ಮಾನಸಿಕ ಅಸ್ವಸ್ಥರ ಸೇವೆ ದೇವರ ಸೇವೆ


Team Udayavani, Jun 5, 2020, 5:25 AM IST

manasika

ಮಂಡ್ಯ: ಸಾಮಾಜಿಕ ಮತ್ತು ಕೌಟುಂಬಿಕ ನಿರ್ಲಕ್ಷ್ಯದಿಂದ ಮಾನಸಿಕ ಅಸ್ವಸ್ಥರನ್ನು ಉಪಚರಿಸುವುದು ದೇವರ ಸೇವೆಗೆ ಸಮಾನ ಎಂದು ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಕೆ.ಪಿ.ಅಶ್ವತ್ಥ್ ಹೇಳಿದರು.

ತಾಲೂಕಿನ  ಕೋಣನಹಳ್ಳಿ ಎಂ.ಜಿ.ಬಡಾವಣೆಯಲ್ಲಿನ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರ, ಮಾನಸಧಾರಾ ವತಿಯಿಂದ 5ನೇ ವಾರ್ಷಿಕೋತ್ಸವದ ಅಂಗವಾಗಿ ಮಾನಸಿಕ ಅಸ್ವಸ್ಥರು ಮತ್ತು ಅವರ ಕುಟುಂಬದ ಸದಸ್ಯರಿಗೆ ಆಹಾರ ಕಿಟ್‌ ವಿತರಿಸಿ  ಮಾತನಾಡಿದರು, ಆರೋಗ್ಯ ಕ್ಷೇತ್ರದ ಸೇವೆ ಮಹತ್ವದ್ದಾಗಿದ್ದು, ಕೊರೊನಾ ವಿರುದ್ಧದ ಸಮರ ಇದಕ್ಕೆ ಸಾಕ್ಷಿಯಾಗಿದೆ. ನಮ್ಮ ದುಡಿಮೆಗೆ ಸಂಬಳ ಮತ್ತು ಪುಣ್ಯ ಎರಡೂ ಸಿಗುತ್ತದೆ. ಆದ್ದರಿಂದ ಆರೋಗ್ಯ ಕ್ಷೇತ್ರ ದಲ್ಲಿ ಕಾಯಕನಿಷ್ಠೆ ಇರಬೇಕು ಎಂದು  ಪ್ರತಿಪಾದಿಸಿದರು.

ನೂರಾರು ಅಸ್ವಸ್ಥರಿಗೆ ನೆರವು: ಮಾನಸಧಾರ ಸೇವಾ ಸಾಧನೆಯನ್ನು ಪ್ರಶಂಶಿಸುತ್ತಾ, 5 ವರ್ಷಗಳಿಂದ ಈ ಸಂಸ್ಥೆ ನೂರಾರು ಅಸ್ವಸ್ಥರಿಗೆ ನೆರವಾಗಿದೆ. ಅವರಿಗೆ ಸ್ವಯಂ ಉದ್ಯೋಗದ ಮೂಲಕ ಬದುಕನ್ನು ಕಟ್ಟಿಕೊಡುವ  ಕೆಲಸವನ್ನು ಮಾಡಿಕೊಂಡು ಬಂದಿದೆ. ರಾಜ್ಯದಲ್ಲೇ ಮೊದಲ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿ ಎಂದರು. ಮಾನಸಧಾರ ಮತ್ತು ಸೆಂಟ್‌ಥಾಮಸ್‌ ಮಿಷನ್‌ ಸೊಸೈಟಿ ನಿರ್ದೇಶಕ ಜೋಷ್‌ಕುಟ್ಟಿ ಮಾತನಾಡಿ,  ಮಾನಸಿಕ ಅಸ್ವಸ್ಥರ ಬದುಕಿಗೆ ಸ್ಪಂದಿಸುವ ಅವರಲ್ಲಿ ಆತ್ಮವಿಶ್ವಾಸವನ್ನು ಮೂಡಿಸುವ ಉದ್ದೇಶದಿಂದ ಈ ಸಂಸ್ಥೆ ಆರಂಭಗೊಂಡಿದೆ.

ಈಗ ಹಲವು ಜನರಿಗೆ ನೆರವಾಗಿದ್ದೇವೆ. ಲಾಕ್‌ಡೌನ್‌ನಿಂದ ಉಂಟಾಗಿರುವ ಸಂಕಷ್ಟ ನಿವಾರಣೆಗಾಗಿ ನಿರಂತರ ಆಹಾರ ಕಿಟ್‌  ವಿತರಿಸಿದ್ದೇವೆ ಎಂದರು. ಡಿ. ದೇವರಾಜ ಅಸರು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್‌. ಸಂದೇಶ್‌, ಸೆಂಟ್‌ಥಾಮಸ್‌ ಸೊಸೈಟಿ ಅಧ್ಯಕ್ಷ ಜೋಸೆಫ್‌, ಆಶಾ ಸದನ ನಿರ್ದೇಶಕರಾದ ಸೋಜನ್‌ ಸ್ಯಾಲೀಸ್‌ ಸುಹೇಲ್‌, ಮುಖಂಡ  ಸಿ.ಸಿದ್ಧಶೆಟ್ಟಿ, ಆರೋಗ್ಯ ಇಲಾಖೆಯ ರಾಘವೇಂದ್ರ, ಗೋವಿಂದರಾಜು ಇದ್ದರು.

ಟಾಪ್ ನ್ಯೂಸ್

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.