ಕೋವಿಡ್‌ 19 ತಡೆಗೆ ಪೊಲೀಸರ ಹೊಸ ಡ್ರೆಸ್‌ ಕೋಡ್‌


Team Udayavani, Jun 5, 2020, 5:48 AM IST

rohini police

ಬೆಂಗಳೂರು: ಸಾರ್ವಜನಿಕರ ನಿರಂತರ ಸಂಪರ್ಕದಿಂದ ಪೊಲೀಸರಲ್ಲೂ ಸೋಂಕು ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ನಗರದ ದಕ್ಷಿಣ ವಿಭಾಗ ಪೊಲೀಸರು ಕೋವಿಡ್‌ 19ಗೆ ತಡೆಯೊಡ್ಡಲು “ನೂತನ ವಸ್ತ್ರ ಸಂಹಿತೆ’ ಜಾರಿ ಮಾಡಿಕೊಂಡಿದ್ದಾರೆ. ಸಾರ್ವಜನಿಕರ ಸಂಪರ್ಕ, ದೂರುಗಳ ಸ್ವೀಕಾರ, ಅಪರಾಧ ಪ್ರಕರಣಗಳಲ್ಲಿ ಆರೋಪಿಗಳ ಬಂಧನ ಸೇರಿ ಹಲವು ಕಾರ್ಯಗಳಿಂದ ಸೋಂಕು ತಡೆಯಲು ಹೊಸ ಡ್ರೆಸ್‌ ಕೋಡ್‌ಗೆ ಪೊಲೀಸ್‌ ಇಲಾಖೆ  ಮೊರೆ ಹೋಗಿದೆ.

ಪಿಪಿಇ ಕಿಟ್‌ ಮಾದರಿಯನ್ನು ಹೋಲುವ ಈ ಉಡುಪು ಕೋವಿಡ್‌ 19 ಸೋಂಕು ತಡೆಗೆ ರಕ್ಷಣಾ ಕವಚದಂತೆ ಸಿದಪಡಿಸಲಾಗಿದೆ. ಟೋಪಿ ಸಹಿತ ಜಾಕೆಟ್‌, ಕೈಗಳಿಗೆ ಹ್ಯಾಂಡ್‌ ಗ್ಲೌಸ್‌ ಹಾಗೂ ಮುಖಕ್ಕೆ ವೀಜರ್‌ ಸಹ ನೀಡಲಾಗಿದೆ. ಈಗ ಸಿಬ್ಬಂದಿಗೆ ನೀಡಲಾಗಿರುವ ಜಾಕೆಟ್‌ ಮರುಬಳಕೆ ಮಾಡಬಹುದಾಗಿದ್ದು, ಬಿಸಿಲಿನಿಂದಲೂ ಸಂರಕ್ಷಿಸಿಕೊಳ್ಳಬಹುದು. ಬೇಸಿಗೆ  ಯಲ್ಲೂ ಧರಿಸಲು ಯೋಗ್ಯವಾಗಿದೆ ಎಂದು ಪೊಲೀಸರು ತಿಳಿಸುತ್ತಾರೆ.

ಅಗತ್ಯ  ಸಂದರ್ಭದಲ್ಲಿ ಬಳಕೆ: ಕೋವಿಡ್‌ 19 ತಡೆಗೆ ಸಿದಟಛಿಪಡಿಸಲಾಗಿರುವ ಹೊಸ ಮಾದರಿಯ ಜಾಕೆಟ್‌ ಹಾಗೂ ಮತ್ತಿತರ ಪರಿಕರಗಳನ್ನು ವಿಭಾಗದ ಪ್ರತಿ ಠಾಣೆಗೆ ಹತ್ತರಂತೆ ನೀಡಲಾಗಿದೆ. ಈ ಉಡುಪು ಆರೋಪಿಗಳ ಬಂಧನ ಕಾರ್ಯ,  ವಿಚಾರಣೆ ನಡೆಸುವ ಸಿಬ್ಬಂದಿ, ಸದಾ ಜನ ಸಂಪರ್ಕದಲ್ಲಿರುವ ಸಿಬ್ಬಂದಿಗೆ ಆದ್ಯತೆಯಾಗಿ ನೀಡಲಾಗುತ್ತಿದೆ ಹಾಗೂ ಅಗತ್ಯ ಸಂದರ್ಭಗಳಲ್ಲಿ ಬಳಸಲಾ ಗುತ್ತದೆ. ಮುಂದಿನ ದಿನಗಳಲ್ಲಿ ಎಲ್ಲ ಸಿಬ್ಬಂದಿಗಳಿಗೂ ನೀಡಲು ನಿರ್ಧರಿಸಲಾಗಿದೆ.

ಸೋಂಕು ಸಿಬ್ಬಂದಿಗೆ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಹೊಸ ಮಾದರಿಯ ಡ್ರೆಸ್‌ ಕೋಡ್‌ ಸಿದಪಡಿಸಲಾಗಿದೆ. ಸಿಬ್ಬಂದಿಯ ಆರೋಗ್ಯದ ದೃಷ್ಟಿಯಿಂದ ಕೆಲವು ಕ್ರಮಗಳನ್ನು ಕೈಗೊಳ್ಳಲಾಗಿದೆ.
-ಡಾ. ರೋಹಿಣಿ ಕಟೋಚ್‌ ಸೆಪಟ್‌, ದಕ್ಷಿಣ ವಿಭಾಗದ ಡಿಸಿಪಿ

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.