ಬೆಂಗಳೂರಿನಿಂದ ಬೀದರ್ಗೆ ಬಸ್ನಲ್ಲಿ ಬಂದ ಯುವಕನಲ್ಲಿ ಕೋವಿಡ್-19 ಸೋಂಕು ಪತ್ತೆ
Team Udayavani, Jun 6, 2020, 8:11 PM IST
ಬೀದರ್ : ಬೆಂಗಳೂರಿನಿಂದ ಬೀದರ್ಗೆ ಸಾರಿಗೆ ಬಸ್ಸಿನಲ್ಲಿ ಆಗಮಿಸಿರುವ ಔರಾದ ತಾಲೂಕಿನ ಸಾವಳಿ ಗ್ರಾಮದ ಯುವಕನೊಬ್ಬನಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿರುವುದು ಆತಂಕ ಸೃಷ್ಟಿಸಿದೆ.
ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದ ಈ ಯುವಕನ ಗಂಟಲು ಮಾದರಿಯನ್ನು ಪರೀಕ್ಷೆಗೆ ಪಡೆಯಲಾಗಿತ್ತು. ನಾಲ್ಕು ಕ್ವಾರಂಟೈನ್ನಲ್ಲಿ ಇದ್ದ ಬಳಿಕ ಈಗ ಬಸ್ಸಿನಲ್ಲಿ ಬೀದರಗೆ ಬಂದಿದ್ದಾನೆ. ನಂತರ ಸ್ವ್ವ ಇಚ್ಛೆಯಿಂದ ಮತ್ತೊಮ್ಮೆ ಗಂಟಲು ಮಾದರಿಯನ್ನು ಪರೀಕ್ಷೆಗೆ ನೀಡಿದ್ದಾನೆ. ಇದೀಗ ಬೆಂಗಳೂರಿನಲ್ಲಿ ನೀಡಿದ್ದ ಹಾಗೂ ಬೀದರನಲ್ಲಿ ನೀಡಿದ್ದ ಎರಡೂ ಸ್ಯಾಂಪಲ್ ಪಾಸಿಟಿವ್ ಬಂದಿದೆ ಎಂದು ಖಚಿತ ಮೂಲಗಳಿಂದ ತಿಳಿದು ಬಂದಿದೆ.
ಸದ್ಯ ಈ ಯುವಕ ಬೀದರನ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆದರೆ, ಬೆಂಗಳೂರಿನಿಂದ ಬಸ್ಸಿನಲ್ಲಿ ಬಂದಿರುವ ಹಿನ್ನೆಲೆಯಲ್ಲಿ ಇತರೆ ಸಹ ಪ್ರಯಾಣಿಕರಿಗೆ ಸೋಂಕು ತಗುಲಿರುವ ಸಾಧ್ಯತೆ ಇದ್ದು, ಜಿಲ್ಲಾಡಳಿತಕ್ಕೆ ಆತಂಕ ಶುರುವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್