ಜಿಲ್ಲೆಯಲ್ಲಿ 6 ಲಕ್ಷ ಸಸಿ ನೆಡುವ ಗುರಿ


Team Udayavani, Jun 5, 2020, 7:09 AM IST

jill-6laksha

ದೇವನಹಳ್ಳಿ: ಜಿಲ್ಲೆಯಲ್ಲಿ ಪರಿಸರ ರಕ್ಷಣೆ ಹಾಗೂ ಅರಣ್ಯ ಹೆಚ್ಚಿಸಲು ಪ್ರಸಕ್ತ ಸಾಲಿನಲ್ಲಿ ವಿವಿಧ ಜಾತಿಯ 6 ಲಕ್ಷ ಸಸಿ ನೆಡುವ ಗುರಿಯನ್ನು ಅರಣ್ಯ ಇಲಾಖೆ ರೂಪಿಸಿದೆ. ಅರಣ್ಯ ಇಲಾಖೆ ವಾರ್ಷಿಕ ಅರಣ್ಯಾಭಿವೃದ್ಧಿ ಯೋಜನೆ ಮತ್ತು  ಭವಿಷ್ಯದ ಅರಣ್ಯ ಯೋಜನೆ ಅಡಿಯಲ್ಲಿ ಒಟ್ಟು 735.33 ಎಕರೆಯಲ್ಲಿ 8, 12, 10 ಮತ್ತು 16, 14 ಮತ್ತು 20 ಅಡಿ ಎತ್ತರದ ಸಸಿ ಬೆಳೆಸಲಾಗಿದೆ.

ರೈತರಿಗೆ ರಿಯಾಯಿತಿ ದರದಲ್ಲಿ ವಿವಿಧ ಮೌಲ್ಯಯುತ ತಳಿಯ ಸಸಿಗಳನ್ನು ಅರಣ್ಯ ಕೃಷಿ  ಯೋಜನೆ ಅಡಿ ನೀಡಲು ಮುಂದಾಗಿದೆ. ಹೊಸ ಸಸಿಗಳಿಗೆ ಗುಣಿ ತೋಡುವ ಕಾರ್ಯ ನಡೆದಿದೆ. 4 ತಾಲೂಕು ಒಳಗೊಂಡಿರುವ ಜಿಲ್ಲೆಯಲ್ಲಿ ಪ್ರಸ್ತುತ 20,266 ಚ.ಕಿ.ಮೀ. ಪ್ರದೇಶವಿದ್ದು, ಈ ಪೈಕಿ ಒಟ್ಟು 18,642 ಹೆಕ್ಟೇರ್‌ನಲ್ಲಿ ಮೀಸಲು  ಪ್ರದೇಶವಿದೆ.

ಜಿಲ್ಲೆಯಲ್ಲಿ ಪ್ರಸ್ತುತ ಶೇ.08.03ರಷ್ಟು ಅರಣ್ಯ ಪ್ರದೇಶವನ್ನು ಮತ್ತಷ್ಟು ವಿಸ್ತರಿಸುವ ಇಲಾಖೆ ಚಿಂತನೆ ನಡೆಸಿದೆ. ಜಿಲ್ಲೆಯಲ್ಲಿ 2,175.66 ಹೆಕ್ಟೇರ್‌ ಸಾಮಾಜಿಕ ಅರಣ್ಯ ಪ್ರದೇಶ, 16,476.26 ಮೀಸಲು ಅರಣ್ಯ ಒಟ್ಟು 18,662  ಹೆಕ್ಟೇರ್‌ ಅರಣ್ಯ ವಿದ್ದರೂ 09 ಲಕ್ಷ ಜನ ಸಂಖ್ಯೆ ದಾಟಿರುವ ಜಿಲ್ಲೆಯಲ್ಲಿ ಸಮಾಂತರ ಅರಣ್ಯ ಪ್ರದೇಶ ಕನಿಷ್ಠ ಶೇ.22ರಷ್ಟು ಇರಬೇಕು.

ದೊಡ್ಡಬಳ್ಳಾಪುರ 7783.60 ಹೆಕ್ಟೇರ್‌,  ನೆಲಮಂಗಲ 3927.61 ಹೆಕ್ಟೇರ್‌, ಹೊಸಕೋಟೆ 3626.25  ಹೆಕ್ಟೇರ್‌ ಹೊರತು ಪಡಿಸಿದರೆ ದೇವನಹಳ್ಳಿ ತಾಲೂಕಿನಲ್ಲಿರುವ ಬೆಟ್ಟಕೋಟೆ 282.77, ಯತ್ತಿಗಾನಹಳ್ಳಿ 215.06, ಗಂಗಮುತ್ತನಹಳ್ಳಿ 65.95 ಒಟ್ಟು 564.33 ಹೆಕ್ಟೇರ್‌ ಅರಣ್ಯ ಪ್ರದೇಶ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ  ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಸ್ವಾಧೀನ ಪಡಿಸಿಕೊಂಡಿದೆ. ದೇವನಹಳ್ಳಿ ತಾ.ಅತೀ ಕಡಿಮೆ 3105.44 ಹೆಕ್ಟೇರ್‌ನಲ್ಲಿ ಮಾತ್ರವಿದೆ.

ರೈತರು, ಮುಂಗಾರಿನಲ್ಲಿ ತಮಗೆ ವಿತರಿಸುವ ಸಸಿ ನೆಟ್ಟು ಇಲಾಖೆಗೆ ಸಹಕರಿಸಬೇಕು. ಜತೆಗೆ ಜಿಲ್ಲೆಯಲ್ಲಿ ಅರಣ್ಯ ವ್ಯಾಪ್ತಿಯ ಖಾಲಿ ಜಾಗದಲ್ಲಿ ನೆಡುತೋಪು ಅಭಿವೃದ್ಧಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
-ಆಂಥೋನಿ ಮರಿಯಪ್ಪ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ

* ಎಸ್‌.ಮಹೇಶ್

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.