ಒಂದು ವರ್ಷದ ಯಾವುದೇ ಹೊಸ ಯೋಜಬೆಯಿಲ್ಲ? ನಿಮ್ಮ ಅಭಿಪ್ರಾಯವೇನು ?


Team Udayavani, Jun 7, 2020, 3:54 PM IST

ಒಂದು ವರ್ಷದ ಯಾವುದೇ ಹೊಸ ಯೋಜಬೆಯಿಲ್ಲ? ನಿಮ್ಮ ಅಭಿಪ್ರಾಯವೇನು ?

ಮಣಿಪಾಲ: ಮುಂದಿನ ಒಂದು ವರ್ಷದವರೆಗೂ ಯಾವುದೇ ಹೊಸ ಯೋಜನೆ ಜಾರಿಗೊಳಿಸುವುದಿಲ್ಲ ಎಂದು ಕೇಂದ್ರ ವಿತ್ತ ಸಚಿವಾಲಯ ಪ್ರಕಟಣೆ ಹೊರಡಿಸಿರುವುದರ ಕುರಿತು ನಿಮ್ಮ ಅಭಿಪ್ರಾಯವೇನು ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ

ಚಿ. ಮ. ವಿನೋದ್ ಕುಮಾರ್:  ಕೈಯಲ್ಲಿ ಕಾಸಿಲ್ಲದಿರುವಾಗ ಅವರು ತಾನೇ ಸುಮ್ಮನೆ ಹೊಸ ಯೋಜನೆಗಳನ್ನು ಘೋಷಣೆ ಮಾಡಿದರೆ ಏನು ಪ್ರಯೋಜನವಾಗುತ್ತದೆ.ವಿತ್ತ ಸಚಿವಾಲಯದ ಹೇಳಿಕೆ ಸರಿಯಾಗಿದೆ.

ಸತೀಶ್ ರಾವ್:  ಇಂತಹ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಸಮಯದಲ್ಲಿ ನಾವು ದೇಶದ ಪರಿಸ್ಥಿತಿಯಲ್ಲಿ ಕೈ ಜೋಡಿಸಬೇಕು. ಒಳ್ಳೆಯ ದಿನಗಳು ಬಂದೆ ಬರುವುದು. ಮೋದಿ ಅಂಥ ಪ್ರಧಾನಿ ಇರುವಾಗ .ಜೈ ಭಾರತ್, ಜೈ ಮೋದಿಜಿ

ಸಣ್ಣಮಾರಪ್ಪ. ಚಂಗಾವರ:  ಇರುವ ಯೋಜನೆಗಳನ್ನೆ ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಹೊಸ ಯೋಜನೆಗಳ ಅವಶ್ಯಕತೆ ಇಲ್ಲ. ನಿಷ್ಠೆಯಿಂದ ಸರ್ಕಾರ, ಅಧಿಕಾರಿಗಳು ಕೆಲಸ ಮಾಡಿದರೆ ದೇಶದ ಹಾಗೂ ಜನರಲ್ಲಿ ಅಭಿವೃದ್ಧಿ ಕಾಣಬಹುದು

ಇಬ್ರಾಹಿಂ ಸಯೀದ್ ವಿಕೆ: 20 ಲಕ್ಷ ಕೋಟಿ ಏನೋ ಈಗಾಗಲೇ ಬಿಡುಗಡೆ ಯಾಗಿದೆ ಅಲ್ಲವೇ ಸಧ್ಯಕ್ಕೆ ಅದು ಸಾಕು. ಅದು ಮುಗಿವುವಾಗ ಹೇಳ್ತೀನಿ

ದಯಾನಂದ ಕೊಯಿಲಾ: ಈ ವರೆಗೆ ಜಾರಿಯಲ್ಲಿರುವ ಯೋಜನೆಗಳು ಯಾವುದೆಲ್ಲ ಎಂದು ದಯವಿಟ್ಟು ತಿಳಿಸಿ ಅದನ್ನಾದರೂ ಪಡ್ಕೊಳ್ಳಲು ಪ್ರಯತ್ನಿಸಬಹುದಲ್ಲಾ?

ದಾವೂದ್ ಕೂರ್ಗ್: ಮಾಡಿದ ಘೋಷಣೆಗಳೆಲ್ಲಾ ಘೋಷಣೆಯಾಗೆ ಉಳಿದಿರುವಾಗ ಇನ್ನೂ ಸ್ವಲ್ಪ ಘೋಷಣೆ ಮಾಡಬಹುದಿತ್ತು. ಘೋಷಣೆ ಮಾಡಲು ಖರ್ಚು ಇಲ್ವಲ್ಲಾ.

ರಾಧಿಕ ಮಲ್ಯ: ಆರ್ಥಿಕ ಹಿಂಜರತದಿಂದಾಗಿ ಹಾಗೂ ಕೋವಿಡ್-19ದಿಂದ ಸರ್ಕಾರ ಈ ನಿರ್ಣಯ ತಗೆದುಕೊಳ್ಳಬೇಕಾಗಿದೆ . ಹೊಸ ಯೋಜನೆ ಯು ಬದಲು ಇರುವ ಹಣವನ್ನು ಸರಿಯಾಗಿ ಉಪಯೋಗಿಸಿ ದೇಶವನ್ನು ಸಂಕಷ್ಟ ದಿಂದ ಪಾರು ಮಾಡಬೇಕಾಗಿದೆ

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.