ಬಾಂಗ್ಲಾದಲ್ಲೀಗ 63 ಸಾವಿರ ಕೋವಿಡ್‌


Team Udayavani, Jun 7, 2020, 5:01 PM IST

ಬಾಂಗ್ಲಾದಲ್ಲೀಗ 63 ಸಾವಿರ ಕೋವಿಡ್‌

ಢಾಕಾ: ಕೋವಿಡ್ ಭಾರತದಲ್ಲಿ ತೀವ್ರಗೊಳ್ಳುತ್ತಿರುವಂತೆಯೇ, ಅತ್ತ ನೆರೆಯ ಬಾಂಗ್ಲಾದೇಶದಲ್ಲೂ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಒಟ್ಟು ಪ್ರಕರಣಗಳ ಸಂಖ್ಯೆ 63 ಸಾವಿರ ದಾಟಿದೆ.

ಶನಿವಾರ ಒಂದೇ ದಿನದಲ್ಲಿ 2635 ಪ್ರಕರಣಗಳು ಏರಿದ್ದು, 35 ಮಂದಿ ಮೃತಪಟ್ಟಿದ್ದಾರೆ. 521 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಚೇತರಿಸಿಕೊಂಡವರ ಸಂಖ್ಯೆ 13325ಕ್ಕೇರಿದೆ ಎಂದು ಆರೋಗ್ಯ ಇಲಾಖೆಯ ಹೆಚ್ಚುವರಿ ನಿರ್ದೇಶಕರಾದ ನಸೀಮಾ ಸುಲ್ತಾನಾ ಅವರು ಹೇಳಿದ್ದಾರೆ.

ಶನಿವಾರಕ್ಕೆ ಮುಕ್ತಾಯಗೊಂಡಂತೆ ಅದಕ್ಕೂ ಹಿಂದಿನ 24 ತಾಸುಗಳಲ್ಲಿ 12486 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದೆ. ದೇಶದ 50 ಲ್ಯಾಬ್‌ಗಳಲ್ಲಿ ಈ ಪರೀಕ್ಷೆಗಳು ನಡೆದಿವೆ. ಇವುಗಳಲ್ಲಿ ಶೇ.21.1ರಷ್ಟು ಪಾಸಿಟಿವ್‌ ಬಂದಿವೆ ಎಂದು ಅವರು ಹೇಳಿದ್ದಾರೆ.

ಕೋವಿಡ್‌ಗೆ ಇತ್ತೀಚೆಗೆ ಬಲಿಯಾದವರಲ್ಲಿ 28 ಮಂದಿ ಪುರುಷರು ಮತ್ತು 7 ಮಂದಿ ಮಹಿಳೆಯರಾಗಿದ್ದಾರೆ. ಮೃಪಟ್ಟವರಲ್ಲಿ ಇಬ್ಬರು 11ರಿಂದ 20 ವರ್ಷ ವಯಸ್ಸಿನವರು, ಮೂವರು 21ರಿಂದ 30 ವರ್ಷ ವಯಸ್ಸಿನವರು ಮತ್ತು ಇಬ್ಬರು 31ರಿಂದ 40 ವರ್ಷ ವಯಸ್ಸಿನವರು ಮತ್ತು 10 ಮಂದಿ 51ರಿಂದ 60 ವರ್ಷ ವಯಸ್ಸಿನವರು. ಐವರು 61ರಿಂದ 70 ಮತ್ತು 9 ಮಂದಿ 71ರಿಂದ 80 ವಯಸ್ಸಿನವರಾಗಿದ್ದಾರೆ ಒಬ್ಬರು ಮಾತ್ರ 81 ವಯಸ್ಸಿನವರಾಗಿದ್ದಾರೆ.

ಸದ್ಯ ಕೋವಿಡ್‌ನಿಂದ ಗುಣಮುಖರಾದವರ ಪ್ರಮಾಣ ಶೇ.21.14ರಷ್ಟಿದೆ. ಸಾವಿನ ಪ್ರಮಾಣ ಶೇ.1.34ರಷ್ಟಿದೆ ಎಂದು ಸರಕಾರದ ಅಂಕಿ ಅಂಶಗಳು ಹೇಳುತ್ತಿವೆ.

ಪ್ರದೇಶವಾರು ಲಾಕ್‌ಡೌನ್‌
ಏತನ್ಮಧ್ಯೆ ಬಾಂಗ್ಲಾದಲ್ಲಿ ಪ್ರದೇಶವಾರು ಲಾಕ್‌ಡೌನ್‌ ಅನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲು ಬಾಂಗ್ಲಾದೇಶ ಸರಕಾರ ತೀರ್ಮಾನಿಸಿದೆ. ಹಾಟ್‌ಸ್ಪಾಟ್‌ಗಳು ಮತ್ತು ನಿರ್ದಿಷ್ಟ ಕ್ಲಸ್ಟರ್‌ಗಳಲ್ಲಿ ಮಾತ್ರ ಇದು ಜಾರಿಯಾಗಲಿದೆ. ಢಾಕಾದಲ್ಲಿ ಅಲ್ಪ ಪ್ರಮಾಣದಲ್ಲಿ ಲಾಕ್‌ಡೌನ್‌ ಜಾರಿಗೊಳಿಸಲಾಗುತ್ತಿದೆ. ಕೋವಿಡ್‌ ಪ್ರಕರಣಗಳು ಏರಿಕೆಯಾಗುತ್ತಿರುವಂತೆ ಅಲ್ಲೂ ನಿರ್ಬಂಧಗಳು ಘೋಷಣೆಯಾಗಿದ್ದವು. ಮಾ.31ರಂದು ಸರಕಾರ ಸಾರ್ವಜನಿಕ ಸಾರಿಗೆ ಮತ್ತು ಕಚೇರಿಗಳನ್ನು ತೆರೆಯಲು ಅನುಮತಿ ನೀಡಿತ್ತು. ಆದರೆ ಬಾಂಗ್ಲಾದಲ್ಲಿ ಲಾಕ್‌ಡೌನ್‌ ಅಷ್ಟೊಂದು ಕಠಿನವಾಗಿರಲಿಲ್ಲ. ಸಾಮಾನ್ಯ ರಜೆಗಳ ರೀತಿಯಲ್ಲಿ ಇದರ ಪರಿಣಾಮ ವ್ಯಕ್ತವಾಗಿತ್ತು.

ಟಾಪ್ ನ್ಯೂಸ್

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.