ಜಗ್ಗೇಶ್‌ ಹೇಳಿದ ಮೇಕಪ್‌ ಹಿಂದಿನ ಸತ್ಯ

ಇಂದು ಬಿಲ್ಡಪ್‌ ಕೊಟ್ಟವನಿಗೆ ಮಣೆ...

Team Udayavani, Jun 5, 2020, 4:11 AM IST

jaggj-story

ನಟ ಜಗ್ಗೇಶ್‌ ಮೇಕಪ್‌ ಎಂಬ ಸಿನಿಮಾ ಮಾಡಿರೋದು ನಿಮಗೆ ಗೊತ್ತೇ ಇದೆ. ಆ ಸಿನಿಮಾದಲ್ಲಿ ನಟಿಸುವ ಜೊತೆಗೆ ನಿರ್ಮಾಣದ ಜವಾಬ್ದಾರಿ ಕೂಡಾ ವಹಿಸಿ ಕೊಂಡಿ ದ್ದರು ಜಗ್ಗೇಶ್‌. ಆದರೆ, ಆ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಲಿಲ್ಲ. ಆ ಚಿತ್ರವನ್ನು ಜಗ್ಗೇಶ್‌ ಆ ಕಾಲಕ್ಕೆ ಅದ್ಧೂರಿ  ಯಾಗಿಯೇ ನಿರ್ಮಿಸಿದ್ದರು. ಆದರೆ ಚಿತ್ರ ಹಿಟ್‌ ಆಗದ ಪರಿಣಾಮ ಅವತಿಗೆ 75ಲಕ್ಷ ರೂ.ನಷ್ಟವಾಯಿ ತಂತೆ. ಆ ನಷ್ಟ ಭರಿಸಲು ಜಗ್ಗೇಶ್‌ ತಮ್ಮ ಮನೆಯನ್ನು ಮಾರಿದರಂತೆ. ಆ ಮನೆ ಈಗ 35  ಕೋಟಿ ರೂ. ಬೆಲೆ ಬಾಳುತ್ತಂತೆ.

ಆ ಮನೆಯನ್ನುಕೊಂಡ ಅವರ ಸ್ನೇಹಿತನಿಗೆ ಈಗ 16 ಲಕ್ಷ ಬಾಡಿಗೆ ಬರುತ್ತಿದೆಯಂತೆ. ತಮ್ಮ ಪ್ರತಿಭೆಯನ್ನು ಹೊರ ರಾಜ್ಯಗಳಿಗೂ ಪಸರಿಸ ಬೇಕೆಂಬ ಉದ್ದೇಶದಿಂದ ಜಗ್ಗೇಶ್‌ ಈ ಸಿನಿಮಾ ನಿರ್ಮಿಸಿದರಂತೆ.  ಈ ಚಿತ್ರದಲ್ಲಿ ಅವರ ದೊಡ್ಡಮ್ಮನ ಪಾತ್ರ ಸಖತ್‌ ಹಿಟ್‌ ಆಗಿತ್ತು. ಆದರೆ ಚಿತ್ರಮಂದಿರದಲ್ಲಿ ಮಾತ್ರ ಆ ಚಿತ್ರ ಓಡಲಿಲ್ಲ. ಜಗ್ಗೇಶ್‌ ಆ ಚಿತ್ರದಿಂದ ಕಳೆದು  ಕೊಂಡದ್ದನ್ನು ಅದೇ ವರ್ಷ ಪಡೆದರಂತೆ. ಯಾರಧ್ದೋ ದುಡ್ಡು ಯಲ್ಲಮ್ಮನ ಜಾತ್ರೆ,  ಕಾಸಿದ್ದವನೇ ಬಾಸ್‌ ಚಿತ್ರಗಳು ವಾಪಾಸ್‌ ಕೊಟ್ಟವಂತೆ.

ಬಿಲ್ಡಪ್‌ ಬಗ್ಗೆ ಬೇಸರ: ಇನ್ನು ಜಗ್ಗೇಶ್‌ ಬಿಲ್ಡಪ್‌ ಮೂಲಕ ಜನಪ್ರಿಯತೆ ಗಳಿಸಲು ಮುಂದಾಗಿರುವ ಕೆಲವರ ಬಗ್ಗೆಯೂ ಬೇಸರ ವ್ಯಕ್ತಪಡಿಸಿದ್ದಾರೆ. ಸರಣಿ ಟ್ವೀಟ್‌ಗಳ ಮೂಲಕ ಬಿಲ್ಡಪ್‌ ಬಗ್ಗೆ ಬೇಸರ ತೋಡಿಕೊಂಡಿದ್ದಾರೆ. ಅವರು ಮಾಡಿರುವ ಟ್ವೀಟ್‌ಗಳು ಈ ರೀತಿ ಇವೆ… ಎಂಥ ಬಿಲ್ಡಪ್‌ ಕಾಲವಿದು! ಗನ್‌ ಮ್ಯಾನ್‌, ಬೌನ್ಸರ್ ಇದ್ದವನ ಒಪ್ಪಿ ಯುಗೆ ಯುಗೆ ಅಂತೆ! ಎಲ್ಲಾ ಇದ್ದು ಸಾಮಾನ್ಯನಂತೆ ಬದುಕುವವ  ಎಲ್ಲು ಸಲ್ಲದ ಸಾಮಾನ್ಯನಂತೆ! ವೈ? ವಾಕರಿಕೆ ಬರುತ್ತಿದೆ ಇತ್ತೀಚಿನ ನಡಾವಳಿ ಕಂಡು! ತುಂಬಿದ ಕೊಡ ತುಳು ಕೋಲ್ಲಾ!

ಅರ್ಧ ತುಂಬಿದ ಕೊಡವೆ ಶಬ್ದ ಜಾಸ್ತಿ! ಬಿಲ್ಡಪ್‌ನಿಂದ ಅಳೆಯದಿರಿ ಸಾಧನೆ!ಎಲ್ಲ ಬಿಲ್ಡಪ್‌ ಕೊಟ್ಟು ಬೋರ್‌  ಆಗಿದೆ! ಎಂಥ ಕಾಲಘಟ್ಟ ಇಂದು! ರಾಜ್‌, ವಿಷ್ಣು, ಅಂಬಿ, ಪ್ರಭಾಕರ್‌, ಶಂಕರ್‌ ಜಮಾನ ಕಂಡವರು ನಾವು!ಇಂದು ಜಾಲ ತಾಣ   ಕುಬೇರನ ಬಿಲ್ಡಪ್‌ಗ್ಳಿಗೆ ಜೈ ಅನ್ನಬೇಕೇಕಂತೆ! ಅಂದರೆ ಗ್ರೇಟ್‌ ಇಲ್ಲಾಂದ್ರೆ ಚಿತ್ರಾನ್ನವಂತೆ! ಕರ್ಮವೇ ಇದನ್ನ ಮೀರಿ ಬೆಳೆದ  ಸಂತತಿ ನಾವು!  ಇಂದು ಹುಟ್ಟು ಸಾವು ಬರಿ ಜಾಲತಾಣದಲ್ಲೆ ನಿರ್ಧಾರ ಮಾಡದಿರಿ… ಅದಮೀರಿ ಬೆಳೆದ ಸಂತತಿ ಯವರು ನಾವು! ನಾವು ನೋ ಬಿಲ್ಡಪ್‌!

ಬಿಲ್ಡಪ್‌ ಜಮಾನ ನೋಡಿ ಬೋರ್‌ ಆಗಿದೆ ಸಹೋದರಿ! ಕೊರೋನ ಮನುಜನ್ಮ  ಜಾಲಾಡಿಸಿ ರುಬ್ಬಿದರು ಎಚ್ಚರ ಆಗುತ್ತಿಲ್ಲಾ ಮನುಜನ್ಮ! ಹೇಗೆ ಅರಿವಾಗುವುದೋ ಕ್ಷಣಿಕ ಸುಖಕದ ಮನುಜನಿಗೆ ನಾ ಕಾಣೆ ದೇವರಾಣೆ.. ಎಂದು ಟ್ವೀಟ್‌ ಮಾಡಿದ್ದಾರೆ. ಸದ್ಯ ಜಗ್ಗೇಶ್‌ ಅಭಿನಯದ ತೋತಾಪುರಿ ಚಿತ್ರ ಬಿಡುಗಡೆಯ ಹಂತಕ್ಕೆ  ಬಂದಿದ್ದು, ಎರಡು ಭಾಗಗಳಲ್ಲಿ ಚಿತ್ರ ತೆರೆಕಾಣಲಿದೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.