ಉಳ್ಳಾ ಗಡ್ಡಿ ಬಿತ್ತನೆಗೆ ಸಿದ್ಧರಾದ ರೈತರು

ಸಾಧಾರಣ ತುಂತುರು ಮಳೆಯಾಗುತ್ತಿರುವ ಹಿನ್ನೆಲೆ

Team Udayavani, Jun 5, 2020, 5:26 PM IST

5-June-26

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೀರೂರು: ರೈತರು ತಮ್ಮ ಜಮೀನುಗಳತ್ತ ಮುಖ ಮಾಡುತ್ತಿದ್ದಾರೆ. ಮುಂಗಾರು ಆರಂಭವಾಗುತ್ತಿದ್ದಂತೆ ಬೀರೂರಿನ ಎರೆಭೂಮಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಈರುಳ್ಳಿ ಬಿತ್ತನೆ ಕಾರ್ಯ ಭರದಿಂದ ಸಾಗಿದೆ.

ಬೀರೂರಿನಲ್ಲಿ ಸಾಮಾನ್ಯವಾಗಿ ಮಳೆಯಾಧಾರಿತ ಕೃಷಿಯೇ ಪ್ರಧಾನವಾಗಿದೆ. ವಾರದ ಮೊದಲು ಬಂದ ಮಳೆಗೆ ರೈತರು ಹೊಲಗಳ ಉಳುಮೆ ಮಾಡಿ ನೆಲವನ್ನು ಹರಗಿಸಿಕೊಂಡು ಬಿತ್ತನೆಗೆಂದು ಅಣಿ ಮಾಡಿಕೊಂಡಿದ್ದರು. ಎರಡು- ಮೂರು ದಿನಗಳಿಂದ ಸಾಧಾರಣ ತುಂತುರು ಮಳೆಯಾಗುತ್ತಿದ್ದು ಪಟ್ಟಣದ ರೈತರು ಸಿದ್ಧಪಡಿಸಿದ್ದ ಹೊಲಗಳಲ್ಲಿ ಕಾಯಕ ಆರಂಭಿಸಿದ್ದಾರೆ. ಬೀರೂರು ಹೋಬಳಿಯಲ್ಲಿ 338 ಹೆಕ್ಟೇರ್‌ ಈರುಳ್ಳಿ ಬೆಳೆಯುವ ಪ್ರದೇಶವಿದ್ದು, ಸುತ್ತಮುತ್ತಲ ಗ್ರಾಮಗಳಾದ ಜೋಡಿತಿಮ್ಮಾಪುರ, ಯರೇಹಳ್ಳಿ, ದೊಡ್ಡಘಟ್ಟ, ದೋಗಿಹಳ್ಳಿ ಇಂಗ್ಲಾರ್ನಹಳ್ಳಿ ಇನ್ನಿತರ ಗ್ರಾಮಗಳಲ್ಲಿ ಈರುಳ್ಳಿ ಭಿತ್ತನೆ ಆರಂಬಸಿದ್ದಾರೆ. ಅದಲ್ಲದೆ ಇತರೆ ದ್ವಿದಳ ಧಾನ್ಯಗಳಾದ ಉದ್ದು, ಹುರುಳಿ, ಶೇಂಗಾ ಬಿತ್ತುವ ಕಾರ್ಯದಲ್ಲಿ ತೊಡಗಿದ್ದಾರೆ.

ಕಡೂರು ಸಹಾಯಕ ತೋಟಗಾರಿಕೆ ಅಧಿಕಾರಿ ಸೈಯದ್‌ ರಶೀದ್‌ ಮಾಹಿತಿ ನೀಡಿ, ಬೀರೂರು ಭಾಗದಲ್ಲಿ ವಾಣಿಜ್ಯ ಬೆಳೆ ಅಡಕೆ, ತೆಂಗು ಹೆಚ್ಚು ಬೆಳೆಯುವ ಪ್ರದೇಶವಾಗಿದೆ. ಆದರೂ ಮಳೆಯಾಶ್ರಿತ 330 ಹೆಕ್ಟೇರ್‌ ಹಾಗೂ ನೀರಾವರಿ 8 ಹೆಕ್ಟೇರ್‌ ಭೂಮಿಯಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗಿದೆ. ಆಲೂಗಡ್ಡೆ 2 ಹೆಕ್ಟೇರ್‌ ನೀರಾವರಿ ಹಾಗೂ 869 ಹೆಕ್ಟೇರ್‌ ಮಳೆಯಾಶ್ರಿತ ಪ್ರದೇಶ. ಹಾಗೆಯೇ ಕಡ್ಲೆ 12, ಕುಂಬಳ 34 ಟೊಮ್ಯಾಟೋ 57 ಮತ್ತು ಮೆಣಸಿನಕಾಯಿ 11 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ನಡೆಯುವ ಸಾಧ್ಯತೆ ಇದೆ. ಅಡಕೆ ಮತ್ತು ತೆಂಗು ಬಿಟ್ಟರೆ ಆಲೂಗಡ್ಡೆ ಮತ್ತು ಈರುಳ್ಳಿ ಪ್ರಮುಖ ಬೆಳೆಯಾಗಿದೆ ಎನ್ನುತ್ತಾರೆ.

ಒಂದು ಸೇರು ಭಿತ್ತನೆ ಬೀಜಕ್ಕೆ ರೂ. 1500 ಗಳನ್ನು ನೀಡಿದ್ದೇನೆ. ಒಂದು ಎಕರೆ ಜಮೀನಿಗೆ ಸುಮಾರು 8 ಸೇರು ಬೀಜ ಬೇಕಾಗುತ್ತದೆ. ನಾನು ಮಳೆ ಆರಂಭವಾಯಿತೆಂದು ನನ್ನ 1 ಎಕರೆ ಎರೇ ಜಮೀನಿಗೆ ಈರುಳ್ಳಿ ಬಿತ್ತನೆ ಮಾಡಲು ಬಿತ್ತನೆ ಬೀಜಕ್ಕೆ ರೂ. 13,500, ಬಿತ್ತನೆ ಬೇಸಾಯಕ್ಕೆ 3 ಸಾವಿರ, ಖರ್ಚು ಮಾಡಿದ್ದೇನೆ ಎನ್ನುತ್ತಾರೆ ರೈತ ಪೂಜಾರ್‌ ಮಲ್ಲಪ್ಪ.

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.