ಸ್ವ-ಇಚ್ಛೆಯಿಂದ ಪರಿಸರ ಉಳಿವಿಗೆ ಮುಂದಾಗಿ


Team Udayavani, Jun 5, 2020, 2:25 PM IST

ಸ್ವ-ಇಚ್ಛೆಯಿಂದ ಪರಿಸರ ಉಳಿವಿಗೆ ಮುಂದಾಗಿ

ಹಸುರೇ ಉಸಿರು, ಜೀವಿಗಳು ಬದುಕಬೇಕಾದರೆ ಗಾಳಿ ಅತಿ ಮುಖ್ಯ. ವಸತಿ, ಗಾಳಿ, ಆಹಾರ.. ಹೀಗೆ ಪ್ರತಿಯೊಂದು ಹಂತದಲ್ಲೂ ನಾವು ಪ್ರಕೃತಿಯ ದಾಸರೇ. ನಮ್ಮ ಸ್ವಾರ್ಥಕ್ಕಾಗಿ ಪ್ರಕೃತಿಯನ್ನು ನಾನಾ ರೀತಿಯಲ್ಲಿ ಉಪಯೋಗಿಸಿಕೊಳ್ಳುತ್ತೇವೆ. ಪ್ರಕೃತಿ ಮಾತೆಯ ಮೇಲೆ ಮಿತಿ ಮೀರಿದ ಅನಾಚಾರಗಳನ್ನು ಎಸಗುತ್ತೇವೆ. ಒಂದೆಡೆ ಪ್ರಕೃತಿಯ ಸಂರಕ್ಷಣೆಯ ಜಪ, ಇನ್ನೊಂದೆಡೆ ಪ್ರಕೃತಿಯ ವಿನಾಶ ನಿರಂತರವಾಗಿ ನಮ್ಮಿಂದಲೇ ನಡೆಯುತ್ತಿದೆ.

ಬುದ್ಧಿವಂತ ಮಾನವರೇ ಪರಿಸರವನ್ನು ನಾಶಗೈಯ್ಯುತ್ತಿರುವುದು ವಿಷಾದನೀಯ. ವರ್ಷಕ್ಕೊಮ್ಮೆ ಬರುವ ವನಮಹೋತ್ಸವ ಕಾರ್ಯಕ್ರಮದಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪರಿಸರ ಪ್ರೇಮದ ಬಗೆಗೆ ಒಂದಷ್ಟು ಭಾಷಣಗಳನ್ನು ಬಿಗಿಯುವುದಕ್ಕಷ್ಟೇ ಸೀಮಿತಗೊಳಿಸಿ ಗಿಡಗಳನ್ನು ನೆಟ್ಟು ತೆರಳಿದರೆಂದರೆ ಮತ್ತೆ ಅದೇ ಸ್ಥಳದಲ್ಲಿ ಮುಂದಿನ ವರ್ಷ ಗಿಡ ನೆಡುತ್ತಾರೆ. ಇಲ್ಲಿಗೆ ನಮ್ಮ ಪರಿಸರ ಸಂರಕ್ಷಣೆ ಕಾರ್ಯ ಮುಗಿಯುತ್ತದೆ. ಭೂಕಂಪ, ಸುನಾಮಿ, ಪ್ರವಾಹ, ಜ್ವಾಲಾಮುಖೀ, ಕಾಳ್ಗಿಚ್ಚಿನಂಥ ಪ್ರಕೃತಿ ವಿಕೋಪಗಳು ಮಾತ್ರವಲ್ಲದೆ ಹೊಸ ಹೊಸ ರೋಗಗಳು ಮಾನವನ ಜೀವನಕ್ಕೆ ಮಾರಕವಾಗಿರುವುದು ಪರಿಸರದ ನಾಶದಿಂದಲೇ ಎಂಬುದನ್ನು ನಾವು ಮನಗಾಣಬೇಕು. ಪರಿಸರ ಪ್ರೀತಿ ತೋರಿಕೆಗೆ ಸೀಮಿತವಾಗಿರದೆ ಪ್ಲಾಸ್ಟಿಕ್‌ ಬಳಕೆ ಕಡಿಮೆಗೊಳಿಸುವ ಜತೆಯಲ್ಲಿ ಎಲ್ಲೆಂದರಲ್ಲಿ ಎಸೆಯದೆ ಪರಿಸರ ಮಾಲಿನ್ಯ ನಿಯಂತ್ರಿಸಬೇಕು.

ಕಾರ್ಖಾನೆಗಳಿಂದ ಬಿಡುವ ವಿಷಾನಿಲ, ವಿಷಯುಕ್ತ ತ್ಯಾಜ್ಯ ನಿರ್ವಹಣೆ, ವಾಯುಮಾಲಿನ್ಯ, ಜಲಮಾಲಿನ್ಯವನ್ನು ಕಡಿಮೆಗೊಳಿಸಬೇಕು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಗಿಡ, ಮರ, ಪ್ರಾಣಿ, ಪಕ್ಷಿಗಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ. ಸ್ವ ಇಚ್ಛೆಯಿಂದ ಪ್ರಕೃತಿಯ ಉಳಿವಿಗೆ ಹಾಗೂ ಮಾನವನ ಬದುಕಿಗೆ ಪರಿಸರ ರಕ್ಷಣೆ ಅತಿಮುಖ್ಯ.

-ಶರಣ್ಯ ಕೋಲ್ಚಾರ್‌
ಮಂಗಳೂರು ವಿವಿ, ಕೊಣಾಜೆ.

ಟಾಪ್ ನ್ಯೂಸ್

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

13-uv-fusion

Dance: ಬಸಣ್ಣನ ಡ್ಯಾನ್ಸು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.