ಜಟ್ಟ ಗಿರಿರಾಜ್‌ ಚಿತ್ರದಲ್ಲಿ ರವಿಚಂದ್ರನ್‌


Team Udayavani, Jun 5, 2020, 4:18 AM IST

new jataa

ರವಿಚಂದ್ರನ್‌ ಅವರ ಹೊಸ ಸಿನಿಮಾದ ಕುರಿತಾದ ಮತ್ತೂಂದು ಸುದ್ದಿ ಹೊರಬಿದ್ದಿದೆ. ಅದೇನೆಂದರೆ ಜಟ್ಟ ಗಿರಿರಾಜ್‌ ನಿರ್ದೇಶನದಲ್ಲಿ ರವಿಚಂದ್ರನ್‌ ಅವರು ನಟಿಸಲಿದ್ದಾರಂತೆ. ಈಗಾ ಗಲೇ ಮಾತುಕತೆ ಕೂಡಾ ಮುಗಿದು ಹೋಗಿದೆ. ಇದು ಹೊಸ ಬಗೆಯ ಕಥೆಯಾಗಿದ್ದು, ರವಿ ಚಂದ್ರನ್‌ ಈ ಚಿತ್ರದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಇದು 1857ರ ಮೊದಲ ಸ್ವಾತಂತ್ರ್ಯ ಸಂಗ್ರಾಮದ ನಂತರದ ಕಾಲಘಟ್ಟದಲ್ಲಿ ನಡೆಯುವ ಕಥೆಯಂತೆ.

ಹಾಗಾಗಿ ಈ ಚಿತ್ರದ  ಕುರಿತು ಸಾಕಷ್ಟು ರೀಸರ್ಚ್‌ ಮಾಡುವ ಅಗತ್ಯವಿದೆ ಯಂತೆ. ಸದ್ಯ ಮಾತುಕತೆ ಅಂತಿಮವಾಗಿದ್ದು, ಸಿನಿಮಾ ಯಾವಾಗ ಶುರುವಾಗುತ್ತದೆ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಈ ನಡುವೆಯೇ ರವಿಚಂದ್ರನ್‌ ಅವರ ಪುತ್ರನ  ಸಿನಿಮಾವನ್ನು ನಿರ್ದೇಶನ ಮಾಡುವ ಬಗ್ಗೆ ಸೂಚನೆ ನೀಡಿದ್ದಾರೆ. ನಟ-ನಿರ್ದೇಶಕ-ನಿರ್ಮಾಪಕ, ಅಭಿಮಾನಿಗಳ ಕ್ರೇಜಿ ಸ್ಟಾರ್‌ ತಮ್ಮ ಪುತ್ರನಿಗಾಗಿ ಸ್ಕ್ರಿಪ್ಟ್ನ ತಯಾರಿ ನಡೆಸಲು ಲಾಕ್‌ಡೌನ್‌ ಸಮಯವನ್ನು  ಬಳಸಿಕೊಂಡಿದ್ದಾರೆ.

ಈ  ಚಿತ್ರದಲ್ಲಿ ರವಿಚಂದ್ರನ ಜತೆಗೆ ಅವರ ಎರಡನೇ ಮಗನಾದ ವಿಕ್ರಂ ರವಿಚಂದ್ರನ್‌ ತೆರೆಯ ಮೇಲೆ  ಕಾಣಿಸಲಿದ್ದಾರೆ. ಲಾಕ್‌ಡೌನ್‌ ಸಮಯದಲ್ಲಿ ಎಡಿಟ್‌ ಡೆಸ್ಕ್ನಲ್ಲಿ ನಿರತರಾಗಿರುವ ಹಿರಿಯ ನಟ ಚಿತ್ರಕಥೆಯ ಬಗ್ಗೆ ಸುಳಿವು ನೀಡಿಲ್ಲ. ನಾನು ರವಿ  ಬೋಪಣ್ಣ ಯೋಜನೆಯಲ್ಲಿ ಕೆಲಸ ಮಾಡು ತ್ತಿದ್ದೇನೆ ಮತ್ತು ಈ ನಡುವೆ ಮೂರು ಸ್ಕ್ರಿಪ್ಟ್ಗಳನ್ನು ಪೂರ್ಣಗೊಳಿಸಿದೆ.  ಒಂದು ಚಿತ್ರದಲ್ಲಿ ತಂದೆ ಮತ್ತು ಮಗ ಒಟ್ಟಿಗೆ ಸೇರಲಿದ್ದೇವೆ.

ನಾನು ಹಾಗೂ ವಿಕ್ರಮ್‌ ಆ ಚಿತ್ರದಲ್ಲಿ ಒಟ್ಟಾಗಿ  ಕಾಣಿಸಿಕೊಳ್ಳುತ್ತಿದ್ದು ಚಿತ್ರ ನಿರ್ದೇಶನ ನನ್ನದೇ ಆಗಿರಲಿದೆ ಎಂದಿದ್ದಾರೆ. “ಇದು ನನ್ನ ಕಡೆಯಿಂದ ಇನ್ನೊಂದು ವಿಶಿಷ್ಟ ಪ್ರಯತ್ನ ವಾಗಿದೆ. ವಿನೂತನ ಚಿತ್ರಕಥೆಯನ್ನಿದು ಹೊಂದಿರಲಿದೆ. ರಾಜ್ಯವು ಲಾಕ್‌ ಡೌನ್‌ ನಿಂದ ಹೊರಬಂದ  ನಂತರ ನಾನು ಯೋಜನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸುತ್ತೇನೆ” ಎಂದು ರವಿಚಂದ್ರನ್‌ ಹೇಳಿದ್ದಾರೆ.

ಟಾಪ್ ನ್ಯೂಸ್

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

1-raisi

Iran ತೀವ್ರಗಾಮಿ ಅಧ್ಯಕ್ಷ ಕಟ್ಟರ್‌ ಸಂಪ್ರದಾಯವಾದಿ ರೈಸಿ ಸಾವಿನ ಸುತ್ತ ನಾನಾ ಕತೆ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.