ಪ.ಜಾತಿ, ಪಂಗಡದವರ ಅಭಿವೃದ್ಧಿಗೆ 27,699 ಕೋಟಿ


Team Udayavani, Jun 6, 2020, 6:44 AM IST

madhu jaati

ತುಮಕೂರು: 2020-21ನೇ ಸಾಲಿನಲ್ಲಿ ರಾಜ್ಯದಲ್ಲಿರುವ ಪ.ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರ ಅಭಿವೃದ್ಧಿಗಾಗಿ 27699 ಕೋಟಿ ರೂ.ಗಳನ್ನು ಮೀಸಲಿಟಿದ್ದು, ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ ಎಂದು  ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಹೇಳಿದರು.

ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಡಾ.ಬಿ. ಆರ್‌.ಅಂಬೇಡ್ಕರ್‌ ಭವನ ಮತ್ತು ಸರ್ಕಾರಿ ಮೆಟ್ರಿಕ್‌ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳು ಮತ್ತು ವಸತಿ  ಶಾಲೆಗಳ ನೂತನ ಕಟ್ಟಡಗಳ ಹಾಗೂ ಪದವಿ ಪೂರ್ವ ಕಾಲೇಜಿನ ಕಟ್ಟಡಗಳ ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಜಿಲ್ಲಾಮಟ್ಟದ ವನ ಮಹೋತ್ಸವದಲ್ಲಿ ಮಾತನಾಡಿದರು.

1600 ಮಕ್ಕಳಿಗೆ ಅನುಕೂಲ: ಪಾವಗಡದಲ್ಲಿ ಸುಮಾರು 88 ಕೋಟಿ ರೂ. ವೆಚ್ಚದಲ್ಲಿ ವಿದ್ಯಾರ್ಥಿನಿಲಯಗಳು, ಪಿಯು ಕಾಲೇಜು ಹಾಗೂ ಸೆಕೆಂಡರಿ ಸ್ಕೂಲ್‌ ಕಟ್ಟಡಗಳ ಉದ್ಘಾಟನೆಯಾಗಿದೆ. ಇದರಿಂದ ಸುಮಾರು ಎಸ್‌ಸಿ-ಎಸ್‌ಟಿ  ಜನಾಂಗದ 1600 ಮಕ್ಕಳಿಗೆ ಓದಲು ವ್ಯವಸ್ಥೆಯಾಗುತ್ತದೆ ಎಂದರು.

6.11 ಲಕ್ಷ ಫ‌ಲಾನುಭವಿಗಳಿಗೆ ಸೌಲಭ್ಯ: ಪ್ರೌಢ ಶಿಕ್ಷಣ ಇಲಾಖೆಯಿಂದ 939 ಕೋಟಿ ವೆಚ್ಚದಲ್ಲಿ ಪ.ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಸಮವಸOಉ, ಸೈಕಲ್‌ ಹಾಗೂ ಮಧ್ಯಾಹ್ನದ ಬಿಸಿಯೂಟ ಇತ್ಯಾದಿ ಸೇರಿದಂತೆ ಒಟ್ಟು 23 ಲಕ್ಷ  ಮಕ್ಕಳಿಗೆ 2019-20ನೇ ಸಾಲಿನಲ್ಲಿ ಸೌಲಭ್ಯ ಒದಗಿಸಿಕೊಟ್ಟಿದ್ದೇವೆ. ಪಂಚಾಯತ್‌ ರಾಜ್‌ ಇಲಾಖೆಯಲ್ಲಿ 2231 ಕೋಟಿ ರೂ. ವೆಚ್ಚದಲ್ಲಿ ಸ್ವತ್ಛ ಭಾರತದ ಅಭಿಯಾನ ಯೋಜನೆ, ಶುದಟಛಿ ಕುಡಿಯುವ ನೀರು ಹಾಗೂ ನರೇಗಾ ಕಾರ್ಯಕ್ರಮ  ಒಟ್ಟು 6.11 ಲಕ್ಷ ಫ‌ಲಾನುಭವಿಗಳಿಗೆ ಸೌಲಭ್ಯ ಒದಗಿಸಲಾಗಿ ದೆ ಎಂದು ತಿಳಿಸಿದರು.

47,711 ಫ‌ಲಾನುಭವಿಗೆ ಸೌಲಭ್ಯ: ವಸತಿ ಯೋಜನೆಯಡಿ 1219 ಕೋಟಿ ರೂ.ಗಳಲ್ಲಿ 29,618 ಮನೆಗಳನ್ನು ಪ.ಜಾತಿಯವರಿಗೆ ಹಾಗೂ 13,093 ಮನೆಗಳನ್ನು ಪರಿಶಿಷ್ಟ ಪಂಗಡದವರಿಗೆ ಒಟ್ಟು 47,711 ಫ‌ಲಾನುಭವಿಗೆ ಈ ಸೌಲಭ್ಯ  ಒದಗಿಸಲಾಗಿದೆ. ಲೋಕೊ  ಪಯೋಗಿ, ಜಲಸಂಪನ್ಮೂಲ ಇಲಾಖೆ, ಸಣ್ಣ ನೀರಾವರಿ ಇಲಾಖೆ, ನಗರಾಭಿವೃದ್ಧಿ ಇಲಾಖೆ ವತಿಯಿಂದ ಮೂಲಭೂತ ಸೌಕರ್ಯಗಳಿಗಾಗಿ 4,669 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದೇವೆ ಎಂದು  ತಿಳಿಸಿದರು.

ಟ್ರೈನಿ ಎಂಜಿನಿಯರ್‌ಗಳ ನೇಮಕ: ಲೋಕೋಪಯೋಗಿ ಇಲಾಖೆಯಲ್ಲಿ ಸಿವಿಲ್‌ ಎಂಜಿನಿಯರ್‌, ಡಿಪ್ಲೊಮಾ ಓದಿದ 1000 ಟ್ರೆçನಿ ಎಂಜಿನಿಯರ್‌ಗಳನ್ನು ನೇಮಿಸಲಾಗುವುದು ಎಂದರು. ಜಿಲ್ಲಾ ಉಸುವಾರಿ ಸಚಿವ ಮಾಧುಸ್ವಾಮಿ,  ಸಂಸದ ನಾರಾಯಣ ಸ್ವಾಮಿ, ಶಾಸರಾದ ಡಾ. ನಾರಾಯಣಸ್ವಾಮಿ, ವೆಂಕಟರಮಣಪ್ಪ, ಜಿಪಂ ಉಪಾಧ್ಯಕ್ಷೆ ಶಾರದಾ, ಡೀಸಿ ಡಾ. ಕೆ. ರಾಕೇಶ್‌ ಕುಮಾರ್‌, ಜಿಪಂ ಸಿಇಒ ಶುಭಾ ಕಲ್ಯಾಣ್‌ ಇದ್ದರು.

ಕೋವಿಡ್‌ 19ದಿಂದ ಲಾಕ್‌ಡೌನ್‌ ಆದ ಮೇಲೆ ಪ್ರಗತಿ ಕೆಲಸಗಳು ಪ್ರಾರಂಭವಾಗಿಲ್ಲ. ಇನ್ನು ಮುಂದೆ ನಿಧಾನವಾಗಿ ಪ್ರಾರಂಭವಾಗುತ್ತವೆ. ಒಟ್ಟು 2019-20ನೇ ಸಾಲಿನಲ್ಲಿ 27,559 ಕೋಟಿ ಅನುದಾನವನ್ನು ಎಸ್‌ಸಿ-ಎಸ್‌ಟಿ ಜನಾಂಗಕ್ಕೆ ವಿಶೇಷ  ಹಂಚಿಕೆ ಮಾಡಲಾಗಿತ್ತು. 25,388 ಕೋಟಿಗಳಷ್ಟು ಖರ್ಚು ಮಾಡಿ ಶೇ.92ರಷ್ಟು ಪ್ರಗತಿ ಸಾಧಿಸಿದ್ದೇವೆ.
-ಗೋವಿಂದ ಎಂ.ಕಾರಜೋಳ, ಡಿಸಿಎಂ

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.