎಲ್ಲವೂ ನಿಂತುಹೋದ ಹಿನ್ನೆಲೆಯಲ್ಲಿ ಕಳ್ಳರ ಕಾಟ ಜೋರಾಗಿದೆ.
ಕೊಟ್ರೇಶ್‌,
ಗ್ರಾಮಸ್ಥ ಕೊಟ್ಟೂರು

ಇಂಥ ಕಳ್ಳ ಸಾಗಾಣಿಕೆ ಮಾಡುವವರು ಯಾರೇ ಆಗಲಿ ಕೂಡಲೇ ಪರಿಶೀಲಿಸಿ ಕಳ್ಳ ಸಾಗಾಣಿಕೆಗೆ ಕಡಿವಾಣ ಹಾಕುತ್ತೇವೆ. ಇಡೀ ಊರೇ ಕೋವಿಡ್ ಭೀತಿಯಲ್ಲಿರುವಾಗ ಇಂಥ ಕೃತ್ಯಗಳು ಮುಂದುವರಿಯದಂತೆ ಕ್ರಮ ಕೈಗೊಳ್ಳುತ್ತೇವೆ.
ರವೀಂದ್ರ ಕುರುಬಗಟ್ಟಿ,
ಸಿಪಿಐ, ಕೊಟ್ಟೂರು

ಎಂ. ರವಿಕುಮಾರ

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.